3ನೇ ಸಲ ಗೆದ್ದು, ಮತ್ತೆ ಗದ್ದುಗೆ ಏರೋಕೆ  ಸಿದ್ಧ: ಅಬ್ ಕಿ ಬಾರ್.. ಫಿರ್ ಏಕ್ ಬಾರ್ ಬಳಿಕ ತೀಸ್ರೇ ಬಾರ್!

3ನೇ ಸಲ ಗೆದ್ದು, ಮತ್ತೆ ಗದ್ದುಗೆ ಏರೋಕೆ ಸಿದ್ಧ: ಅಬ್ ಕಿ ಬಾರ್.. ಫಿರ್ ಏಕ್ ಬಾರ್ ಬಳಿಕ ತೀಸ್ರೇ ಬಾರ್!

Published : Jul 29, 2023, 03:02 PM IST

ಮೋದಿ ತ್ರಿವಿಕ್ರಮ  ವಿಜಯದ ಮರ್ಮವೇನು? 
ಎದುರಾಳಿಗಳಿಗೆ ಮೋದಿ ನೀಡಿದ ಮರ್ಮಾಘಾತ!
ಕಾಂಗ್ರೆಸ್ ಗ್ಯಾರಂಟಿಗೆ ಎದುರಾಗಿ ಮೋದಿ ಗ್ಯಾರಂಟಿ!

ದೇಶಕ್ಕೊಂದು ನಿಗೂಢ ಸುಳಿವು ನೀಡಿದೆಯಾ ಮೋದಿ(Modi) ಸಾರಿದ ಆ ಗ್ಯಾರಂಟಿ ಘೋಷಣೆ..? ಐಎನ್ಡಿಐಎ(I.N.D.I.A)  ತಂತ್ರಕ್ಕೆ ಕೇಸರಿ (BJP) ಪಡೆ ಹೆಣೆದಾಗಿದೆ ವಿಶಿಷ್ಠ ರಣತಂತ್ರ. ಪ್ರಧಾನಿ ನರೇಂದ್ರ ಮೋದಿ ಅವರ ಒಂದೊಂದು ಮಾತು ಕೂಡ, ಗನ್ನಿಂದ ಹೊರಟ ಬುಲೆಟ್ ಇದ್ದ ಹಾಗೆ. ಪ್ರತಿ ಮಾತಿಗೂ ಒಂದು ಟಾರ್ಗೆಟ್ ಇರುತ್ತೆ. ಟಾರ್ಗೆಟ್ ರೀಚ್ ಆದ ಬಳಿಕ ಒಂದು ಎಫೆಕ್ಟ್ ಇರುತ್ತೆ. ಈಗ ಅಂಥದ್ದೇ ಮಿಂಚಿನಂಥಾ ಹೇಳಿಕೆಯೊಂದು ಮೋದಿ ಅವರಿಂದ ಬಂದಿದೆ. ದಿಲ್ಲಿಯಲ್ಲಿ ನವೀಕೃತ ಪ್ರಗತಿ ಮೈದಾನ ಲೋಕಾರ್ಪಣೆಗೊಳಿಸೋಕೆ ಅಂತ ಬಂದಿದ್ರ ಪ್ರಧಾನಿ ನರೇಂದ್ರ ಮೋದಿ, ಅದೇ ಕಾರ್ಯಕ್ರಮದಲ್ಲಿ ಮಾತಾಡ್ತಾ ಒಂದು ಮಾತು ಹೇಳಿದ್ದಾರೆ. ಆ ಮಾತು, ಅಲ್ಲಿದ್ದ ನೂರಾರು ಜನರನ್ನ ಮಂತ್ರಮುಗ್ಧಗೊಳಿಸಿತ್ತು. ಮೋದಿ ಅವರು ನನ್ನ ಮೂರನೇ ಅವಧಿಯಲ್ಲಿ ಅಂತ ಹೇಳ್ತಿದ್ದ ಹಾಗೆನೇ, ಅಲ್ಲಿ ನೆರೆದಿದ್ದ ಜನಸ್ತೋಮ ಕರತಾಡನ ಮಾಡಿತ್ತು. ಮೋದಿ ಅವರ ಆತ್ಮವಿಶ್ವಾಸ- ಗೆದ್ದೇ ಗೆಲ್ಲುವೆನೆಂಬ ಛಲ. ಅಲ್ಲಿದ್ದ ಜನರಿಗೆ ಒಂದರ್ಥದಲ್ಲಿ ಹುಚ್ಚುಹಿಡಿಸಿತ್ತು.

ಇದನ್ನೂ ವೀಕ್ಷಿಸಿ:  ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಯಿಂದಲೇ ಕಳ್ಳಾಟ: ಕೈದಿಗಳಿಗೆ ಮೊಬೈಲ್ ಸಪ್ಲೈ ..!

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more