ಏನಿದು ಪುರಿ ರತ್ನ ಭಂಡಾರ ವಿವಾದ..! ಓಡಿಶಾದಲ್ಲಿ ವಿ.ಕೆ ಪಾಂಡಿಯನ್ ಟಾರ್ಗೆಟ್ ಮಾಡ್ತಾ ಕೇಸರಿಪಡೆ..?

ಏನಿದು ಪುರಿ ರತ್ನ ಭಂಡಾರ ವಿವಾದ..! ಓಡಿಶಾದಲ್ಲಿ ವಿ.ಕೆ ಪಾಂಡಿಯನ್ ಟಾರ್ಗೆಟ್ ಮಾಡ್ತಾ ಕೇಸರಿಪಡೆ..?

Published : May 23, 2024, 10:39 AM ISTUpdated : May 23, 2024, 10:40 AM IST

'ಜಗನ್ನಾಥನ ರತ್ನಭಂಡಾರದ ಕೀಲಿ ತಮಿಳುನಾಡಿನಲ್ಲಿದ್ದರೆ ತನಿಖೆ ನಡೆಸಲಿ’ 
‘ಕೀಲಿ ಕೈ ತಮಿಳುನಾಡಿಗೆ ಹೋಗಿದ್ದರೆ ಕೇಂದ್ರ ಸರ್ಕಾರವೇ ಪತ್ತೆ ಮಾಡಲಿ’
‘ಬಿಜೆಪಿ ಬಳಿ ಅಧಿಕಾರವಿದೆ, ಹೀಗಾಗಿ ಅವರೇ ತನಿಖೆ ನಡೆಸಿ ಪತ್ತೆ ಹಚ್ಚಲಿ’

ಓಡಿಶಾ ಚುನಾವಣಾ ಅಖಾಡದಲ್ಲಿ ಪುರಿ ಜಗನ್ನಾತ ರತ್ನ ಭಂಡಾರ(Jagannath Temple Ratna Bhandar) ಕೀಲಿ ಕೈ ವಿವಾದ ಜೋರಾಗಿದೆ. ಓಡಿಶಾದಲ್ಲಿ(Odisha) ಪ್ರಧಾನಿ ನರೇಂದ್ರ ಮೋದಿ(Narendra Modi)ಭಾಷಣ ಮಾಡಿರುವುದು ತಮಿಳುನಾಡಿನಲ್ಲೂ(Tamil Nadu) ಸಂಚಲನ ಮೂಡಿಸಿದೆ. ಪುರಿ ಶ್ರೀರತ್ನ ಭಂಡಾರದ ಕೀಲಿ(Key) ತಮಿಳುನಾಡಿಗೆ ಹೋಗಿದೆ ಎಂದು ಮೋದಿ ಹೇಳಿದ್ದಾರೆ. ಈ ಮೂಲಕ ಪಟ್ನಾಯಕ್ ಉತ್ತರಾಧಿಕಾರಿ ಪಾಂಡಿಯನ್ನೇ ಮೋದಿ ಟಾರ್ಗೆಟ್ ಮಾಡಿದ್ದಾರೆ. ಓಡಿಶಾಗೆ ತಮಿಳಿಗನ್ನ ಪಟ್ನಾಯಕ್(Naveen Patnaik) ರಾಜನಾಗಿಸಿದ್ದಾರೆ ಎಂದು ಅಮಿತ್ ಶಾ ಕಿಡಿಕಾರಿದ್ದಾರೆ. ವಿ.ಕೆ ಪಾಂಡಿಯನ್, ತಮಿಳುನಾಡು ಮೂಲದ ಐಎಎಸ್ ಅಧಿಕಾರಿಯಾಗಿದ್ದು, ಪಾಂಡಿಯನ್ನನ್ನೇ ಉತ್ತರಾಧಿಕಾರಿಯೆಂದು CM ಪಟ್ನಾಯಕ್ ಘೋಷಿಸಿದ್ದಾರೆ. ರತ್ನ ಭಂಡಾರ ಕೀಲಿ ಕೈ ನಾಪತ್ತೆ ಹೆಸರಲ್ಲಿ ಪಟ್ನಾಯಕ್ ವಿರುದ್ಧ ಕಿಡಿಕಾರಿದ್ದಾರೆ. ನಿಮ್ಮದೇ ಸರ್ಕಾರದ ಇದೆ, ತನಿಖೆ ಮಾಡ್ಸಿ ಎಂದು ಪಾಂಡಿಯನ್ ಸವಾಲು ಹಾಕಿದ್ದಾರೆ. ತಮಿಳರ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಎಂಕೆ ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ..? ಪೊಲೀಸರನ್ನ ಮನೆಯೊಳಗೆ ಬಿಡದೇ ತಳ್ಳಾಟ..ನೂಕಾಟ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more