ಕಾಂಗ್ರೆಸ್ ಪಕ್ಷದ ಭವಿಷ್ಯ ನುಡಿದ ಮೋದಿ..! 2024ರ ಚುನಾವಣೆ ಬಗ್ಗೆ ಪ್ರಧಾನಿ ಹೇಳಿದ್ದೇನು..?

ಕಾಂಗ್ರೆಸ್ ಪಕ್ಷದ ಭವಿಷ್ಯ ನುಡಿದ ಮೋದಿ..! 2024ರ ಚುನಾವಣೆ ಬಗ್ಗೆ ಪ್ರಧಾನಿ ಹೇಳಿದ್ದೇನು..?

Published : Feb 06, 2024, 06:21 PM IST

ಪ್ರತ್ಯೇಕ ದೇಶದ ಮಾತಿಗೆ ಅಬ್ಬರಿಸಿದ ಮೋದಿ..!
ಗಂಭೀರ ಮಾತಿನ ಮಧ್ಯ ಹಾಸ್ಯದ ಹೊನಲು..!
ಹೇಗಿತ್ತು ಪ್ರಧಾನಿಯ ಪವರ್ ಫುಲ್ ಸ್ಪೀಚ್..?
ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಮೋದಿ ಲೇವಡಿ..!

ಪ್ರಧಾನಿ ನರೇಂದ್ರ ಮೋದಿಯವರು ಇಂದು ನೂತನ ಸಂಸತ್ತಿನಲ್ಲಿ(Parliment) ಮಾತನ್ನಾಡಿದ್ರು. ತುಂಬಾ ಅಗ್ರೆಸ್ಸಿವ್ ಆಗಿಯೇ ಶುರುವಾದ ಭಾಷಣ ವಿಪಕ್ಷಗಳ ವಿರುದ್ಧ ದೊಡ್ಡ ಧ್ವನಿಯಲ್ಲೇ ಅಟ್ಯಾಕ್ ಮಾಡೋ ಸೂಚನೆಯನ್ನ ಕೊಟ್ಟಿತ್ತು. ಅಂತೆಯೇ ಮೋದಿ(Narendra Modi) ಸಂಸತ್ತಿನಲ್ಲಿ ತಮ್ಮ ರಾಜಕೀಯ ವಿರೋಧಿಗಳ ಮೇಲೆ ಸವಾರಿ ಮಾಡಿದರು. ವಿಪಕ್ಷಗಳು(Opposition Parties) ಒಂದು ಸಂಕಲ್ಪ ತಗೊಂಡಿವೆ. ಅವರ ಮಾತುಗಳನ್ನ ಕೇಳ್ತಾ ಇದ್ರೆ ನನಗೂ ನಮ್ಮ ದೇಶದ ಜನರಿಗೂ ಒಂದು ವಿಶ್ವಾಸ ಬಂದಿದ್ದು ಏನಂದ್ರೆ ಇವರು ತುಂಬಾ ಸಮಯಗಳ ಕಾಲ ವಿಪಕ್ಷ ಸ್ಥಾನದಲ್ಲೇ ಕೂರುವ ಸಂಕಲ್ಪ ಹೊಂದಿದ್ದಾರೆ. ಅನೇಕ ದಶಕಗಳ ಕಾಲ ನೀವು ಆಡಳಿತ ಪಕ್ಷದಲ್ಲಿ ಇದ್ರಿ, ಈಗ ಒಂದು ದಶಕದಿಂದ ವಿಪಕ್ಷದಲ್ಲಿ ಕೂತಿದ್ದೀರಿ. ಇನ್ನಷ್ಟು ವರ್ಷ ಕೂರುವ ಸಂಕಲ್ಪ ಪಡೆದಿದ್ದೀರಿ. ಈಶ್ವರನ ಸ್ವರೂಪವಾದ ಜನರು ನಿಮಗೆ ಆಶೀರ್ವಾದ ಮಾಡಲಿ. ಮುಂದಿನ ಚುನಾವಣೆ ಬಳಿಕ ದರ್ಶಕರ ಗ್ಯಾಲರಿಯಿಂದ ಸಂಸತ್ ವೀಕ್ಷಿಸಬಹುದು ಎಂದು ಮೋದಿ ಹೇಳಿದರು.

ಇದನ್ನೂ ವೀಕ್ಷಿಸಿ: Narendra Modi: ಬಿಜೆಪಿ ಏಕಾಂಗಿಯಾಗಿ 370 ಸ್ಥಾನಗಳಿಸಲಿದೆ : ಸಂಸತ್‌ನಲ್ಲಿ ಮೋದಿಯಿಂದ 2ನೇ ಅವಧಿ ಕೊನೆ ಭಾಷಣ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more