ಏನಿದು ಪುರಿ ರತ್ನ ಭಂಡಾರ ವಿವಾದ..! ಓಡಿಶಾದಲ್ಲಿ ವಿ.ಕೆ ಪಾಂಡಿಯನ್ ಟಾರ್ಗೆಟ್ ಮಾಡ್ತಾ ಕೇಸರಿಪಡೆ..?

ಏನಿದು ಪುರಿ ರತ್ನ ಭಂಡಾರ ವಿವಾದ..! ಓಡಿಶಾದಲ್ಲಿ ವಿ.ಕೆ ಪಾಂಡಿಯನ್ ಟಾರ್ಗೆಟ್ ಮಾಡ್ತಾ ಕೇಸರಿಪಡೆ..?

Published : May 23, 2024, 10:39 AM ISTUpdated : May 23, 2024, 10:40 AM IST

'ಜಗನ್ನಾಥನ ರತ್ನಭಂಡಾರದ ಕೀಲಿ ತಮಿಳುನಾಡಿನಲ್ಲಿದ್ದರೆ ತನಿಖೆ ನಡೆಸಲಿ’ 
‘ಕೀಲಿ ಕೈ ತಮಿಳುನಾಡಿಗೆ ಹೋಗಿದ್ದರೆ ಕೇಂದ್ರ ಸರ್ಕಾರವೇ ಪತ್ತೆ ಮಾಡಲಿ’
‘ಬಿಜೆಪಿ ಬಳಿ ಅಧಿಕಾರವಿದೆ, ಹೀಗಾಗಿ ಅವರೇ ತನಿಖೆ ನಡೆಸಿ ಪತ್ತೆ ಹಚ್ಚಲಿ’

ಓಡಿಶಾ ಚುನಾವಣಾ ಅಖಾಡದಲ್ಲಿ ಪುರಿ ಜಗನ್ನಾತ ರತ್ನ ಭಂಡಾರ(Jagannath Temple Ratna Bhandar) ಕೀಲಿ ಕೈ ವಿವಾದ ಜೋರಾಗಿದೆ. ಓಡಿಶಾದಲ್ಲಿ(Odisha) ಪ್ರಧಾನಿ ನರೇಂದ್ರ ಮೋದಿ(Narendra Modi)ಭಾಷಣ ಮಾಡಿರುವುದು ತಮಿಳುನಾಡಿನಲ್ಲೂ(Tamil Nadu) ಸಂಚಲನ ಮೂಡಿಸಿದೆ. ಪುರಿ ಶ್ರೀರತ್ನ ಭಂಡಾರದ ಕೀಲಿ(Key) ತಮಿಳುನಾಡಿಗೆ ಹೋಗಿದೆ ಎಂದು ಮೋದಿ ಹೇಳಿದ್ದಾರೆ. ಈ ಮೂಲಕ ಪಟ್ನಾಯಕ್ ಉತ್ತರಾಧಿಕಾರಿ ಪಾಂಡಿಯನ್ನೇ ಮೋದಿ ಟಾರ್ಗೆಟ್ ಮಾಡಿದ್ದಾರೆ. ಓಡಿಶಾಗೆ ತಮಿಳಿಗನ್ನ ಪಟ್ನಾಯಕ್(Naveen Patnaik) ರಾಜನಾಗಿಸಿದ್ದಾರೆ ಎಂದು ಅಮಿತ್ ಶಾ ಕಿಡಿಕಾರಿದ್ದಾರೆ. ವಿ.ಕೆ ಪಾಂಡಿಯನ್, ತಮಿಳುನಾಡು ಮೂಲದ ಐಎಎಸ್ ಅಧಿಕಾರಿಯಾಗಿದ್ದು, ಪಾಂಡಿಯನ್ನನ್ನೇ ಉತ್ತರಾಧಿಕಾರಿಯೆಂದು CM ಪಟ್ನಾಯಕ್ ಘೋಷಿಸಿದ್ದಾರೆ. ರತ್ನ ಭಂಡಾರ ಕೀಲಿ ಕೈ ನಾಪತ್ತೆ ಹೆಸರಲ್ಲಿ ಪಟ್ನಾಯಕ್ ವಿರುದ್ಧ ಕಿಡಿಕಾರಿದ್ದಾರೆ. ನಿಮ್ಮದೇ ಸರ್ಕಾರದ ಇದೆ, ತನಿಖೆ ಮಾಡ್ಸಿ ಎಂದು ಪಾಂಡಿಯನ್ ಸವಾಲು ಹಾಕಿದ್ದಾರೆ. ತಮಿಳರ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಎಂಕೆ ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ..? ಪೊಲೀಸರನ್ನ ಮನೆಯೊಳಗೆ ಬಿಡದೇ ತಳ್ಳಾಟ..ನೂಕಾಟ..!

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more