Narendra Modi: ಬಿಜೆಪಿ ಏಕಾಂಗಿಯಾಗಿ 370 ಸ್ಥಾನಗಳಿಸಲಿದೆ : ಸಂಸತ್‌ನಲ್ಲಿ ಮೋದಿಯಿಂದ 2ನೇ ಅವಧಿ ಕೊನೆ ಭಾಷಣ

Narendra Modi: ಬಿಜೆಪಿ ಏಕಾಂಗಿಯಾಗಿ 370 ಸ್ಥಾನಗಳಿಸಲಿದೆ : ಸಂಸತ್‌ನಲ್ಲಿ ಮೋದಿಯಿಂದ 2ನೇ ಅವಧಿ ಕೊನೆ ಭಾಷಣ

Published : Feb 06, 2024, 01:24 PM ISTUpdated : Feb 06, 2024, 01:25 PM IST

ಸಂಸತ್ನಲ್ಲಿ ಪ್ರಧಾನಿ ಭಾಷಣ...ಮತ್ತೆ ನಮ್ಮದೇ ಸರ್ಕಾರ ಎಂದ ಮೋದಿ
ಈ ಬಾರಿ ಎನ್ಡಿಎ ಮೈತ್ರಿಕೂಟಕ್ಕೆ 400ಕ್ಕೂ ಹೆಚ್ಚು ಸ್ಥಾನ ಎಂದ ಪ್ರಧಾನಿ
ಬಿಜೆಪಿ ಏಕಾಂಗಿಯಾಗಿ 370 ಸ್ಥಾನ ಗಳಿಸಲಿದೆ ಎಂದು ಮೋದಿ ವಿಶ್ವಾಸ

ಸಂಸತ್‌ನಲ್ಲಿ ಪ್ರಧಾನಿ ಮೋದಿ(Narendra Modi) ಭಾಷಣ ಮಾಡಿದ್ದು, ಮತ್ತೆ ನಮ್ಮದೇ ಸರ್ಕಾರ ಬರಲಿದೆ ಎಂದಿದ್ದಾರೆ. ಬಾರಿ ಎನ್‌ಡಿಎ(NDA) ಮೈತ್ರಿಕೂಟಕ್ಕೆ 400ಕ್ಕೂ ಹೆಚ್ಚು ಸ್ಥಾನ ಬರಲಿದೆ. ಬಿಜೆಪಿ(BJP) ಏಕಾಂಗಿಯಾಗಿ 370 ಸ್ಥಾನ ಗಳಿಸಲಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂಸತ್‌ನಲ್ಲಿ ಮೋದಿಯಿಂದ 2ನೇ ಅವಧಿ ಕೊನೆಯ ಭಾಷಣ ಮಾಡಲಾಗಿದೆ. ಮೂರನೇ ಅವಧಿಗೂ ನಮ್ಮದೇ ಸರ್ಕಾರ ಎಂದು ಪ್ರಧಾನಿ ಮೋದಿ ಈ ವೇಳೆ ಹೇಳಿದ್ದಾರೆ. ಕಾಂಗ್ರೆಸ್‌ನ(Congress) ಕುಟುಂಬ ರಾಜಕಾರಣ, ಭ್ರಷ್ಟಾಚಾರದ ಬಗ್ಗೆ ಮೋದಿ ಟೀಕೆ ಮಾಡಿದ್ದಾರೆ. ಯುಪಿಎ ಅವಧಿಯ 10 ವರ್ಷಗಳ ಆಡಳಿತ ಪ್ರಸ್ತಾಪಿಸಿದ ಮೋದಿ, ಬಿಜೆಪಿ ಆಡಳಿತದ 10 ವರ್ಷಗಳನ್ನ ಯುಪಿಎ ಜತೆ ಹೋಲಿಸಿದರು. ಕಾಂಗ್ರೆಸ್‌ನಿಂದ ದೇಶದ ಅಭಿವೃದ್ಧಿ ವೇಗ ಕುಂಠಿತ ಎಂದು ವಾಗ್ದಾಳಿ ನಡೆಸಿದರು. ಭಾರತ 3ನೇ ಆರ್ಥಿಕ ರಾಷ್ಟ್ರವಾಗಲು 30 ವರ್ಷ ಬೇಕು ಅಂದಿದ್ರಿ. ನನ್ನ 3ನೇ ಅವಧಿಯಲ್ಲೇ ಭಾರತ 3ನೇ ಆರ್ಥಿಕ ಶಕ್ತಿಯಾಗಲಿದೆ. 30 ವರ್ಷ ಬೇಡ..ಇದು ಮೋದಿಜೀ ಗ್ಯಾರಂಟಿ ಎಂದು ಗುಡುಗಿದರು.

ಇದನ್ನೂ ವೀಕ್ಷಿಸಿ:  ಲೋಕಸಭೆಯಲ್ಲಿ ಚರ್ಚೆಯಾದ ಕರ್ನಾಟಕದ 73 ಸಾವಿರ ಕೋಟಿ ಅನುದಾನ ಬಾಕಿ!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more