Narendra Modi: ಹೇಗಿರಲಿದೆ ಭಾರತ್ ಶಕ್ತಿ ಪ್ರದರ್ಶನ..? ಗುರುವಿನ ಹಾದಿಯಲ್ಲೇ ಶಿಷ್ಯೋತ್ತಮ ಮೋದಿ..!

Narendra Modi: ಹೇಗಿರಲಿದೆ ಭಾರತ್ ಶಕ್ತಿ ಪ್ರದರ್ಶನ..? ಗುರುವಿನ ಹಾದಿಯಲ್ಲೇ ಶಿಷ್ಯೋತ್ತಮ ಮೋದಿ..!

Published : Mar 04, 2024, 10:26 AM IST

ಆತ್ಮನಿರ್ಭರ ಭಾರತದ ಶಕ್ತಿ ಪ್ರದರ್ಶನ..!
ವಾಜಪೇಯಿ ನಂತರ ಪೋಖ್ರಾನ್‌ಗೆ ಮೋದಿ.!
ಚಿಮ್ಮಲಿವೆ ಪಿನಾಕಾ ರಾಕೆಟ್ ಲಾಂಚರ್‌ಗಳು..!

ಪ್ರಧಾನಿ ನರೇಂದ್ರ ಮೋದಿಯವರು ಆತ್ಮನಿರ್ಭರ ಭಾರತಕ್ಕೆ(Atmanirbhar India) ಕರೆ ಕೊಟ್ಟಿದ್ದರು. ಸ್ವದೇಶಿ ಉತ್ಪಾದನೆಗಳ ಹೆಚ್ಚಳಕ್ಕೆ ಆಗ್ರಹಿಸಿದ್ದರು. ಆತ್ಮನಿರ್ಭರ ಭಾರತ ಸೇನಾ ವಲಯದಲ್ಲೂ ಸಾಕಷ್ಟು ಸಾಧನೆ ಮಾಡಿದೆ. ನಮ್ಮದೇ ದೇಶದಲ್ಲಿ ನಿರ್ಮಾಣವಾಗಿರೋ ರಾಕೆಟ್ ಲಾಂಚರ್‌ಗಳು, ಯುದ್ಧ ವಿಮಾನಗಳು ಸೇನೆಯ ಶಕ್ತಿಯನ್ನ ದುಪ್ಪಟ್ಟು ಮಾಡಿದೆ. ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ನಂತರ ಪೋಖ್ರಾನ್‌ಗೆ(Pokhran) ಭೇಟಿ ನೀಡ್ತಾ ಇರೋ ಮೊದಲ ಪ್ರಧಾನಿ ನರೇಂದ್ರ ಮೋದಿ(Narendra Modi) ಆಗಲಿದ್ದಾರೆ. ರಾಜಸ್ಥಾನದಲ್ಲಿ ಇರೋ ಈ ಜಾಗಕ್ಕೆ ತುಂಬಾನೇ ಮಹತ್ವವಿದೆ. ಭಾರತವೇನು ಸಾಧಿಸುತ್ತೆ ಅಂತ ಎಲ್ಲಾ ದೇಶಗಳು ಓಡಾಡುತ್ತಿದ್ದಾಗ ಭಾರತ ಅಣುಶಕ್ತಿಯನ್ನ ಹೊಂದಬಲ್ಲದು ಅನ್ನೋದನ್ನ ಜಗತ್ತಿಗೆ ಸಾರಿದ್ದು ಇದೇ ಪೋಖ್ರಾನ್. ಪೋಖ್ರಾನಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಮಾರ್ಚ್ 12 ರಂದು ಮೋದಿ ಪೋಖ್ರಾನ್ ಅಂಗಳಕ್ಕೆ ಕಾಲಿಡ್ತಾ ಇದಾರೆ. ಚುನಾವಣೆ ಹತ್ತಿರವಾಗ್ತಾ ಇರೋ ಸಂದರ್ಭದಲ್ಲೇ ಮೋದಿಯ ಈ ಭೇಟಿ ಕುತೂಹಲ ಮೂಡಿಸಿದೆ. 

ಇದನ್ನೂ ವೀಕ್ಷಿಸಿ:  Kodishree prediction: ಕೋಡಿಶ್ರೀ ಭವಿಷ್ಯ ನಿಜವಾಯ್ತಾ..? 2024ಕ್ಕೆ ತಪ್ಪಿದ್ದಲ್ಲ ಆಪತ್ತು..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more