ಕೇಂದ್ರದಿಂದ ನ್ಯಾಷನಲ್ ಕ್ರಿಯೇಟರ್ಸ್ ಅವಾರ್ಡ್..! ಮೋದಿ ಜೊತೆಯಲ್ಲಿ ಆನ್ ಲೈನ್ ಸೆಲೆಬ್ರೆಟಿಗಳು..!

ಕೇಂದ್ರದಿಂದ ನ್ಯಾಷನಲ್ ಕ್ರಿಯೇಟರ್ಸ್ ಅವಾರ್ಡ್..! ಮೋದಿ ಜೊತೆಯಲ್ಲಿ ಆನ್ ಲೈನ್ ಸೆಲೆಬ್ರೆಟಿಗಳು..!

Published : Mar 11, 2024, 10:50 AM ISTUpdated : Mar 11, 2024, 10:51 AM IST

ಮೊದಲ ಬಾರಿಗೆ ನ್ಯಾಷನಲ್ ಕ್ರಿಯೇಟರ್ಸ್ ಪ್ರಶಸ್ತಿ ಪ್ರದಾನ..!
20 ವಿಭಾಗದಲ್ಲಿ 23 ಯುಟೂಬರ್ಸ್ಗೆ ಪಿಎಂ ಮೋದಿ ಪ್ರಶಸ್ತಿ
ದಿಲ್ಲಿಯಲ್ಲಿ ಭಾರತ್ ಮಂಟಪಂನಲ್ಲಿ ಅದ್ಧೂರಿ ಕಾರ್ಯಕ್ರಮ..!

ಪ್ರಧಾನಿ ಮೋದಿ ಅಂದ್ರೆ ಚುನಾವಣಾ ರಾಜಕೀಯದಲ್ಲಿ ಯಾರೂ ಊಹಿಸಲಾಗದಂತ ಹೆಜ್ಜೆ ಇಟ್ಟು ಗೆದ್ದು ಬರೋ ಕಲಾವಿದ. ಪ್ರತಿ ನಡೆ ಹಿಂದೆ ಒಂದು ಅರ್ಥವಿರುತ್ತೆ, ಉದ್ದೇಶವಿರುತ್ತೆ. ಆ ನಡೆ ಅಷ್ಟೇ ಪ್ರಭಾವ ಶಾಲಿಯಾಗಿರುತ್ತೆ. ಇದೇ ಮೊದಲ ಬಾರಿಗೆ ಮೋದಿ(Narendra Modi) ನ್ಯಾಷನಲ್ ಕ್ರಿಯೇಟರ್ಸ್ ಅವಾರ್ಡ್ ಈವೆಂಟ್(National Creators Award) ಮಾಡಿದ್ರು. ದೇಶದ ಬೇರೆ ಬೇರೆ ಕ್ಷೇತ್ರದ ಆನ್ ಲೈನ್ ಕಂಟೆಂಟ್ ಕ್ರಿಯೇಟರ್ಸ್(Online content creators) ಸಮಾಗಮವಾಯ್ತು. ಚುನಾವಣೆ ಸಮಯದಲ್ಲೇ ನಡೆದ ಈ ಕಾರ್ಯಕ್ರಮ ಅನೇಕ ಚರ್ಚೆಯನ್ನೂ ಹುಟ್ಟಾಕಿದೆ. ಲೋಕಸಭಾ ಚುನಾವಣಾ ದಿನಾಂಕದ ಘೋಷಣೆಗೆ ದಿನಗಣನೆ ಶುರುವಾಗಿದೆ. ಎಲೆಕ್ಷನ್‌ಗೂ ತುಂಬಾ ದಿನಗಳೆನೂ ಇಲ್ಲ. ಇಂಥ ಸಮಯದಲ್ಲಿ ಎಲ್ಲಾ ಪಕ್ಷಗಳ ಸಮರಾಭ್ಯಾಸ ತುಂಬಾ ಜೋರಾಗಿದೆ. ಎಲ್ಲಾರ ಗುರಿಯೊಂದೇ, ಗೆಲವು ಗೆಲುವು ಗೆಲುವು. ಆದ್ರೆ ಸದ್ಯ ಮೋದಿ ರಾಜಕೀಯ ವಿರೋಧಿಗಳ ಕೂಟ ಮಹಾಮೈತ್ರಿಯಲ್ಲಿ ಸಾಮರಸ್ಯದ ಬೀಜ ಬಿತ್ತಿ, ಹೂವಾಗಿ ಅರಳೋದನ್ನ ಕಾಯ್ತಾ ಇದೆ. ಇನ್ನೊಂದು ಕಡೆ ಸಮರವೀರ ನರೇಂದ್ರ ಮೋದಿ ಏಕಾಂಗಿಯಾಗಿ ಅವರದೇ ನಾಮಬಲದಲ್ಲಿ ಎನ್ ಡಿ ಎ(NDA) ಮಿತ್ರಕೂಟವನ್ನ ಗೆಲ್ಲಿಸಿಕೊಂಡು ಬರೋಕೆ ಯುದ್ಧಪೋಷಾಕು ತೊಟ್ಟಿದ್ದಾರೆ. ಈ ಹೊತ್ತಿನಲ್ಲಿ ಮೋದಿ ನಡೆಸಿಕೊಟ್ಟ ಒಂದು ವಿನೂತನ ಕಾರ್ಯಕ್ರಮ ಭಾರಿ ಚರ್ಚೆಯನ್ನ ಹುಟ್ಟಿಸಿದೆ. 

ಇದನ್ನೂ ವೀಕ್ಷಿಸಿ:  Water Crisis: ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಹೆಚ್ಚಿದ್ದೇಕೆ..? ಈ ಹಿಂದಿಲ್ಲದ ಬೇಸಿಗೆ ಹಾಹಾಕಾರ ರಾಜಧಾನಿಗೆ ಈಗೇಕೆ..?

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more