Narendra Modi: ಬಿಜೆಪಿ ಏಕಾಂಗಿಯಾಗಿ 370 ಸ್ಥಾನಗಳಿಸಲಿದೆ : ಸಂಸತ್‌ನಲ್ಲಿ ಮೋದಿಯಿಂದ 2ನೇ ಅವಧಿ ಕೊನೆ ಭಾಷಣ

Narendra Modi: ಬಿಜೆಪಿ ಏಕಾಂಗಿಯಾಗಿ 370 ಸ್ಥಾನಗಳಿಸಲಿದೆ : ಸಂಸತ್‌ನಲ್ಲಿ ಮೋದಿಯಿಂದ 2ನೇ ಅವಧಿ ಕೊನೆ ಭಾಷಣ

Published : Feb 06, 2024, 01:24 PM ISTUpdated : Feb 06, 2024, 01:25 PM IST

ಸಂಸತ್ನಲ್ಲಿ ಪ್ರಧಾನಿ ಭಾಷಣ...ಮತ್ತೆ ನಮ್ಮದೇ ಸರ್ಕಾರ ಎಂದ ಮೋದಿ
ಈ ಬಾರಿ ಎನ್ಡಿಎ ಮೈತ್ರಿಕೂಟಕ್ಕೆ 400ಕ್ಕೂ ಹೆಚ್ಚು ಸ್ಥಾನ ಎಂದ ಪ್ರಧಾನಿ
ಬಿಜೆಪಿ ಏಕಾಂಗಿಯಾಗಿ 370 ಸ್ಥಾನ ಗಳಿಸಲಿದೆ ಎಂದು ಮೋದಿ ವಿಶ್ವಾಸ

ಸಂಸತ್‌ನಲ್ಲಿ ಪ್ರಧಾನಿ ಮೋದಿ(Narendra Modi) ಭಾಷಣ ಮಾಡಿದ್ದು, ಮತ್ತೆ ನಮ್ಮದೇ ಸರ್ಕಾರ ಬರಲಿದೆ ಎಂದಿದ್ದಾರೆ. ಬಾರಿ ಎನ್‌ಡಿಎ(NDA) ಮೈತ್ರಿಕೂಟಕ್ಕೆ 400ಕ್ಕೂ ಹೆಚ್ಚು ಸ್ಥಾನ ಬರಲಿದೆ. ಬಿಜೆಪಿ(BJP) ಏಕಾಂಗಿಯಾಗಿ 370 ಸ್ಥಾನ ಗಳಿಸಲಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂಸತ್‌ನಲ್ಲಿ ಮೋದಿಯಿಂದ 2ನೇ ಅವಧಿ ಕೊನೆಯ ಭಾಷಣ ಮಾಡಲಾಗಿದೆ. ಮೂರನೇ ಅವಧಿಗೂ ನಮ್ಮದೇ ಸರ್ಕಾರ ಎಂದು ಪ್ರಧಾನಿ ಮೋದಿ ಈ ವೇಳೆ ಹೇಳಿದ್ದಾರೆ. ಕಾಂಗ್ರೆಸ್‌ನ(Congress) ಕುಟುಂಬ ರಾಜಕಾರಣ, ಭ್ರಷ್ಟಾಚಾರದ ಬಗ್ಗೆ ಮೋದಿ ಟೀಕೆ ಮಾಡಿದ್ದಾರೆ. ಯುಪಿಎ ಅವಧಿಯ 10 ವರ್ಷಗಳ ಆಡಳಿತ ಪ್ರಸ್ತಾಪಿಸಿದ ಮೋದಿ, ಬಿಜೆಪಿ ಆಡಳಿತದ 10 ವರ್ಷಗಳನ್ನ ಯುಪಿಎ ಜತೆ ಹೋಲಿಸಿದರು. ಕಾಂಗ್ರೆಸ್‌ನಿಂದ ದೇಶದ ಅಭಿವೃದ್ಧಿ ವೇಗ ಕುಂಠಿತ ಎಂದು ವಾಗ್ದಾಳಿ ನಡೆಸಿದರು. ಭಾರತ 3ನೇ ಆರ್ಥಿಕ ರಾಷ್ಟ್ರವಾಗಲು 30 ವರ್ಷ ಬೇಕು ಅಂದಿದ್ರಿ. ನನ್ನ 3ನೇ ಅವಧಿಯಲ್ಲೇ ಭಾರತ 3ನೇ ಆರ್ಥಿಕ ಶಕ್ತಿಯಾಗಲಿದೆ. 30 ವರ್ಷ ಬೇಡ..ಇದು ಮೋದಿಜೀ ಗ್ಯಾರಂಟಿ ಎಂದು ಗುಡುಗಿದರು.

ಇದನ್ನೂ ವೀಕ್ಷಿಸಿ:  ಲೋಕಸಭೆಯಲ್ಲಿ ಚರ್ಚೆಯಾದ ಕರ್ನಾಟಕದ 73 ಸಾವಿರ ಕೋಟಿ ಅನುದಾನ ಬಾಕಿ!

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more