3ನೇ ಸಲ ಗೆದ್ದು, ಮತ್ತೆ ಗದ್ದುಗೆ ಏರೋಕೆ  ಸಿದ್ಧ: ಅಬ್ ಕಿ ಬಾರ್.. ಫಿರ್ ಏಕ್ ಬಾರ್ ಬಳಿಕ ತೀಸ್ರೇ ಬಾರ್!

3ನೇ ಸಲ ಗೆದ್ದು, ಮತ್ತೆ ಗದ್ದುಗೆ ಏರೋಕೆ ಸಿದ್ಧ: ಅಬ್ ಕಿ ಬಾರ್.. ಫಿರ್ ಏಕ್ ಬಾರ್ ಬಳಿಕ ತೀಸ್ರೇ ಬಾರ್!

Published : Jul 29, 2023, 03:02 PM IST

ಮೋದಿ ತ್ರಿವಿಕ್ರಮ  ವಿಜಯದ ಮರ್ಮವೇನು? 
ಎದುರಾಳಿಗಳಿಗೆ ಮೋದಿ ನೀಡಿದ ಮರ್ಮಾಘಾತ!
ಕಾಂಗ್ರೆಸ್ ಗ್ಯಾರಂಟಿಗೆ ಎದುರಾಗಿ ಮೋದಿ ಗ್ಯಾರಂಟಿ!

ದೇಶಕ್ಕೊಂದು ನಿಗೂಢ ಸುಳಿವು ನೀಡಿದೆಯಾ ಮೋದಿ(Modi) ಸಾರಿದ ಆ ಗ್ಯಾರಂಟಿ ಘೋಷಣೆ..? ಐಎನ್ಡಿಐಎ(I.N.D.I.A)  ತಂತ್ರಕ್ಕೆ ಕೇಸರಿ (BJP) ಪಡೆ ಹೆಣೆದಾಗಿದೆ ವಿಶಿಷ್ಠ ರಣತಂತ್ರ. ಪ್ರಧಾನಿ ನರೇಂದ್ರ ಮೋದಿ ಅವರ ಒಂದೊಂದು ಮಾತು ಕೂಡ, ಗನ್ನಿಂದ ಹೊರಟ ಬುಲೆಟ್ ಇದ್ದ ಹಾಗೆ. ಪ್ರತಿ ಮಾತಿಗೂ ಒಂದು ಟಾರ್ಗೆಟ್ ಇರುತ್ತೆ. ಟಾರ್ಗೆಟ್ ರೀಚ್ ಆದ ಬಳಿಕ ಒಂದು ಎಫೆಕ್ಟ್ ಇರುತ್ತೆ. ಈಗ ಅಂಥದ್ದೇ ಮಿಂಚಿನಂಥಾ ಹೇಳಿಕೆಯೊಂದು ಮೋದಿ ಅವರಿಂದ ಬಂದಿದೆ. ದಿಲ್ಲಿಯಲ್ಲಿ ನವೀಕೃತ ಪ್ರಗತಿ ಮೈದಾನ ಲೋಕಾರ್ಪಣೆಗೊಳಿಸೋಕೆ ಅಂತ ಬಂದಿದ್ರ ಪ್ರಧಾನಿ ನರೇಂದ್ರ ಮೋದಿ, ಅದೇ ಕಾರ್ಯಕ್ರಮದಲ್ಲಿ ಮಾತಾಡ್ತಾ ಒಂದು ಮಾತು ಹೇಳಿದ್ದಾರೆ. ಆ ಮಾತು, ಅಲ್ಲಿದ್ದ ನೂರಾರು ಜನರನ್ನ ಮಂತ್ರಮುಗ್ಧಗೊಳಿಸಿತ್ತು. ಮೋದಿ ಅವರು ನನ್ನ ಮೂರನೇ ಅವಧಿಯಲ್ಲಿ ಅಂತ ಹೇಳ್ತಿದ್ದ ಹಾಗೆನೇ, ಅಲ್ಲಿ ನೆರೆದಿದ್ದ ಜನಸ್ತೋಮ ಕರತಾಡನ ಮಾಡಿತ್ತು. ಮೋದಿ ಅವರ ಆತ್ಮವಿಶ್ವಾಸ- ಗೆದ್ದೇ ಗೆಲ್ಲುವೆನೆಂಬ ಛಲ. ಅಲ್ಲಿದ್ದ ಜನರಿಗೆ ಒಂದರ್ಥದಲ್ಲಿ ಹುಚ್ಚುಹಿಡಿಸಿತ್ತು.

ಇದನ್ನೂ ವೀಕ್ಷಿಸಿ:  ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಯಿಂದಲೇ ಕಳ್ಳಾಟ: ಕೈದಿಗಳಿಗೆ ಮೊಬೈಲ್ ಸಪ್ಲೈ ..!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more