Narendra Modi: ಬಿಜೆಪಿ ಏಕಾಂಗಿಯಾಗಿ 370 ಸ್ಥಾನಗಳಿಸಲಿದೆ : ಸಂಸತ್‌ನಲ್ಲಿ ಮೋದಿಯಿಂದ 2ನೇ ಅವಧಿ ಕೊನೆ ಭಾಷಣ

Narendra Modi: ಬಿಜೆಪಿ ಏಕಾಂಗಿಯಾಗಿ 370 ಸ್ಥಾನಗಳಿಸಲಿದೆ : ಸಂಸತ್‌ನಲ್ಲಿ ಮೋದಿಯಿಂದ 2ನೇ ಅವಧಿ ಕೊನೆ ಭಾಷಣ

Published : Feb 06, 2024, 01:24 PM ISTUpdated : Feb 06, 2024, 01:25 PM IST

ಸಂಸತ್ನಲ್ಲಿ ಪ್ರಧಾನಿ ಭಾಷಣ...ಮತ್ತೆ ನಮ್ಮದೇ ಸರ್ಕಾರ ಎಂದ ಮೋದಿ
ಈ ಬಾರಿ ಎನ್ಡಿಎ ಮೈತ್ರಿಕೂಟಕ್ಕೆ 400ಕ್ಕೂ ಹೆಚ್ಚು ಸ್ಥಾನ ಎಂದ ಪ್ರಧಾನಿ
ಬಿಜೆಪಿ ಏಕಾಂಗಿಯಾಗಿ 370 ಸ್ಥಾನ ಗಳಿಸಲಿದೆ ಎಂದು ಮೋದಿ ವಿಶ್ವಾಸ

ಸಂಸತ್‌ನಲ್ಲಿ ಪ್ರಧಾನಿ ಮೋದಿ(Narendra Modi) ಭಾಷಣ ಮಾಡಿದ್ದು, ಮತ್ತೆ ನಮ್ಮದೇ ಸರ್ಕಾರ ಬರಲಿದೆ ಎಂದಿದ್ದಾರೆ. ಬಾರಿ ಎನ್‌ಡಿಎ(NDA) ಮೈತ್ರಿಕೂಟಕ್ಕೆ 400ಕ್ಕೂ ಹೆಚ್ಚು ಸ್ಥಾನ ಬರಲಿದೆ. ಬಿಜೆಪಿ(BJP) ಏಕಾಂಗಿಯಾಗಿ 370 ಸ್ಥಾನ ಗಳಿಸಲಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂಸತ್‌ನಲ್ಲಿ ಮೋದಿಯಿಂದ 2ನೇ ಅವಧಿ ಕೊನೆಯ ಭಾಷಣ ಮಾಡಲಾಗಿದೆ. ಮೂರನೇ ಅವಧಿಗೂ ನಮ್ಮದೇ ಸರ್ಕಾರ ಎಂದು ಪ್ರಧಾನಿ ಮೋದಿ ಈ ವೇಳೆ ಹೇಳಿದ್ದಾರೆ. ಕಾಂಗ್ರೆಸ್‌ನ(Congress) ಕುಟುಂಬ ರಾಜಕಾರಣ, ಭ್ರಷ್ಟಾಚಾರದ ಬಗ್ಗೆ ಮೋದಿ ಟೀಕೆ ಮಾಡಿದ್ದಾರೆ. ಯುಪಿಎ ಅವಧಿಯ 10 ವರ್ಷಗಳ ಆಡಳಿತ ಪ್ರಸ್ತಾಪಿಸಿದ ಮೋದಿ, ಬಿಜೆಪಿ ಆಡಳಿತದ 10 ವರ್ಷಗಳನ್ನ ಯುಪಿಎ ಜತೆ ಹೋಲಿಸಿದರು. ಕಾಂಗ್ರೆಸ್‌ನಿಂದ ದೇಶದ ಅಭಿವೃದ್ಧಿ ವೇಗ ಕುಂಠಿತ ಎಂದು ವಾಗ್ದಾಳಿ ನಡೆಸಿದರು. ಭಾರತ 3ನೇ ಆರ್ಥಿಕ ರಾಷ್ಟ್ರವಾಗಲು 30 ವರ್ಷ ಬೇಕು ಅಂದಿದ್ರಿ. ನನ್ನ 3ನೇ ಅವಧಿಯಲ್ಲೇ ಭಾರತ 3ನೇ ಆರ್ಥಿಕ ಶಕ್ತಿಯಾಗಲಿದೆ. 30 ವರ್ಷ ಬೇಡ..ಇದು ಮೋದಿಜೀ ಗ್ಯಾರಂಟಿ ಎಂದು ಗುಡುಗಿದರು.

ಇದನ್ನೂ ವೀಕ್ಷಿಸಿ:  ಲೋಕಸಭೆಯಲ್ಲಿ ಚರ್ಚೆಯಾದ ಕರ್ನಾಟಕದ 73 ಸಾವಿರ ಕೋಟಿ ಅನುದಾನ ಬಾಕಿ!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more