Narendra Modi: ನಯಾ ಕಾಶ್ಮೀರದ ಬಗ್ಗೆ ಮೋದಿ ವರ್ಣನೆ..! 25 ವರ್ಷಗಳಲ್ಲಿ ವಿಕಸಿತ ಭಾರತದ ಸಂಕಲ್ಪ..!

Narendra Modi: ನಯಾ ಕಾಶ್ಮೀರದ ಬಗ್ಗೆ ಮೋದಿ ವರ್ಣನೆ..! 25 ವರ್ಷಗಳಲ್ಲಿ ವಿಕಸಿತ ಭಾರತದ ಸಂಕಲ್ಪ..!

Published : Feb 11, 2024, 05:32 PM IST

ವಿಕಸಿತ ಭಾರತದಲ್ಲಿ ಯುವಜನತೆಯ ಪಾತ್ರವೇನು..?
3ನೇ ಬಾರಿ ಗೆಲ್ಲುವ ಅಮಿತ ವಿಶ್ವಾಸದಲ್ಲಿ ಪ್ರಧಾನಿ..!
ಅಭಿನಂದನಾ ಭಾಷಣದಲ್ಲಿ ಪ್ರಧಾನಿ ಮೋದಿ ಪ್ರತಿಜ್ಞೆ..!

ಲೋಕಸಭೆಯಲ್ಲಿ ಪ್ರಧಾನಿ ಮೋದಿ(Narendra Modi) ಅನೇಕ ವಿಚಾರಗಳನ್ನ ಹಂಚಿಕೊಂಡರು. ಸಂಸತ್ತಿನಲ್ಲಿ ತಗೊಂಡ ನಿರ್ಧಾರಗಳಿಂದ ಭಾರತದಲ್ಲಿ ಬದಲಾವಣೆಗಳು ಆಗಿದ್ದು ಹೇಗೆ ಅನ್ನೋದನ್ನ ತಿಳಿಸಿದರು. ಭಯೋತ್ಪಾದನೆ ಮುಕ್ತ ಭಾರತದ(India) ಸಂಕಲ್ಪದ ಬಗ್ಗೆಯೂ ವಿವರಿಸಿದರು. ಇದು ಲೋಕತಂತ್ರದ ಅತ್ಯಂತ ಮಹತ್ವದ ದಿನ ಎನ್ನುತ್ತಲೇ ಮಾತು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಕಳೆದ ಐದು ವರ್ಷಗಳಲ್ಲಿ ದೇಶ ಭಾರೀ ಬದಲಾವಣೆ ಕಂಡಿದೆ. ಲೋಕಸಭೆಗೆ(Loksabha) ಪ್ರತಿಯೊಬ್ಬರೂ ಕೊಡುಗೆ ನೀಡಿದ್ದಾರೆ. 17ನೇ ಲೋಕಸಭೆಯಲ್ಲೂ ಜನರು ಆಶೀರ್ವದಿಸುವ ನಿರೀಕ್ಷೆ ಇದೆ. ಎಲ್ಲಾ ಸದಸ್ಯರಿಗೂ ನನ್ನ ಅಭಿನಂದನೆಗಳು.  ಈ ವೇಳೆ ಸ್ಪೀಕರ್‌ ಓಂ ಬಿರ್ಲಾ(Speaker Om Birla) ಅವರ ಕಾರ್ಯನಿರ್ವಹಣೆಯ ಬಗ್ಗೆ ಮೋದಿ ಪ್ರಶಂಸೆ ವ್ಯಕ್ತಪಡಿಸಿದರು. ಸದನ ಅಥವಾ ಸಂಸತ್ತು ಅಂದ್ರೆ ಅಲ್ಲಿ ಸಭಾಧ್ಯಕ್ಷರೇ ಮುಖ್ಯಮಂತ್ರಿ ಅಥವಾ ಪ್ರಧಾನಿಗಿಂತಲೂ ತೂಕದ ಹುದ್ದೆಯನ್ನ ನಿಭಾಯಿಸ್ತಾ ಇರ್ತಾರೆ. ಪ್ರಧಾನಿ ಕೂಡ ಸ್ಪೀಕರ್ ಆದೇಶವನ್ನ ಮೀರುವಂತಿಲ್ಲ.. ಸ್ಪೀಕರ್ ಸ್ಥಾನವೇ ಹಾಗೇ, ನ್ಯಾಯಾಧೀಶರ ಥರವೇ ಇರ್ಬೇಕಾಗುತ್ತೆ. ಸ್ಪೀಕರ್ ಆದವರು ಪಕ್ಷಪಾತ ಮಾಡುವಂತಿಲ್ಲ. ಸರಿ ಇರೋದನ್ನ ಸರಿ ತಪ್ಪನ್ನ ತಪ್ಪು ಎನ್ನಬೇಕಾಗುತ್ತೆ. ಈ ವಿಚಾರಕ್ಕೆ ಓಂ ಬಿರ್ಲಾ ಅವರನ್ನ ಶ್ಲಾಘಸಿದ್ರು ನರೇಂದ್ರ ಮೋದಿ.

ಇದನ್ನೂ ವೀಕ್ಷಿಸಿ:  Amit Shah: ಸುತ್ತೂರು ಮಠ ಲಿಂಗಾಯತ ಪರಂಪರೆಗೆ ಬಹುದೊಡ್ಡ ಕೊಡುಗೆ ನೀಡಿದೆ: ಅಮಿತ್ ಶಾ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more