ಪ್ರಜಾಪ್ರಭುತ್ವದಲ್ಲಿ ತುರ್ತು ಪರಿಸ್ಥಿತಿ ಕಪ್ಪು ಚುಕ್ಕೆ, ಯುವ ಜನತೆ ಈ ಹೇರಿಕೆಗಳಿಗೆ ಬೆದರೋದಿಲ್ಲ: ಪ್ರಧಾನಿ ಮೋದಿ

ಪ್ರಜಾಪ್ರಭುತ್ವದಲ್ಲಿ ತುರ್ತು ಪರಿಸ್ಥಿತಿ ಕಪ್ಪು ಚುಕ್ಕೆ, ಯುವ ಜನತೆ ಈ ಹೇರಿಕೆಗಳಿಗೆ ಬೆದರೋದಿಲ್ಲ: ಪ್ರಧಾನಿ ಮೋದಿ

Published : Jun 25, 2024, 12:01 PM IST

ಮೋದಿ ತುರ್ತು ಪರಿಸ್ಥಿತಿ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಟಾಂಗ್
'ತುರ್ತು ಪರಿಸ್ಥಿತಿ ಹೇರದೇ ತುರ್ತು ಪರಿಸ್ಥಿತಿಯನ್ನ ನಡೆಸಲಾಗ್ತಿದೆ’
ಇದೇ ಪರಿಸ್ಥಿತಿಯನ್ನ ಎಷ್ಟು ದಿನ ಮುಂದುವರೆಸುತ್ತೀರಿ- ಖರ್ಗೆ 

ಇಂದು ರಾಷ್ಟ್ರೀಯ ತುರ್ತು ಪರಿಸ್ಥಿತಿ( National Emergency) ಕರಾಳ ನೆನಪಿಗೆ 50 ವರ್ಷವಾಗಿದ್ದು, ಜೂನ್ 25, 1975ರಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು. ಅಂದಿನ ಪ್ರಧಾನಿ ಇಂದಿರಾ ಗಾಂಧಿ (Indira Gandhi) ತುರ್ತುಪರಿಸ್ಥಿತಿ ಘೋಷಣೆ ಮಾಡಿದ್ದು, ಬರೋಬ್ಬರಿ 21 ತಿಂಗಳು ಕಾಲ ತುರ್ತು ಪರಿಸ್ಥಿತಿ ಅಸ್ತಿತ್ವದಲ್ಲಿ ಇತ್ತು. 1975, ಜೂನ್ 25ರಂದು ಭಾರತದ ಇತಿಹಾಸದಲ್ಲಿ ಕರಾಳ ದಿನವಾಗಿತ್ತು. ತುರ್ತು ಪರಿಸ್ಥಿತಿ ಹೇರಿಕೆ ಖಂಡಿಸಿ ದೇಶಾದ್ಯಂತ ಬಿಜೆಪಿ ಪ್ರೊಟೆಸ್ಟ್(BJP protest) ನಡೆಸುತ್ತಿದೆ. ಕರ್ನಾಟಕದಲ್ಲೂ ಕಪ್ಪುಪಟ್ಟಿ ಧರಿಸಿ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ತುರ್ತು ಪರಿಸ್ಥಿತಿ ಕಪ್ಪು ಚುಕ್ಕೆ. ಸಂವಿಧಾನವನ್ನ ತಿರಸ್ಕರಿಸಿ ತುರ್ತು ಪರಿಸ್ಥಿತಿ ಹೇರಲಾಯ್ತು. ಭಾರತದ ಯುವ ಪೀಳಿಗೆ ಇದನ್ನ ಎಂದು ಮರೆಯೋದಿಲ್ಲ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಡಿಸಿಎಂ ದಂಗಲ್‌ಗೆ ಬ್ರೇಕ್ ಹಾಕುತ್ತಾ ಹೈಕಮಾಂಡ್? ಪಟ್ಟು ಬಿಡದ ನಾಯಕರ ಬೇಡಿಕೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more