ಭಾರತ್ ಬಯೋಟೆಕ್‌ನಿಂದ ಕೊರೋನಾಗೆ ಮತ್ತೊಂದು ರಾಮಬಾಣ!

ಭಾರತ್ ಬಯೋಟೆಕ್‌ನಿಂದ ಕೊರೋನಾಗೆ ಮತ್ತೊಂದು ರಾಮಬಾಣ!

Published : May 20, 2021, 01:24 PM ISTUpdated : May 20, 2021, 03:29 PM IST

ಕೊರೋನಾ ವಿರುದ್ಧದ ಹೋರಾಟಕ್ಕೆ ಸದ್ಯ ಮತ್ತೊಂದು ರಾಮಬಾಣ ಸಿದ್ಧವಾಗುತ್ತಿದೆ. ಭಾರತ್ ಬಯೋಟೆಕ್‌ನ ಮತ್ತೊಂದು ಲಸಿಕೆ ಸಜ್ಜಾಗುತ್ತಿದೆ. ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದಿಂದ ಇದರ ಪ್ರಯೋಗಕ್ಕೆ ಅನುಮತಿ ಸಿಕ್ಕಿದೆ.

ಹೈದರಾಬಾದ್(ಮೇ.20): ಕೊರೋನಾ ವಿರುದ್ಧದ ಹೋರಾಟಕ್ಕೆ ಸದ್ಯ ಮತ್ತೊಂದು ರಾಮಬಾಣ ಸಿದ್ಧವಾಗುತ್ತಿದೆ. ಭಾರತ್ ಬಯೋಟೆಕ್‌ನ ಮತ್ತೊಂದು ಲಸಿಕೆ ಸಜ್ಜಾಗುತ್ತಿದೆ. ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದಿಂದ ಇದರ ಪ್ರಯೋಗಕ್ಕೆ ಅನುಮತಿ ಸಿಕ್ಕಿದೆ.

ಭಾರತ್‌ ಬಯೋಟೆಕ್‌ನ ಈ ನೂತನ ನೇಸಲ್ ವ್ಯಾಕ್ಸಿನ್‌ನ ಮೊದಲ ಹಂತದ ಪ್ರಯೋಗ ಮುಕ್ತಾಯಗೊಂಡಿದೆ. ನಾಗ್ಪುರದ ರಾಹತೆ ಆಸ್ಪತ್ರೆಯಲ್ಲಿ ಐವತ್ತು ಜನರ ಮೇಲೆ ಈ ಪ್ರಯೋಗ ನಡೆದಿದೆ.

 ಮೂಗಿನ ಎರಡೂ ಹೊಳ್ಳೆಗೆ 0.2ml ಎರಡು ಡ್ರಾಪ್ ವ್ಯಾಕ್ಸಿನ್ ಹಾಕಿ ಈ ಪ್ರಯೋಗ ನಡೆಸಲಾಗಿದೆ. ಹೀಗಿರುವಾಗ ಈ BBBV154 ಕೊರೋನಾ ಶಮನಗೊಳಿಸುತ್ತಾ ಎಂಬ ಪ್ರಶ್ನೆ ಎದ್ದಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?