Lok Sabha elections 2024: ಅಂದು ಮನಮೋಹನ್ ಸಿಂಗ್ ಹೇಳಿದ್ದೇನು..? ಈಗ ಮೋದಿ ಹೇಳಿದ್ದೇನು..?

Lok Sabha elections 2024: ಅಂದು ಮನಮೋಹನ್ ಸಿಂಗ್ ಹೇಳಿದ್ದೇನು..? ಈಗ ಮೋದಿ ಹೇಳಿದ್ದೇನು..?

Published : Apr 23, 2024, 04:44 PM IST

ಲೋಕಸಭಾ ಸಮರದಲ್ಲಿ ಹೊಸ ಆಯುಧ ಪ್ರಯೋಗ!
ಚಿಂತಾಜನಕವಾಗಿದೆಯಂತಲ್ಲಾ ಕಾಂಗ್ರೆಸ್ನ ಪ್ರಣಾಳಿಕೆ!?
ಚರ್ಚೆಗೆ ಕಾರಣವಾಯ್ತೇಕೆ ಮನಮೋಹನ್ ಸಿಂಗ್ ಹೇಳಿಕೆ?

ಲೋಕಸಭಾ ಸಮರ ಅದಾಗಲೇ ಆರಂಭವಾಗಿದೆ. ಆದ್ರೆ ಅಂತಿಮ ಫಲಿತಾಂಶ ಬರೋ ತನಕ, ಯುದ್ಧದ ತೀವ್ರತೆ ಹೆಚ್ಚಾಗೋ ಲಕ್ಷಣಗಳೂ ಕಾಣ್ತಾ ಇದಾವೆ. ಅದಕ್ಕೆ ಈಗಷ್ಟೇ ಮೋದಿ ಅವರು ಕೊಟ್ಟಿರೋ ಹೇಳಿಕೆನೇ ಉದಾಹರಣೆ. ಕಾಂಗ್ರೆಸ್‌ನ ಪ್ರಣಾಳಿಕೆ, ಕಾಂಗ್ರೆಸ್(Congress) ಮಾಜಿ ಪ್ರಧಾನಿಯ ಹೇಳಿಕೆ, ಇದನ್ನೇ ಇಟ್ಕೊಂಡು ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದ್ದಾರೆ ಮೋದಿ(Narendra Modi). ಆದ್ರೆ, ಮೋದಿ ಮಾತಿಗೆ, ಕಾಂಗ್ರೆಸ್ ಕೊಟ್ಟ ಪ್ರತ್ಯುತ್ತರ ಬೇರೆಯದೇ ಕತೆ ಹೇಳ್ತಾ ಇದೆ. ರಾಜಸ್ಥಾನದ(Rajasthan) ಬನ್ಸ್ವಾರದಲ್ಲಿ ಬಿಜೆಪಿ(BJP) ಚುನಾವಣಾ ಸಮಾವೇಶ ನಡೀತಿತ್ತು. ಪ್ರಧಾನಿ ಮೋದಿ ಅವರು ವೇದಿಕೆ ಮೇಲೆ ನಿಂತು ಮಾತಾಡ್ತಾ ಇದ್ರು. ಮಾತಿನ ಮೂಲಕ, ಕಾಂಗ್ರೆಸ್ ಪ್ರಣಾಳಿಕೆಗೆ ಟಕ್ಕರ್ ಕೊಟ್ಟಿದ್ರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿದ್ದ ಅದೊಂದು ವಿಚಾರವನ್ನೇ ಅಸ್ತ್ರವಾಗಿಟ್ಕೊಂಡು, ಎದುರಾಳಿ ಪಾಳಯದ ವಿರುದ್ಧ ಸಿಡಿದೆದ್ದಿದ್ರು. ಕಾಂಗ್ರೆಸ್ ಪಾಳಯ ಮ್ಯಾನಿಫೆಸ್ಟೋ ಮುಂದಿಟ್ಟು ಅಖಾಡ ಪ್ರವೇಶ ಮಾಡ್ತಿದ್ದ ಹಾಗೇ, ಬಿಜೆಪಿ ಅಟ್ಯಾಕಿಂಗ್ ಮೋಡ್‌ಗೆ ಬಂದಾಗಿತ್ತು. ಕಾಂಗ್ರೆಸ್ ವಿರುದ್ಧ ಗುಡುಗೋಕೆ ಆರಂಭಿಸಿತ್ತು. ಕರ್ನಾಟಕದಲ್ಲಿ ಅದೃಷ್ಟ ಖುಲಾಯಿಸಿದ ಗ್ಯಾರಂಟಿನೇ ತನ್ನ ಬತ್ತಳಿಕೆಯ ಬ್ರಹ್ಮಾಸ್ತ್ರ ಅನ್ನೋ ಹಾಗೆ ಕಾಂಗ್ರೆಸ್ ಬಳಸಿತ್ತು. ಕಾಂಗ್ರೆಸ್ ಸಂಪತ್ತಿನ ಸರ್ವೆ ಮಾಡಿದ್ರೆ, ಅದರಲ್ಲಿ ಮಂಗಳಸೂತ್ರವೂ ಸೇರಿಕೊಂಡಿರುತ್ತೆ. ಅದನ್ನೂ ಕೂಡ ರಿಡಿಸ್ಟ್ರಿಬ್ಯೂಟ್ ಮಾಡ್ಬಿಡುತ್ತೆ ಕಾಂಗ್ರೆಸ್ ಅಂದ್ರು ಮೋದಿ. ಅಂದ್ ಹಾಗೆ, ಈ ಸಂಪತ್ತು ಹಂಚಿಕೆಯಾದ್ರೆ, ಬಂಗಾರ ಯಾರ ಪಾಲಾಗುತ್ತೆ ಅಂತ ಹೇಳುವಾಗ ಹೇಳಿದ ಮಾತೇ, ದೇಶದಲ್ಲಿ ದೊಡ್ಡ ಹಲ್ ಚಲ್ ಸೃಷ್ಟಿಸಿರೋದು.

ಇದನ್ನೂ ವೀಕ್ಷಿಸಿ:  Devegowda: ಲೋಕಸಭಾ ಚುನಾವಣೆ ವೇಳೆ ಗೌಡರ ಕಣ್ಣೀರು ಅಸ್ತ್ರ! 'ನಾನು ಇನ್ನೇರಡು ವರ್ಷ ಬದುಕಬಹುದು ಅಷ್ಟೇ'

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more