ನೆಹರು ಹಾಕಿದ್ದ ಅಡಿಗಲ್ಲು ಮೋದಿ ಕಾಲದಲ್ಲಿ ನೀರು: ನದಿಗೆ ಅಡ್ಡ ನಿಂತಿದ್ದು ಯಾರು?

ನೆಹರು ಹಾಕಿದ್ದ ಅಡಿಗಲ್ಲು ಮೋದಿ ಕಾಲದಲ್ಲಿ ನೀರು: ನದಿಗೆ ಅಡ್ಡ ನಿಂತಿದ್ದು ಯಾರು?

Published : Jul 11, 2022, 10:37 PM ISTUpdated : Jul 11, 2022, 10:38 PM IST

ನೆಹರು ಕಾಲದಲ್ಲಿ ಅಡಿಗಲ್ಲು ಕಂಡಿದ್ದ ಯೋಜನೆ ಮೋದಿ ಕಾಲದಲ್ಲಿ ಕಂಪ್ಲೀಟ್ ಆಗಿದೆ. ಏನಿದು ಸಾಹಸ? ಏನಿದು ಮೋದಿಯ ಯಶೋಗಾಥೆ ಅನ್ನೋದನ್ನ ನೋಡೋಣ ಬನ್ನಿ

ನವದೆಹಲಿ (ಜುಲೈ 11): 75 ವರ್ಷ, 734 ಕಿಲೋ ಮೀಟರ್‌ ದೂರ, ಉಪ್ಪಿನ ಮರುಭೂಮಿಗೆ ಕೊನೆಗೂ ಬಂದಳು ನರ್ಮದೆ. ಅಂದಿನ ಪ್ರಧಾನಿ ಜವಹರಲಾಲ್‌ ನೆಹರು ಹಾಕಿದ್ದ ಅಡಿಗಲ್ಲಿನ ಯೋಜನೆ ಈಗಿನ ಪ್ರಧಾನಿ ನರೇಂದ್ರ ಮೋದಿ ಕಾಲದಲ್ಲಿ ಕಂಪ್ಲೀಟ್‌ ಆಗಿದೆ. ಇಂಥದ್ದೊಂದು ಮಹತ್ವಾಕಾಂಕ್ಷೆಯ ಯೋಜನೆ ಇಷ್ಟು ವಿಳಂಬವಾಗಿದ್ದೇಕೆ?

ಅಷ್ಟಕ್ಕೂ ನದಿ ನೀರಿಗೆ ಅಡ್ಡವಾಗಿ ನಿಂತಿದ್ದು ಯಾರು ಎನ್ನುವ ಕುತೂಹಲ ಎಲ್ಲರಲ್ಲಿದೆ. ಸುದೀರ್ಘ ವರ್ಷಗಳ ಕನಸು ನನಸಾದ ಸಂಭ್ರಮದಲ್ಲಿರುವ ಗುಜರಾತ್‌ನ (Gujarat) ಜನತೆ ಪ್ರಧಾನಿ ನರೇಂದ್ರ ಮೋದಿಗೆ (PM Modi) ಉಘೇ ಉಘೇ ಎಂದಿದ್ದಾರೆ. ಮೋದಿ ಇದ್ದರೆ ಎಲ್ಲವೂ ಸಾಧ್ಯ ಎನ್ನುತ್ತಿದ್ದಾರೆ. ಅಷ್ಟಕ್ಕೂ ಈ ಯೋಜನೆಗಾಗಿ ಮೋದಿ ಪಟ್ಟ ಶ್ರಮವೆಷ್ಟು ಎನ್ನುವುದರ ರಿಪೋರ್ಟ್‌.

ಇದನ್ನೂ ಓದಿ: ಸರ್ದಾರ್ ಪಟೇಲ್ ಏಕತಾ ಪ್ರತಿಮೆ ಬಳಿಯ 300 ಮೊಸಳೆಗಳ ಸ್ಥಳಾಂತರ: ಯಾಕೆ..?

ಕಳೆದ ಗುರುವಾರ ಅಂದರೆ, ಜುಲೈ 7ರ ಮಧ್ಯರಾತ್ರಿ 1.15ರ ಸುಮಾರಿಗೆ ಉಪ್ಪಿನ ಮರುಭೂಮಿ ಕಛ್‌ ಜಿಲ್ಲೆಯ ಮಾಂಡ್ವಿ (Mandvi) ತಾಲೂಕಿನ ಮೊಡ್‌ ಕುಬಾ ಗ್ರಾಮಕ್ಕೆ ನರ್ಮದೆ ಹರಿದಾಗ ಇಡೀ ಗ್ರಾಮದ ಆಕಾಶ ಪಟಾಕಿಯಿಂದ ತುಂಬಿಹೋಗಿತ್ತು. 750 ಕಿಲೋಮೀಟರ್‌ ದೂರದ ನರ್ಮದಾ ಅಣೆಕಟ್ಟಿನಿಂದ ಕಛ್ ಬ್ರ್ಯಾಂಚ್‌ ಚನಲ್‌ (KBC) ಮೂಲಕ ನೀರು ಗ್ರಾಮಕ್ಕೆ ತಲುಪಿತ್ತು.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more