ರಾಷ್ಟ್ರ ಲಾಂಛನ ಅನಾವರಣ, ವಿಪಕ್ಷಗಳ ಆಕ್ರಂದನ!

ರಾಷ್ಟ್ರ ಲಾಂಛನ ಅನಾವರಣ, ವಿಪಕ್ಷಗಳ ಆಕ್ರಂದನ!

Published : Jul 13, 2022, 09:02 PM IST

ಹೊಸ ಸಂಸತ್ತಿನ ಛಾವಣಿಯ ಮೇಲೆ ಅನಾವರಣ ಮಾಡಲಾಗಿರುವ ರಾಷ್ಟ್ರ ಲಾಂಛನದ ವಿಚಾರವಾಗಿ ಕಾಂಗ್ರೆಸ್‌ ಆದಿಯಾಗಿ ಎಲ್ಲಾ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ರಾಷ್ಟ್ರ ಲಾಂಛನವನ್ನು ಮೋದಿ ವಿರೂಪಗೊಳಿಸಿದ್ದಾರೆ ಎನ್ನುವ ಆರೋಪ ಮಾಡಲಾಗಿದೆ. ಅಸಲಿಗೆ ಮೋದಿ ರಾಷ್ಟ್ರ ಲಾಂಛನ ವಿರೂಪ ಮಾಡಿದ್ದಾರೆಯೇ?

ನವದೆಹಲಿ (ಜುಲೈ 13): ಹೊಸ ಸಂಸತ್ತಿನ ಛಾವಣಿಯ ಮೇಲೆ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರ ಲಾಂಛನವನ್ನು ಅನಾವರಣ ಮಾಡಿದ ಕ್ಷಣದಿಂದಲೂ ಅದರ ಸುತ್ತ ವಿವಾದಗಳು ಹುಟ್ಟಿಕೊಂಡಿವೆ. ಅದರೊಂದಿಗೆ ಲೋಕಸಭೆಯ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಅನಾವರಣ ಮಾಡಿದ್ದು ತಪ್ಪು ಎನ್ನುವ ಆರೋಪ ಒಂದೆಡೆಯಾದರೆ, ರಾಷ್ಟ್ರಲಾಂಛನ ಅನಾವರಣ ಕಾರ್ಯಕ್ರಮಕ್ಕೆ ವಿಪಕ್ಷದ ಯಾವೊಬ್ಬ ಸದಸ್ಯರಿಗೂ ಆಹ್ವಾನ ನೀಡಿರಲಿಲ್ಲ ಎನ್ನುವ ಆರೋಪವೂ ಇದರೊಂದಿಗೆ ಸೇರಿದೆ.

ಹಾಗಿದ್ದರೆ, ಪ್ರಧಾನಮಂತ್ರಿಗಳಿಗೆ (Primeminister) ಲೋಕಸಭೆಯ (Loksabha) ಕಾರ್ಯಕ್ರಮಕ್ಕೆ ಚಾಲನೆ ನೀಡುವ ಸಾಂವಿಧಾನಿಕ ಹಕ್ಕಿಲ್ಲವೇ, ಸಂಸತ್ತಿನಲ್ಲಿ ಈ ಹಂದೆ ಯಾರೆಲ್ಲಾ, ಏನೆಲ್ಲಾ ಅನಾವರಣ ಮಾಡಿದ್ದರು ಎನ್ನುವ ಕಂಪ್ಲೀಟ್‌ ರಿಪೋರ್ಟ್‌. ಇನ್ನು ಪ್ರಧಾನಿ ಮೋದಿ (PM Narendra Modi) ಅವರು ಭಾವಿ ಸಂಸತ್ ಭವನದಲ್ಲಿ (New parliament building) ಪೂಜೆ ಮಾಡಿದ್ದಕ್ಕೆ, ಈಗ ವಿಪಕ್ಷಗಳು ತಿರುಗಿಬಿದ್ದಿವೆ.. ಇಂಥದ್ದನ್ನೆಲ್ಲಾ ಪ್ರಧಾನಿಯಾದವರು ಮಾಡೋ ಹಾಗಿಲ್ಲ ಅಂತಿದ್ದಾರೆ.. ಆದ್ರೆ ಇದರ ಹಿಂದಿರೋ ಅಸಲಿ ಮಿಸ್ಟರಿ ಏನು..? 

ಇದನ್ನೂ ಓದಿ: ರಾಷ್ಟ್ರ ಲಾಂಛನದ ಸಿಂಹದ ಉಗ್ರಾವತಾರಕ್ಕೆ ಕಾಂಗ್ರೆಸ್‌ ಕ್ಯಾತೆ, ಕೇಂದ್ರದ ವಿರುದ್ಧ ಮತ್ತೊಂದು ರಣಕಹಳೆ!

ಮೋದಿ ಅವರ ವಿರುದ್ಧ ವಿಪಕ್ಷಗಳೇನೋ ನಾ ಮುಂದು, ತಾ ಮುಂದು ಅನ್ನೋ ಹಾಗೆ ಬಿಲ್ಲು ಬಾಣ ಪ್ರಯೋಗಕ್ಕೆ ಮುಂದಾಗಿದ್ದಾರೆ. ಅದರ ನಡುವೆ ರಾಷ್ಟ್ರ ಲಾಂಛನವನ್ನು(National Emblem)  ವಿರೂಪ ಮಾಡಿದ್ದಾರೆ ಎನ್ನುವ ಆರೋಪವೂ ಮೋದಿ ಸರ್ಕಾರದ ಮೇಲೆ ಬಿದ್ದಿದೆ. ಇವೆಲ್ಲದಕ್ಕೂ ಸರ್ಕಾರ ಸ್ಪಷ್ಟನೆ ನೀಡಿದ್ದು ಲಾಂಛನವನ್ನು ವಿರೂಪ ಮಾಡಿಲ್ಲ ಎಂದು ಹೇಳಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?