Narendra modi: 3ನೇ ಬಾರಿ ಅಧಿಕಾರ, 400 ಟಾರ್ಗೆಟ್..! ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಪಾಠ !

Narendra modi: 3ನೇ ಬಾರಿ ಅಧಿಕಾರ, 400 ಟಾರ್ಗೆಟ್..! ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಪಾಠ !

Published : Feb 19, 2024, 11:21 AM ISTUpdated : Feb 19, 2024, 11:22 AM IST

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಮೋ ಕದನ ಕಹಳೆ..!
400 ಕ್ಷೇತ್ರ ಟಾರ್ಗೆಟ್, ಕಾರ್ಯಕರ್ತರಿಗೆ ಮೋದಿ ಪಾಠ!
ಮಿಷನ್ ಕಂಪ್ಲೀಟ್ ಮಾಡಲು ಕಾರ್ಯಕರ್ತರಿಗೆ ಟಾರ್ಗೆಟ್
 

ಲೋಕ ಕದನಕ್ಕೆ ಕೇಸರಿ ಪಡೆ ಸಮರಾಭ್ಯಾಸ ಮಾಡಿದ್ದು, ದೆಹಲಿಯಲ್ಲಿ(Delhi) ಬೃಹತ್ ಕಾರ್ಯಕಾರಿಣಿ ಸಭೆ(National executive meeting) ನಡೆಸಲಾಗಿದೆ. ಕಾರ್ಯಕರ್ತರಿಗೆ ಗೆಲುವಿನ ತಂತ್ರದ ಪಾಠವನ್ನು ಪ್ರಧಾನಿ ಮೋದಿ(Narendra Modi) ಮಾಡಿದ್ದಾರೆ. 400 ಕ್ಷೇತ್ರದ ಮಿಷನ್ ಕಂಪ್ಲೀಟ್ ಮಾಡಲು ಕಾರ್ಯಕರ್ತರಿಗೆ ಟಾರ್ಗೆಟ್ ನೀಡಲಾಗಿದೆ. ಅಧಿಕಾರದಾಸೆಗೆ 3ನೇ ಅವಕಾಶ ಕೇಳ್ತಿಲ್ಲ. ಅಭಿವೃದ್ಧಿಯೇ ಪರಮೋಧ್ಯೇಯ. ರಾಷ್ಟ್ರದ ಅಭಿವೃದ್ಧಿಗಾಗಿ ಸಂಕಲ್ಪ ತೊಟ್ಟಿದ್ದೇನೆ  ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 10 ವರ್ಷ ಭಾರತ ಭ್ರಷ್ಟಾಚಾರ, ಭಯೋತ್ಪಾದನೆ ಮುಕ್ತವಾಗಿತ್ತು. 25 ಕೋಟಿ ಜನರನ್ನು ಬಡತನದಿಂದ ಮೇಲಕ್ಕೆತ್ತಿದ್ದೇವೆ. ನಾವು ರಾಷ್ಟ್ರನೀತಿಗೆ ಬದ್ಧವಾಗಿದ್ದೇವೆ. ರಾಜನೀತಿಗೆ ಅಲ್ಲ ಎಂದು ಮೋದಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Mohamed Muizzu: ಡ್ರ್ಯಾಗನ್ ಸಾಲದ ಶೂಲಕ್ಕೆ ಮಾಲ್ಡೀವ್ಸ್ ವಿಲವಿಲ! ಮಾಲ್ಡೀವ್ಸ್ ದ್ವೀಪ ದಹನ.. ಏನೇನು ಗೊತ್ತಾ ಕಾರಣ..?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more