ರಾಷ್ಟ್ರ ರಾಜಧಾನಿಯಲ್ಲಿ ಏರ್ ಎಮರ್ಜೆನ್ಸಿ! ಕಂಡು ಕೇಳರಿಯದ ಶೀತಗಾಳಿ ದಾಳಿಗೆ ಏನು ಕಾರಣ?

ರಾಷ್ಟ್ರ ರಾಜಧಾನಿಯಲ್ಲಿ ಏರ್ ಎಮರ್ಜೆನ್ಸಿ! ಕಂಡು ಕೇಳರಿಯದ ಶೀತಗಾಳಿ ದಾಳಿಗೆ ಏನು ಕಾರಣ?

Published : Jan 06, 2025, 04:27 PM IST

ದೇಶದ ಮೂಲೆಮೂಲೆಯಲ್ಲೂ ಚಳಿಗಾಳಿ ದಾಳಿ ಮಾಡ್ತಾ ಇದೆ. ಈ ದಾಳಿ ಯಾವಾಗ ಮುಗಿಯುತ್ತೆ ಅನ್ನೋದನ್ನ ನೋಡೋಣ, ಅದಕ್ಕಿಂತಾ ಮುಂಚೆ ಈ ದಾಳಿ ಶುರುವಾಗಿರೋದ್ಯಾಕೆ ತಿಳಿಯೋಣ ಬನ್ನಿ

ಬೆಳ್ಳಂ ಬೆಳಗ್ಗೆಯಿಂದಲೂ ದಟ್ಟ ಮಂಜು ಕವಿದಿರುತ್ತೆ. ಪತರಗುಟ್ಟಿಸೋ ಚಳಿ ಕಾಡ್ತಾ ಇರುತ್ತೆ. ಜೀವ ಹಿಂಡೋ ಶೀತಗಾಳಿ ಹಿಂಸೆ ನೀಡುತ್ತೆ. ಇದು ಕಳೆದ ಹಲವು ವಾರಗಳಿಂದಲೂ ಉತ್ತರ ಭಾರತದ ಸ್ಥಿತಿ. ಏಳೆಂಟು ರಾಜ್ಯಗಳು ಕಂಡುಕೇಳರಿಯದ ಚಳಿ ಗಾಳಿಯ ದಾಳಿ ತುತ್ತಾಗಿವೆ. ಭೀಕರ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆಲ್ಲಾ ಏನು ಕಾರಣ? ಒಂದಂಕಿ ತಾಪಮಾನ ಜೀವವನ್ನೇ ತೆಗೆಯುತ್ತಾ, ಕರ್ನಾಟಕಕ್ಕೂ ಕಾದಿದೆಯಾ ಕಂಟಕ? ಅದೆಲ್ಲಕ್ಕೂ ಉತ್ತರವೇ ಇವತ್ತಿನ ಸುವರ್ಣ ಫೋಕಸ್, ಉತ್ತರ  ಥರಥರ ತತ್ತರ!
 

20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?