ಏನಿದು ಪುರಿ ರತ್ನ ಭಂಡಾರ ವಿವಾದ..! ಓಡಿಶಾದಲ್ಲಿ ವಿ.ಕೆ ಪಾಂಡಿಯನ್ ಟಾರ್ಗೆಟ್ ಮಾಡ್ತಾ ಕೇಸರಿಪಡೆ..?

ಏನಿದು ಪುರಿ ರತ್ನ ಭಂಡಾರ ವಿವಾದ..! ಓಡಿಶಾದಲ್ಲಿ ವಿ.ಕೆ ಪಾಂಡಿಯನ್ ಟಾರ್ಗೆಟ್ ಮಾಡ್ತಾ ಕೇಸರಿಪಡೆ..?

Published : May 23, 2024, 10:39 AM ISTUpdated : May 23, 2024, 10:40 AM IST

'ಜಗನ್ನಾಥನ ರತ್ನಭಂಡಾರದ ಕೀಲಿ ತಮಿಳುನಾಡಿನಲ್ಲಿದ್ದರೆ ತನಿಖೆ ನಡೆಸಲಿ’ 
‘ಕೀಲಿ ಕೈ ತಮಿಳುನಾಡಿಗೆ ಹೋಗಿದ್ದರೆ ಕೇಂದ್ರ ಸರ್ಕಾರವೇ ಪತ್ತೆ ಮಾಡಲಿ’
‘ಬಿಜೆಪಿ ಬಳಿ ಅಧಿಕಾರವಿದೆ, ಹೀಗಾಗಿ ಅವರೇ ತನಿಖೆ ನಡೆಸಿ ಪತ್ತೆ ಹಚ್ಚಲಿ’

ಓಡಿಶಾ ಚುನಾವಣಾ ಅಖಾಡದಲ್ಲಿ ಪುರಿ ಜಗನ್ನಾತ ರತ್ನ ಭಂಡಾರ(Jagannath Temple Ratna Bhandar) ಕೀಲಿ ಕೈ ವಿವಾದ ಜೋರಾಗಿದೆ. ಓಡಿಶಾದಲ್ಲಿ(Odisha) ಪ್ರಧಾನಿ ನರೇಂದ್ರ ಮೋದಿ(Narendra Modi)ಭಾಷಣ ಮಾಡಿರುವುದು ತಮಿಳುನಾಡಿನಲ್ಲೂ(Tamil Nadu) ಸಂಚಲನ ಮೂಡಿಸಿದೆ. ಪುರಿ ಶ್ರೀರತ್ನ ಭಂಡಾರದ ಕೀಲಿ(Key) ತಮಿಳುನಾಡಿಗೆ ಹೋಗಿದೆ ಎಂದು ಮೋದಿ ಹೇಳಿದ್ದಾರೆ. ಈ ಮೂಲಕ ಪಟ್ನಾಯಕ್ ಉತ್ತರಾಧಿಕಾರಿ ಪಾಂಡಿಯನ್ನೇ ಮೋದಿ ಟಾರ್ಗೆಟ್ ಮಾಡಿದ್ದಾರೆ. ಓಡಿಶಾಗೆ ತಮಿಳಿಗನ್ನ ಪಟ್ನಾಯಕ್(Naveen Patnaik) ರಾಜನಾಗಿಸಿದ್ದಾರೆ ಎಂದು ಅಮಿತ್ ಶಾ ಕಿಡಿಕಾರಿದ್ದಾರೆ. ವಿ.ಕೆ ಪಾಂಡಿಯನ್, ತಮಿಳುನಾಡು ಮೂಲದ ಐಎಎಸ್ ಅಧಿಕಾರಿಯಾಗಿದ್ದು, ಪಾಂಡಿಯನ್ನನ್ನೇ ಉತ್ತರಾಧಿಕಾರಿಯೆಂದು CM ಪಟ್ನಾಯಕ್ ಘೋಷಿಸಿದ್ದಾರೆ. ರತ್ನ ಭಂಡಾರ ಕೀಲಿ ಕೈ ನಾಪತ್ತೆ ಹೆಸರಲ್ಲಿ ಪಟ್ನಾಯಕ್ ವಿರುದ್ಧ ಕಿಡಿಕಾರಿದ್ದಾರೆ. ನಿಮ್ಮದೇ ಸರ್ಕಾರದ ಇದೆ, ತನಿಖೆ ಮಾಡ್ಸಿ ಎಂದು ಪಾಂಡಿಯನ್ ಸವಾಲು ಹಾಕಿದ್ದಾರೆ. ತಮಿಳರ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಎಂಕೆ ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ..? ಪೊಲೀಸರನ್ನ ಮನೆಯೊಳಗೆ ಬಿಡದೇ ತಳ್ಳಾಟ..ನೂಕಾಟ..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more