Narendra Modi: ನಯಾ ಕಾಶ್ಮೀರದ ಬಗ್ಗೆ ಮೋದಿ ವರ್ಣನೆ..! 25 ವರ್ಷಗಳಲ್ಲಿ ವಿಕಸಿತ ಭಾರತದ ಸಂಕಲ್ಪ..!

Narendra Modi: ನಯಾ ಕಾಶ್ಮೀರದ ಬಗ್ಗೆ ಮೋದಿ ವರ್ಣನೆ..! 25 ವರ್ಷಗಳಲ್ಲಿ ವಿಕಸಿತ ಭಾರತದ ಸಂಕಲ್ಪ..!

Published : Feb 11, 2024, 05:32 PM IST

ವಿಕಸಿತ ಭಾರತದಲ್ಲಿ ಯುವಜನತೆಯ ಪಾತ್ರವೇನು..?
3ನೇ ಬಾರಿ ಗೆಲ್ಲುವ ಅಮಿತ ವಿಶ್ವಾಸದಲ್ಲಿ ಪ್ರಧಾನಿ..!
ಅಭಿನಂದನಾ ಭಾಷಣದಲ್ಲಿ ಪ್ರಧಾನಿ ಮೋದಿ ಪ್ರತಿಜ್ಞೆ..!

ಲೋಕಸಭೆಯಲ್ಲಿ ಪ್ರಧಾನಿ ಮೋದಿ(Narendra Modi) ಅನೇಕ ವಿಚಾರಗಳನ್ನ ಹಂಚಿಕೊಂಡರು. ಸಂಸತ್ತಿನಲ್ಲಿ ತಗೊಂಡ ನಿರ್ಧಾರಗಳಿಂದ ಭಾರತದಲ್ಲಿ ಬದಲಾವಣೆಗಳು ಆಗಿದ್ದು ಹೇಗೆ ಅನ್ನೋದನ್ನ ತಿಳಿಸಿದರು. ಭಯೋತ್ಪಾದನೆ ಮುಕ್ತ ಭಾರತದ(India) ಸಂಕಲ್ಪದ ಬಗ್ಗೆಯೂ ವಿವರಿಸಿದರು. ಇದು ಲೋಕತಂತ್ರದ ಅತ್ಯಂತ ಮಹತ್ವದ ದಿನ ಎನ್ನುತ್ತಲೇ ಮಾತು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಕಳೆದ ಐದು ವರ್ಷಗಳಲ್ಲಿ ದೇಶ ಭಾರೀ ಬದಲಾವಣೆ ಕಂಡಿದೆ. ಲೋಕಸಭೆಗೆ(Loksabha) ಪ್ರತಿಯೊಬ್ಬರೂ ಕೊಡುಗೆ ನೀಡಿದ್ದಾರೆ. 17ನೇ ಲೋಕಸಭೆಯಲ್ಲೂ ಜನರು ಆಶೀರ್ವದಿಸುವ ನಿರೀಕ್ಷೆ ಇದೆ. ಎಲ್ಲಾ ಸದಸ್ಯರಿಗೂ ನನ್ನ ಅಭಿನಂದನೆಗಳು.  ಈ ವೇಳೆ ಸ್ಪೀಕರ್‌ ಓಂ ಬಿರ್ಲಾ(Speaker Om Birla) ಅವರ ಕಾರ್ಯನಿರ್ವಹಣೆಯ ಬಗ್ಗೆ ಮೋದಿ ಪ್ರಶಂಸೆ ವ್ಯಕ್ತಪಡಿಸಿದರು. ಸದನ ಅಥವಾ ಸಂಸತ್ತು ಅಂದ್ರೆ ಅಲ್ಲಿ ಸಭಾಧ್ಯಕ್ಷರೇ ಮುಖ್ಯಮಂತ್ರಿ ಅಥವಾ ಪ್ರಧಾನಿಗಿಂತಲೂ ತೂಕದ ಹುದ್ದೆಯನ್ನ ನಿಭಾಯಿಸ್ತಾ ಇರ್ತಾರೆ. ಪ್ರಧಾನಿ ಕೂಡ ಸ್ಪೀಕರ್ ಆದೇಶವನ್ನ ಮೀರುವಂತಿಲ್ಲ.. ಸ್ಪೀಕರ್ ಸ್ಥಾನವೇ ಹಾಗೇ, ನ್ಯಾಯಾಧೀಶರ ಥರವೇ ಇರ್ಬೇಕಾಗುತ್ತೆ. ಸ್ಪೀಕರ್ ಆದವರು ಪಕ್ಷಪಾತ ಮಾಡುವಂತಿಲ್ಲ. ಸರಿ ಇರೋದನ್ನ ಸರಿ ತಪ್ಪನ್ನ ತಪ್ಪು ಎನ್ನಬೇಕಾಗುತ್ತೆ. ಈ ವಿಚಾರಕ್ಕೆ ಓಂ ಬಿರ್ಲಾ ಅವರನ್ನ ಶ್ಲಾಘಸಿದ್ರು ನರೇಂದ್ರ ಮೋದಿ.

ಇದನ್ನೂ ವೀಕ್ಷಿಸಿ:  Amit Shah: ಸುತ್ತೂರು ಮಠ ಲಿಂಗಾಯತ ಪರಂಪರೆಗೆ ಬಹುದೊಡ್ಡ ಕೊಡುಗೆ ನೀಡಿದೆ: ಅಮಿತ್ ಶಾ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more