ರಾಷ್ಟ್ರ ಲಾಂಛನ ಅನಾವರಣ, ವಿಪಕ್ಷಗಳ ಆಕ್ರಂದನ!

ರಾಷ್ಟ್ರ ಲಾಂಛನ ಅನಾವರಣ, ವಿಪಕ್ಷಗಳ ಆಕ್ರಂದನ!

Published : Jul 13, 2022, 09:02 PM IST

ಹೊಸ ಸಂಸತ್ತಿನ ಛಾವಣಿಯ ಮೇಲೆ ಅನಾವರಣ ಮಾಡಲಾಗಿರುವ ರಾಷ್ಟ್ರ ಲಾಂಛನದ ವಿಚಾರವಾಗಿ ಕಾಂಗ್ರೆಸ್‌ ಆದಿಯಾಗಿ ಎಲ್ಲಾ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ರಾಷ್ಟ್ರ ಲಾಂಛನವನ್ನು ಮೋದಿ ವಿರೂಪಗೊಳಿಸಿದ್ದಾರೆ ಎನ್ನುವ ಆರೋಪ ಮಾಡಲಾಗಿದೆ. ಅಸಲಿಗೆ ಮೋದಿ ರಾಷ್ಟ್ರ ಲಾಂಛನ ವಿರೂಪ ಮಾಡಿದ್ದಾರೆಯೇ?

ನವದೆಹಲಿ (ಜುಲೈ 13): ಹೊಸ ಸಂಸತ್ತಿನ ಛಾವಣಿಯ ಮೇಲೆ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರ ಲಾಂಛನವನ್ನು ಅನಾವರಣ ಮಾಡಿದ ಕ್ಷಣದಿಂದಲೂ ಅದರ ಸುತ್ತ ವಿವಾದಗಳು ಹುಟ್ಟಿಕೊಂಡಿವೆ. ಅದರೊಂದಿಗೆ ಲೋಕಸಭೆಯ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಅನಾವರಣ ಮಾಡಿದ್ದು ತಪ್ಪು ಎನ್ನುವ ಆರೋಪ ಒಂದೆಡೆಯಾದರೆ, ರಾಷ್ಟ್ರಲಾಂಛನ ಅನಾವರಣ ಕಾರ್ಯಕ್ರಮಕ್ಕೆ ವಿಪಕ್ಷದ ಯಾವೊಬ್ಬ ಸದಸ್ಯರಿಗೂ ಆಹ್ವಾನ ನೀಡಿರಲಿಲ್ಲ ಎನ್ನುವ ಆರೋಪವೂ ಇದರೊಂದಿಗೆ ಸೇರಿದೆ.

ಹಾಗಿದ್ದರೆ, ಪ್ರಧಾನಮಂತ್ರಿಗಳಿಗೆ (Primeminister) ಲೋಕಸಭೆಯ (Loksabha) ಕಾರ್ಯಕ್ರಮಕ್ಕೆ ಚಾಲನೆ ನೀಡುವ ಸಾಂವಿಧಾನಿಕ ಹಕ್ಕಿಲ್ಲವೇ, ಸಂಸತ್ತಿನಲ್ಲಿ ಈ ಹಂದೆ ಯಾರೆಲ್ಲಾ, ಏನೆಲ್ಲಾ ಅನಾವರಣ ಮಾಡಿದ್ದರು ಎನ್ನುವ ಕಂಪ್ಲೀಟ್‌ ರಿಪೋರ್ಟ್‌. ಇನ್ನು ಪ್ರಧಾನಿ ಮೋದಿ (PM Narendra Modi) ಅವರು ಭಾವಿ ಸಂಸತ್ ಭವನದಲ್ಲಿ (New parliament building) ಪೂಜೆ ಮಾಡಿದ್ದಕ್ಕೆ, ಈಗ ವಿಪಕ್ಷಗಳು ತಿರುಗಿಬಿದ್ದಿವೆ.. ಇಂಥದ್ದನ್ನೆಲ್ಲಾ ಪ್ರಧಾನಿಯಾದವರು ಮಾಡೋ ಹಾಗಿಲ್ಲ ಅಂತಿದ್ದಾರೆ.. ಆದ್ರೆ ಇದರ ಹಿಂದಿರೋ ಅಸಲಿ ಮಿಸ್ಟರಿ ಏನು..? 

ಇದನ್ನೂ ಓದಿ: ರಾಷ್ಟ್ರ ಲಾಂಛನದ ಸಿಂಹದ ಉಗ್ರಾವತಾರಕ್ಕೆ ಕಾಂಗ್ರೆಸ್‌ ಕ್ಯಾತೆ, ಕೇಂದ್ರದ ವಿರುದ್ಧ ಮತ್ತೊಂದು ರಣಕಹಳೆ!

ಮೋದಿ ಅವರ ವಿರುದ್ಧ ವಿಪಕ್ಷಗಳೇನೋ ನಾ ಮುಂದು, ತಾ ಮುಂದು ಅನ್ನೋ ಹಾಗೆ ಬಿಲ್ಲು ಬಾಣ ಪ್ರಯೋಗಕ್ಕೆ ಮುಂದಾಗಿದ್ದಾರೆ. ಅದರ ನಡುವೆ ರಾಷ್ಟ್ರ ಲಾಂಛನವನ್ನು(National Emblem)  ವಿರೂಪ ಮಾಡಿದ್ದಾರೆ ಎನ್ನುವ ಆರೋಪವೂ ಮೋದಿ ಸರ್ಕಾರದ ಮೇಲೆ ಬಿದ್ದಿದೆ. ಇವೆಲ್ಲದಕ್ಕೂ ಸರ್ಕಾರ ಸ್ಪಷ್ಟನೆ ನೀಡಿದ್ದು ಲಾಂಛನವನ್ನು ವಿರೂಪ ಮಾಡಿಲ್ಲ ಎಂದು ಹೇಳಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?