1000 ವರ್ಷಗಳ ಬಳಿಕವೂ ಜನವರಿ 22,2024ನ್ನು ಎಲ್ಲರೂ ನೆನಪಿಸುತ್ತಾರೆ: ಪ್ರಧಾನಿ ಮೋದಿ

1000 ವರ್ಷಗಳ ಬಳಿಕವೂ ಜನವರಿ 22,2024ನ್ನು ಎಲ್ಲರೂ ನೆನಪಿಸುತ್ತಾರೆ: ಪ್ರಧಾನಿ ಮೋದಿ

Published : Jan 25, 2024, 03:33 PM IST

ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ದಿನ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಭಾಷಣದ ಕನ್ನಡ ಅವತರಣಿಕೆ ಇಲ್ಲಿದೆ..
 

ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ನರೇಂದ್ರ ಮೋದಿ(Narendra Mod) ಮಾತನಾಡಿ, ಹೋರಾಟ, ತ್ಯಾಗ ಬಲಿದಾನ ಬಳಿಕ ನಮ್ಮ ಪ್ರಭು ಶ್ರೀರಾಮ(Lord Rama) ಚಂದ್ರ ಇಂದು ಆಯೋಧ್ಯೆಗೆ(Ayodhya) ಆಗಮಿಸಿದ್ದಾನೆ ಎಂದರು. ನಮ್ಮೆಲ್ಲಾರ ರಾಮ ಅಯೋಧ್ಯೆಗೆ ಆಗಮಿಸಿದ್ದಾನೆ.ಇಷ್ಟು ವರ್ಷ ಶ್ರೀರಾಮನ ಸೇವೆಯಲ್ಲಿ ನಮ್ಮಿಂದ ಏನಾದರೂ ಕಡಿಮೆಯಾಗಿದ್ದರೆ ಕ್ಷಮೆ ಕೇಳುತ್ತೇನೆ. ನಮ್ಮ ರಾಮ ಲಲ್ಲಾ(Ram Lalla Murthi) ಟೆಂಟ್‌ನಲ್ಲಿ ಇರುವುದಿಲ್ಲ. ನಮ್ಮ ರಾಮಲಲ್ಲಾ ಭವ್ಯ ರಾಮ ಮಂದಿರದಲ್ಲಿ(Ram Mandir) ವಿರಾಜಮಾನನಾಗಿದ್ದಾನೆ. ಇಂದು ಪ್ರಾಣಪ್ರತಿಷ್ಠೆಯ ಅನುಭೂತಿ ವಿಶ್ವದ ಮೂಲೆ ಮೂಲೆಗೆ ತಲುಪಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Nitish Kumar: ದಿಢೀರ್‌ ರಾಜ್ಯಪಾಲರ ಭೇಟಿಯಾದ ನಿತೀಶ್‌ ಕುಮಾರ್! ಆರ್‌ಜೆಡಿ, ಕಾಂಗ್ರೆಸ್‌ಗೆ ಕೈ ಕೊಡ್ತಾರಾ ?

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more