Narendra modi: 3ನೇ ಬಾರಿ ಅಧಿಕಾರ, 400 ಟಾರ್ಗೆಟ್..! ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಪಾಠ !

Narendra modi: 3ನೇ ಬಾರಿ ಅಧಿಕಾರ, 400 ಟಾರ್ಗೆಟ್..! ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಪಾಠ !

Published : Feb 19, 2024, 11:21 AM ISTUpdated : Feb 19, 2024, 11:22 AM IST

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಮೋ ಕದನ ಕಹಳೆ..!
400 ಕ್ಷೇತ್ರ ಟಾರ್ಗೆಟ್, ಕಾರ್ಯಕರ್ತರಿಗೆ ಮೋದಿ ಪಾಠ!
ಮಿಷನ್ ಕಂಪ್ಲೀಟ್ ಮಾಡಲು ಕಾರ್ಯಕರ್ತರಿಗೆ ಟಾರ್ಗೆಟ್
 

ಲೋಕ ಕದನಕ್ಕೆ ಕೇಸರಿ ಪಡೆ ಸಮರಾಭ್ಯಾಸ ಮಾಡಿದ್ದು, ದೆಹಲಿಯಲ್ಲಿ(Delhi) ಬೃಹತ್ ಕಾರ್ಯಕಾರಿಣಿ ಸಭೆ(National executive meeting) ನಡೆಸಲಾಗಿದೆ. ಕಾರ್ಯಕರ್ತರಿಗೆ ಗೆಲುವಿನ ತಂತ್ರದ ಪಾಠವನ್ನು ಪ್ರಧಾನಿ ಮೋದಿ(Narendra Modi) ಮಾಡಿದ್ದಾರೆ. 400 ಕ್ಷೇತ್ರದ ಮಿಷನ್ ಕಂಪ್ಲೀಟ್ ಮಾಡಲು ಕಾರ್ಯಕರ್ತರಿಗೆ ಟಾರ್ಗೆಟ್ ನೀಡಲಾಗಿದೆ. ಅಧಿಕಾರದಾಸೆಗೆ 3ನೇ ಅವಕಾಶ ಕೇಳ್ತಿಲ್ಲ. ಅಭಿವೃದ್ಧಿಯೇ ಪರಮೋಧ್ಯೇಯ. ರಾಷ್ಟ್ರದ ಅಭಿವೃದ್ಧಿಗಾಗಿ ಸಂಕಲ್ಪ ತೊಟ್ಟಿದ್ದೇನೆ  ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 10 ವರ್ಷ ಭಾರತ ಭ್ರಷ್ಟಾಚಾರ, ಭಯೋತ್ಪಾದನೆ ಮುಕ್ತವಾಗಿತ್ತು. 25 ಕೋಟಿ ಜನರನ್ನು ಬಡತನದಿಂದ ಮೇಲಕ್ಕೆತ್ತಿದ್ದೇವೆ. ನಾವು ರಾಷ್ಟ್ರನೀತಿಗೆ ಬದ್ಧವಾಗಿದ್ದೇವೆ. ರಾಜನೀತಿಗೆ ಅಲ್ಲ ಎಂದು ಮೋದಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Mohamed Muizzu: ಡ್ರ್ಯಾಗನ್ ಸಾಲದ ಶೂಲಕ್ಕೆ ಮಾಲ್ಡೀವ್ಸ್ ವಿಲವಿಲ! ಮಾಲ್ಡೀವ್ಸ್ ದ್ವೀಪ ದಹನ.. ಏನೇನು ಗೊತ್ತಾ ಕಾರಣ..?

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more