ಏನಿದು ಪುರಿ ರತ್ನ ಭಂಡಾರ ವಿವಾದ..! ಓಡಿಶಾದಲ್ಲಿ ವಿ.ಕೆ ಪಾಂಡಿಯನ್ ಟಾರ್ಗೆಟ್ ಮಾಡ್ತಾ ಕೇಸರಿಪಡೆ..?

ಏನಿದು ಪುರಿ ರತ್ನ ಭಂಡಾರ ವಿವಾದ..! ಓಡಿಶಾದಲ್ಲಿ ವಿ.ಕೆ ಪಾಂಡಿಯನ್ ಟಾರ್ಗೆಟ್ ಮಾಡ್ತಾ ಕೇಸರಿಪಡೆ..?

Published : May 23, 2024, 10:39 AM ISTUpdated : May 23, 2024, 10:40 AM IST

'ಜಗನ್ನಾಥನ ರತ್ನಭಂಡಾರದ ಕೀಲಿ ತಮಿಳುನಾಡಿನಲ್ಲಿದ್ದರೆ ತನಿಖೆ ನಡೆಸಲಿ’ 
‘ಕೀಲಿ ಕೈ ತಮಿಳುನಾಡಿಗೆ ಹೋಗಿದ್ದರೆ ಕೇಂದ್ರ ಸರ್ಕಾರವೇ ಪತ್ತೆ ಮಾಡಲಿ’
‘ಬಿಜೆಪಿ ಬಳಿ ಅಧಿಕಾರವಿದೆ, ಹೀಗಾಗಿ ಅವರೇ ತನಿಖೆ ನಡೆಸಿ ಪತ್ತೆ ಹಚ್ಚಲಿ’

ಓಡಿಶಾ ಚುನಾವಣಾ ಅಖಾಡದಲ್ಲಿ ಪುರಿ ಜಗನ್ನಾತ ರತ್ನ ಭಂಡಾರ(Jagannath Temple Ratna Bhandar) ಕೀಲಿ ಕೈ ವಿವಾದ ಜೋರಾಗಿದೆ. ಓಡಿಶಾದಲ್ಲಿ(Odisha) ಪ್ರಧಾನಿ ನರೇಂದ್ರ ಮೋದಿ(Narendra Modi)ಭಾಷಣ ಮಾಡಿರುವುದು ತಮಿಳುನಾಡಿನಲ್ಲೂ(Tamil Nadu) ಸಂಚಲನ ಮೂಡಿಸಿದೆ. ಪುರಿ ಶ್ರೀರತ್ನ ಭಂಡಾರದ ಕೀಲಿ(Key) ತಮಿಳುನಾಡಿಗೆ ಹೋಗಿದೆ ಎಂದು ಮೋದಿ ಹೇಳಿದ್ದಾರೆ. ಈ ಮೂಲಕ ಪಟ್ನಾಯಕ್ ಉತ್ತರಾಧಿಕಾರಿ ಪಾಂಡಿಯನ್ನೇ ಮೋದಿ ಟಾರ್ಗೆಟ್ ಮಾಡಿದ್ದಾರೆ. ಓಡಿಶಾಗೆ ತಮಿಳಿಗನ್ನ ಪಟ್ನಾಯಕ್(Naveen Patnaik) ರಾಜನಾಗಿಸಿದ್ದಾರೆ ಎಂದು ಅಮಿತ್ ಶಾ ಕಿಡಿಕಾರಿದ್ದಾರೆ. ವಿ.ಕೆ ಪಾಂಡಿಯನ್, ತಮಿಳುನಾಡು ಮೂಲದ ಐಎಎಸ್ ಅಧಿಕಾರಿಯಾಗಿದ್ದು, ಪಾಂಡಿಯನ್ನನ್ನೇ ಉತ್ತರಾಧಿಕಾರಿಯೆಂದು CM ಪಟ್ನಾಯಕ್ ಘೋಷಿಸಿದ್ದಾರೆ. ರತ್ನ ಭಂಡಾರ ಕೀಲಿ ಕೈ ನಾಪತ್ತೆ ಹೆಸರಲ್ಲಿ ಪಟ್ನಾಯಕ್ ವಿರುದ್ಧ ಕಿಡಿಕಾರಿದ್ದಾರೆ. ನಿಮ್ಮದೇ ಸರ್ಕಾರದ ಇದೆ, ತನಿಖೆ ಮಾಡ್ಸಿ ಎಂದು ಪಾಂಡಿಯನ್ ಸವಾಲು ಹಾಕಿದ್ದಾರೆ. ತಮಿಳರ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಎಂಕೆ ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ..? ಪೊಲೀಸರನ್ನ ಮನೆಯೊಳಗೆ ಬಿಡದೇ ತಳ್ಳಾಟ..ನೂಕಾಟ..!

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more