Narendra modi: 3ನೇ ಬಾರಿ ಅಧಿಕಾರ, 400 ಟಾರ್ಗೆಟ್..! ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಪಾಠ !

Narendra modi: 3ನೇ ಬಾರಿ ಅಧಿಕಾರ, 400 ಟಾರ್ಗೆಟ್..! ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಪಾಠ !

Published : Feb 19, 2024, 11:21 AM ISTUpdated : Feb 19, 2024, 11:22 AM IST

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಮೋ ಕದನ ಕಹಳೆ..!
400 ಕ್ಷೇತ್ರ ಟಾರ್ಗೆಟ್, ಕಾರ್ಯಕರ್ತರಿಗೆ ಮೋದಿ ಪಾಠ!
ಮಿಷನ್ ಕಂಪ್ಲೀಟ್ ಮಾಡಲು ಕಾರ್ಯಕರ್ತರಿಗೆ ಟಾರ್ಗೆಟ್
 

ಲೋಕ ಕದನಕ್ಕೆ ಕೇಸರಿ ಪಡೆ ಸಮರಾಭ್ಯಾಸ ಮಾಡಿದ್ದು, ದೆಹಲಿಯಲ್ಲಿ(Delhi) ಬೃಹತ್ ಕಾರ್ಯಕಾರಿಣಿ ಸಭೆ(National executive meeting) ನಡೆಸಲಾಗಿದೆ. ಕಾರ್ಯಕರ್ತರಿಗೆ ಗೆಲುವಿನ ತಂತ್ರದ ಪಾಠವನ್ನು ಪ್ರಧಾನಿ ಮೋದಿ(Narendra Modi) ಮಾಡಿದ್ದಾರೆ. 400 ಕ್ಷೇತ್ರದ ಮಿಷನ್ ಕಂಪ್ಲೀಟ್ ಮಾಡಲು ಕಾರ್ಯಕರ್ತರಿಗೆ ಟಾರ್ಗೆಟ್ ನೀಡಲಾಗಿದೆ. ಅಧಿಕಾರದಾಸೆಗೆ 3ನೇ ಅವಕಾಶ ಕೇಳ್ತಿಲ್ಲ. ಅಭಿವೃದ್ಧಿಯೇ ಪರಮೋಧ್ಯೇಯ. ರಾಷ್ಟ್ರದ ಅಭಿವೃದ್ಧಿಗಾಗಿ ಸಂಕಲ್ಪ ತೊಟ್ಟಿದ್ದೇನೆ  ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 10 ವರ್ಷ ಭಾರತ ಭ್ರಷ್ಟಾಚಾರ, ಭಯೋತ್ಪಾದನೆ ಮುಕ್ತವಾಗಿತ್ತು. 25 ಕೋಟಿ ಜನರನ್ನು ಬಡತನದಿಂದ ಮೇಲಕ್ಕೆತ್ತಿದ್ದೇವೆ. ನಾವು ರಾಷ್ಟ್ರನೀತಿಗೆ ಬದ್ಧವಾಗಿದ್ದೇವೆ. ರಾಜನೀತಿಗೆ ಅಲ್ಲ ಎಂದು ಮೋದಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Mohamed Muizzu: ಡ್ರ್ಯಾಗನ್ ಸಾಲದ ಶೂಲಕ್ಕೆ ಮಾಲ್ಡೀವ್ಸ್ ವಿಲವಿಲ! ಮಾಲ್ಡೀವ್ಸ್ ದ್ವೀಪ ದಹನ.. ಏನೇನು ಗೊತ್ತಾ ಕಾರಣ..?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more