ನೆಹರು ಹಾಕಿದ್ದ ಅಡಿಗಲ್ಲು ಮೋದಿ ಕಾಲದಲ್ಲಿ ನೀರು: ನದಿಗೆ ಅಡ್ಡ ನಿಂತಿದ್ದು ಯಾರು?

ನೆಹರು ಹಾಕಿದ್ದ ಅಡಿಗಲ್ಲು ಮೋದಿ ಕಾಲದಲ್ಲಿ ನೀರು: ನದಿಗೆ ಅಡ್ಡ ನಿಂತಿದ್ದು ಯಾರು?

Published : Jul 11, 2022, 10:37 PM ISTUpdated : Jul 11, 2022, 10:38 PM IST

ನೆಹರು ಕಾಲದಲ್ಲಿ ಅಡಿಗಲ್ಲು ಕಂಡಿದ್ದ ಯೋಜನೆ ಮೋದಿ ಕಾಲದಲ್ಲಿ ಕಂಪ್ಲೀಟ್ ಆಗಿದೆ. ಏನಿದು ಸಾಹಸ? ಏನಿದು ಮೋದಿಯ ಯಶೋಗಾಥೆ ಅನ್ನೋದನ್ನ ನೋಡೋಣ ಬನ್ನಿ

ನವದೆಹಲಿ (ಜುಲೈ 11): 75 ವರ್ಷ, 734 ಕಿಲೋ ಮೀಟರ್‌ ದೂರ, ಉಪ್ಪಿನ ಮರುಭೂಮಿಗೆ ಕೊನೆಗೂ ಬಂದಳು ನರ್ಮದೆ. ಅಂದಿನ ಪ್ರಧಾನಿ ಜವಹರಲಾಲ್‌ ನೆಹರು ಹಾಕಿದ್ದ ಅಡಿಗಲ್ಲಿನ ಯೋಜನೆ ಈಗಿನ ಪ್ರಧಾನಿ ನರೇಂದ್ರ ಮೋದಿ ಕಾಲದಲ್ಲಿ ಕಂಪ್ಲೀಟ್‌ ಆಗಿದೆ. ಇಂಥದ್ದೊಂದು ಮಹತ್ವಾಕಾಂಕ್ಷೆಯ ಯೋಜನೆ ಇಷ್ಟು ವಿಳಂಬವಾಗಿದ್ದೇಕೆ?

ಅಷ್ಟಕ್ಕೂ ನದಿ ನೀರಿಗೆ ಅಡ್ಡವಾಗಿ ನಿಂತಿದ್ದು ಯಾರು ಎನ್ನುವ ಕುತೂಹಲ ಎಲ್ಲರಲ್ಲಿದೆ. ಸುದೀರ್ಘ ವರ್ಷಗಳ ಕನಸು ನನಸಾದ ಸಂಭ್ರಮದಲ್ಲಿರುವ ಗುಜರಾತ್‌ನ (Gujarat) ಜನತೆ ಪ್ರಧಾನಿ ನರೇಂದ್ರ ಮೋದಿಗೆ (PM Modi) ಉಘೇ ಉಘೇ ಎಂದಿದ್ದಾರೆ. ಮೋದಿ ಇದ್ದರೆ ಎಲ್ಲವೂ ಸಾಧ್ಯ ಎನ್ನುತ್ತಿದ್ದಾರೆ. ಅಷ್ಟಕ್ಕೂ ಈ ಯೋಜನೆಗಾಗಿ ಮೋದಿ ಪಟ್ಟ ಶ್ರಮವೆಷ್ಟು ಎನ್ನುವುದರ ರಿಪೋರ್ಟ್‌.

ಇದನ್ನೂ ಓದಿ: ಸರ್ದಾರ್ ಪಟೇಲ್ ಏಕತಾ ಪ್ರತಿಮೆ ಬಳಿಯ 300 ಮೊಸಳೆಗಳ ಸ್ಥಳಾಂತರ: ಯಾಕೆ..?

ಕಳೆದ ಗುರುವಾರ ಅಂದರೆ, ಜುಲೈ 7ರ ಮಧ್ಯರಾತ್ರಿ 1.15ರ ಸುಮಾರಿಗೆ ಉಪ್ಪಿನ ಮರುಭೂಮಿ ಕಛ್‌ ಜಿಲ್ಲೆಯ ಮಾಂಡ್ವಿ (Mandvi) ತಾಲೂಕಿನ ಮೊಡ್‌ ಕುಬಾ ಗ್ರಾಮಕ್ಕೆ ನರ್ಮದೆ ಹರಿದಾಗ ಇಡೀ ಗ್ರಾಮದ ಆಕಾಶ ಪಟಾಕಿಯಿಂದ ತುಂಬಿಹೋಗಿತ್ತು. 750 ಕಿಲೋಮೀಟರ್‌ ದೂರದ ನರ್ಮದಾ ಅಣೆಕಟ್ಟಿನಿಂದ ಕಛ್ ಬ್ರ್ಯಾಂಚ್‌ ಚನಲ್‌ (KBC) ಮೂಲಕ ನೀರು ಗ್ರಾಮಕ್ಕೆ ತಲುಪಿತ್ತು.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more