Narendra Modi: ಹೇಗಿರಲಿದೆ ಭಾರತ್ ಶಕ್ತಿ ಪ್ರದರ್ಶನ..? ಗುರುವಿನ ಹಾದಿಯಲ್ಲೇ ಶಿಷ್ಯೋತ್ತಮ ಮೋದಿ..!

Narendra Modi: ಹೇಗಿರಲಿದೆ ಭಾರತ್ ಶಕ್ತಿ ಪ್ರದರ್ಶನ..? ಗುರುವಿನ ಹಾದಿಯಲ್ಲೇ ಶಿಷ್ಯೋತ್ತಮ ಮೋದಿ..!

Published : Mar 04, 2024, 10:26 AM IST

ಆತ್ಮನಿರ್ಭರ ಭಾರತದ ಶಕ್ತಿ ಪ್ರದರ್ಶನ..!
ವಾಜಪೇಯಿ ನಂತರ ಪೋಖ್ರಾನ್‌ಗೆ ಮೋದಿ.!
ಚಿಮ್ಮಲಿವೆ ಪಿನಾಕಾ ರಾಕೆಟ್ ಲಾಂಚರ್‌ಗಳು..!

ಪ್ರಧಾನಿ ನರೇಂದ್ರ ಮೋದಿಯವರು ಆತ್ಮನಿರ್ಭರ ಭಾರತಕ್ಕೆ(Atmanirbhar India) ಕರೆ ಕೊಟ್ಟಿದ್ದರು. ಸ್ವದೇಶಿ ಉತ್ಪಾದನೆಗಳ ಹೆಚ್ಚಳಕ್ಕೆ ಆಗ್ರಹಿಸಿದ್ದರು. ಆತ್ಮನಿರ್ಭರ ಭಾರತ ಸೇನಾ ವಲಯದಲ್ಲೂ ಸಾಕಷ್ಟು ಸಾಧನೆ ಮಾಡಿದೆ. ನಮ್ಮದೇ ದೇಶದಲ್ಲಿ ನಿರ್ಮಾಣವಾಗಿರೋ ರಾಕೆಟ್ ಲಾಂಚರ್‌ಗಳು, ಯುದ್ಧ ವಿಮಾನಗಳು ಸೇನೆಯ ಶಕ್ತಿಯನ್ನ ದುಪ್ಪಟ್ಟು ಮಾಡಿದೆ. ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ನಂತರ ಪೋಖ್ರಾನ್‌ಗೆ(Pokhran) ಭೇಟಿ ನೀಡ್ತಾ ಇರೋ ಮೊದಲ ಪ್ರಧಾನಿ ನರೇಂದ್ರ ಮೋದಿ(Narendra Modi) ಆಗಲಿದ್ದಾರೆ. ರಾಜಸ್ಥಾನದಲ್ಲಿ ಇರೋ ಈ ಜಾಗಕ್ಕೆ ತುಂಬಾನೇ ಮಹತ್ವವಿದೆ. ಭಾರತವೇನು ಸಾಧಿಸುತ್ತೆ ಅಂತ ಎಲ್ಲಾ ದೇಶಗಳು ಓಡಾಡುತ್ತಿದ್ದಾಗ ಭಾರತ ಅಣುಶಕ್ತಿಯನ್ನ ಹೊಂದಬಲ್ಲದು ಅನ್ನೋದನ್ನ ಜಗತ್ತಿಗೆ ಸಾರಿದ್ದು ಇದೇ ಪೋಖ್ರಾನ್. ಪೋಖ್ರಾನಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಮಾರ್ಚ್ 12 ರಂದು ಮೋದಿ ಪೋಖ್ರಾನ್ ಅಂಗಳಕ್ಕೆ ಕಾಲಿಡ್ತಾ ಇದಾರೆ. ಚುನಾವಣೆ ಹತ್ತಿರವಾಗ್ತಾ ಇರೋ ಸಂದರ್ಭದಲ್ಲೇ ಮೋದಿಯ ಈ ಭೇಟಿ ಕುತೂಹಲ ಮೂಡಿಸಿದೆ. 

ಇದನ್ನೂ ವೀಕ್ಷಿಸಿ:  Kodishree prediction: ಕೋಡಿಶ್ರೀ ಭವಿಷ್ಯ ನಿಜವಾಯ್ತಾ..? 2024ಕ್ಕೆ ತಪ್ಪಿದ್ದಲ್ಲ ಆಪತ್ತು..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more