Narendra Modi: ನಯಾ ಕಾಶ್ಮೀರದ ಬಗ್ಗೆ ಮೋದಿ ವರ್ಣನೆ..! 25 ವರ್ಷಗಳಲ್ಲಿ ವಿಕಸಿತ ಭಾರತದ ಸಂಕಲ್ಪ..!

Narendra Modi: ನಯಾ ಕಾಶ್ಮೀರದ ಬಗ್ಗೆ ಮೋದಿ ವರ್ಣನೆ..! 25 ವರ್ಷಗಳಲ್ಲಿ ವಿಕಸಿತ ಭಾರತದ ಸಂಕಲ್ಪ..!

Published : Feb 11, 2024, 05:32 PM IST

ವಿಕಸಿತ ಭಾರತದಲ್ಲಿ ಯುವಜನತೆಯ ಪಾತ್ರವೇನು..?
3ನೇ ಬಾರಿ ಗೆಲ್ಲುವ ಅಮಿತ ವಿಶ್ವಾಸದಲ್ಲಿ ಪ್ರಧಾನಿ..!
ಅಭಿನಂದನಾ ಭಾಷಣದಲ್ಲಿ ಪ್ರಧಾನಿ ಮೋದಿ ಪ್ರತಿಜ್ಞೆ..!

ಲೋಕಸಭೆಯಲ್ಲಿ ಪ್ರಧಾನಿ ಮೋದಿ(Narendra Modi) ಅನೇಕ ವಿಚಾರಗಳನ್ನ ಹಂಚಿಕೊಂಡರು. ಸಂಸತ್ತಿನಲ್ಲಿ ತಗೊಂಡ ನಿರ್ಧಾರಗಳಿಂದ ಭಾರತದಲ್ಲಿ ಬದಲಾವಣೆಗಳು ಆಗಿದ್ದು ಹೇಗೆ ಅನ್ನೋದನ್ನ ತಿಳಿಸಿದರು. ಭಯೋತ್ಪಾದನೆ ಮುಕ್ತ ಭಾರತದ(India) ಸಂಕಲ್ಪದ ಬಗ್ಗೆಯೂ ವಿವರಿಸಿದರು. ಇದು ಲೋಕತಂತ್ರದ ಅತ್ಯಂತ ಮಹತ್ವದ ದಿನ ಎನ್ನುತ್ತಲೇ ಮಾತು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಕಳೆದ ಐದು ವರ್ಷಗಳಲ್ಲಿ ದೇಶ ಭಾರೀ ಬದಲಾವಣೆ ಕಂಡಿದೆ. ಲೋಕಸಭೆಗೆ(Loksabha) ಪ್ರತಿಯೊಬ್ಬರೂ ಕೊಡುಗೆ ನೀಡಿದ್ದಾರೆ. 17ನೇ ಲೋಕಸಭೆಯಲ್ಲೂ ಜನರು ಆಶೀರ್ವದಿಸುವ ನಿರೀಕ್ಷೆ ಇದೆ. ಎಲ್ಲಾ ಸದಸ್ಯರಿಗೂ ನನ್ನ ಅಭಿನಂದನೆಗಳು.  ಈ ವೇಳೆ ಸ್ಪೀಕರ್‌ ಓಂ ಬಿರ್ಲಾ(Speaker Om Birla) ಅವರ ಕಾರ್ಯನಿರ್ವಹಣೆಯ ಬಗ್ಗೆ ಮೋದಿ ಪ್ರಶಂಸೆ ವ್ಯಕ್ತಪಡಿಸಿದರು. ಸದನ ಅಥವಾ ಸಂಸತ್ತು ಅಂದ್ರೆ ಅಲ್ಲಿ ಸಭಾಧ್ಯಕ್ಷರೇ ಮುಖ್ಯಮಂತ್ರಿ ಅಥವಾ ಪ್ರಧಾನಿಗಿಂತಲೂ ತೂಕದ ಹುದ್ದೆಯನ್ನ ನಿಭಾಯಿಸ್ತಾ ಇರ್ತಾರೆ. ಪ್ರಧಾನಿ ಕೂಡ ಸ್ಪೀಕರ್ ಆದೇಶವನ್ನ ಮೀರುವಂತಿಲ್ಲ.. ಸ್ಪೀಕರ್ ಸ್ಥಾನವೇ ಹಾಗೇ, ನ್ಯಾಯಾಧೀಶರ ಥರವೇ ಇರ್ಬೇಕಾಗುತ್ತೆ. ಸ್ಪೀಕರ್ ಆದವರು ಪಕ್ಷಪಾತ ಮಾಡುವಂತಿಲ್ಲ. ಸರಿ ಇರೋದನ್ನ ಸರಿ ತಪ್ಪನ್ನ ತಪ್ಪು ಎನ್ನಬೇಕಾಗುತ್ತೆ. ಈ ವಿಚಾರಕ್ಕೆ ಓಂ ಬಿರ್ಲಾ ಅವರನ್ನ ಶ್ಲಾಘಸಿದ್ರು ನರೇಂದ್ರ ಮೋದಿ.

ಇದನ್ನೂ ವೀಕ್ಷಿಸಿ:  Amit Shah: ಸುತ್ತೂರು ಮಠ ಲಿಂಗಾಯತ ಪರಂಪರೆಗೆ ಬಹುದೊಡ್ಡ ಕೊಡುಗೆ ನೀಡಿದೆ: ಅಮಿತ್ ಶಾ

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more