1000 ವರ್ಷಗಳ ಬಳಿಕವೂ ಜನವರಿ 22,2024ನ್ನು ಎಲ್ಲರೂ ನೆನಪಿಸುತ್ತಾರೆ: ಪ್ರಧಾನಿ ಮೋದಿ

1000 ವರ್ಷಗಳ ಬಳಿಕವೂ ಜನವರಿ 22,2024ನ್ನು ಎಲ್ಲರೂ ನೆನಪಿಸುತ್ತಾರೆ: ಪ್ರಧಾನಿ ಮೋದಿ

Published : Jan 25, 2024, 03:33 PM IST

ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ದಿನ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಭಾಷಣದ ಕನ್ನಡ ಅವತರಣಿಕೆ ಇಲ್ಲಿದೆ..
 

ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ನರೇಂದ್ರ ಮೋದಿ(Narendra Mod) ಮಾತನಾಡಿ, ಹೋರಾಟ, ತ್ಯಾಗ ಬಲಿದಾನ ಬಳಿಕ ನಮ್ಮ ಪ್ರಭು ಶ್ರೀರಾಮ(Lord Rama) ಚಂದ್ರ ಇಂದು ಆಯೋಧ್ಯೆಗೆ(Ayodhya) ಆಗಮಿಸಿದ್ದಾನೆ ಎಂದರು. ನಮ್ಮೆಲ್ಲಾರ ರಾಮ ಅಯೋಧ್ಯೆಗೆ ಆಗಮಿಸಿದ್ದಾನೆ.ಇಷ್ಟು ವರ್ಷ ಶ್ರೀರಾಮನ ಸೇವೆಯಲ್ಲಿ ನಮ್ಮಿಂದ ಏನಾದರೂ ಕಡಿಮೆಯಾಗಿದ್ದರೆ ಕ್ಷಮೆ ಕೇಳುತ್ತೇನೆ. ನಮ್ಮ ರಾಮ ಲಲ್ಲಾ(Ram Lalla Murthi) ಟೆಂಟ್‌ನಲ್ಲಿ ಇರುವುದಿಲ್ಲ. ನಮ್ಮ ರಾಮಲಲ್ಲಾ ಭವ್ಯ ರಾಮ ಮಂದಿರದಲ್ಲಿ(Ram Mandir) ವಿರಾಜಮಾನನಾಗಿದ್ದಾನೆ. ಇಂದು ಪ್ರಾಣಪ್ರತಿಷ್ಠೆಯ ಅನುಭೂತಿ ವಿಶ್ವದ ಮೂಲೆ ಮೂಲೆಗೆ ತಲುಪಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Nitish Kumar: ದಿಢೀರ್‌ ರಾಜ್ಯಪಾಲರ ಭೇಟಿಯಾದ ನಿತೀಶ್‌ ಕುಮಾರ್! ಆರ್‌ಜೆಡಿ, ಕಾಂಗ್ರೆಸ್‌ಗೆ ಕೈ ಕೊಡ್ತಾರಾ ?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more