ಇಟ್ಟ ಗುರಿ ಮುಟ್ಟೋಕೆ ಹೇಗಿದೆ ಮೋದಿ ಪಡೆಯ ಸಿದ್ಧತೆ..? ಏನು ಗೊತ್ತಾ ಮೋದಿ ಮಿಷನ್ 2047 ರಹಸ್ಯ.?

ಇಟ್ಟ ಗುರಿ ಮುಟ್ಟೋಕೆ ಹೇಗಿದೆ ಮೋದಿ ಪಡೆಯ ಸಿದ್ಧತೆ..? ಏನು ಗೊತ್ತಾ ಮೋದಿ ಮಿಷನ್ 2047 ರಹಸ್ಯ.?

Published : Mar 19, 2024, 05:24 PM ISTUpdated : Mar 19, 2024, 05:25 PM IST

ಮೊಳಗಿದೆ ರಣಘೋಷ!ಶುರುವಾಗಿದೆ ರಾಜಕೀಯ ಸಂಘರ್ಷ!
ಸಂಚಲನ ಸೃಷ್ಟಿಸಿದೆ ಮೋದಿ ಹೇಳಿದ ಅದೊಂದು ಮಾತು!
ಒಂದೇ ಮಾತಲ್ಲಿ ಎದುರಾಳಿಗಳಿಗೆ ಟಕ್ಕರ್ ಕೊಟ್ಟ ಮೋದಿ!

ಅಂದು ಪ್ರತಿಜ್ಞೆ ಮಾಡಿದ ಪ್ರಧಾನಿ ಮೋದಿ(Narendra Modi) ಇಂದು ಶಪಥ ತೊಟ್ಟು ಮಾತಾಡಿದ್ದಾರೆ. ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ(Election) ನಡೆಯಲಿದೆ. ಜೂನ್ 4ಕ್ಕೆ, ನಾವೂ ನೀವು ಅದ್ಯಾರನ್ನ ಪ್ರಧಾನಿ ಮಾಡಲಿದ್ದೀವಿ ಅನ್ನೋ ಗುಟ್ಟು ರಟ್ಟಾಗುತ್ತೆ. ಆದ್ರೆ ಅದಕ್ಕೂ ಮುನ್ನ ಮೋದಿ ಅವರು ಆಡಿದ ಈ ಮಾತುಗಳು, ರಣಕೌತುಕವನ್ನ ಮತ್ತಷ್ಟು ಹೆಚ್ಚಿಸಿದೆ. ಪ್ರಧಾನಿ ನರೇಂದ್ರ ಮೋದಿ.. ದೂರದೃಷ್ಟಿಯ ರಾಜಕಾರಣಿ. ದಿಟ್ಟ ನಿರ್ಧಾರಗಳನ್ನ ಕೈಗೊಂಡ ಕೀರ್ತಿ ಈಗ ಅವರ ಪಾಲಿಗಿದೆ. ಪ್ರಣಾಳಿಕೆಯಲ್ಲಿ ಕೊಟ್ಟಿದ್ದ ಭರವಸೆಗಳನ್ನೆಲ್ಲಾ ಈಡೇರಿಸಿದ್ದಾಗಿದೆ. ಅಸಾಧ್ಯ ಅಂದುಕೊಂಡಿದ್ದನ್ನೆಲ್ಲಾ ಸಲೀಸಾಗಿ ಮಾಡಿ ಮುಗಿಸಿದ್ದಾರೆ. ಅಂಥಾ ಮೋದಿ ಈಗೊಂದು ಭವಿಷ್ಯ ನುಡಿದಿದ್ದಾರೆ.  ಮೋದಿ ಅವರ ಆಡಳಿತ ವೈಖರಿ ನೋಡಿದ ಒಬ್ಬರು, ನೀವು ಯೋಚಿಸ್ತಾ ಇರೋದು ನೋಡಿದ್ರೆ, ಈಗಿನ ಚುನಾವಣೆಗೆ ತಯಾರಾಗ್ತಾ ಇರೋ ಹಾಗೆ ಕಾಣ್ತಾ ಇಲ್ಲ. ಬದಲಾಗಿ, 2029ರ ಲೋಕಸಭಾ ಚುನಾವಣೆಗೆ(Loksabha election) ಸಿದ್ಧಗೊಳ್ತಾ ಇರೋ ಹಾಗೆ ಭಾಸವಾಗ್ತಾ ಇದೆ ಅಂತ ಹೇಳಿದ್ರು. ಅದಕ್ಕೆ ಉತ್ತರ ಕೊಟ್ಟ ಮೋದಿ ಅವರು, ನಿಮ್ಮ ತಂಡ 2029ರಲ್ಲೇ ಸ್ಟ್ರಕ್ ಆಗಿದೆ.. ನಾನು 2047ರ ಬಗ್ಗೆ ಕನಸು ಕಾಣ್ತಾ ಇದೀನಿ ಅಂತ ಮೋದಿ ಅವರು ಹೇಳ್ತಾರೆ.. ಅಂದ್ರೆ, ಮೋದಿ ಅವರ ಟಾರ್ಗೆಟ್(Target) ಈ ಎಲೆಕ್ಷನ್ನಲ್ಲಿ 400 ಕ್ಷೇತ್ರಗಳಲ್ಲಿ ಕಮಲ ಅರಳಿಸೋದಲ್ಲ.. 2049ಕ್ಕೆ ವಿಶ್ವವೇದಿಕೆಯಲ್ಲಿ ತಿರಂಗ ಹಾರಿಸೋದು ಅಂತಾಯ್ತು.

ಇದನ್ನೂ ವೀಕ್ಷಿಸಿ:  ಅತ್ತೆ ಅತ್ತೆ ಅಂತಿದ್ದವನೇ ಹೆಣಹಾಕಿದ್ದೇಕೆ..? ಅಣ್ಣನ ವಾರ್ನಿಂಗ್‌ಗೆ ವೈಲೆಂಟ್ ಆದ್ನಾ ಕೊಲೆಗಾರ ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more