News Hour: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ:  ನಾಳೆಯ ವಿಚಾರಣೆಗೆ ವಿನಾಯಿತಿ ಕೇಳಿದ ರಾಹುಲ್‌ ಗಾಂಧಿ

News Hour: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ನಾಳೆಯ ವಿಚಾರಣೆಗೆ ವಿನಾಯಿತಿ ಕೇಳಿದ ರಾಹುಲ್‌ ಗಾಂಧಿ

Published : Jun 16, 2022, 11:09 PM IST

ಸೋಮವಾರದಿಂದ ಸತತ ಮೂರು ದಿನಗಳ ವಿಚಾರಣೆಗೆ ಗುರಿಯಾಗಿದ್ದ ರಾಹುಲ್‌, ಗುರುವಾರ ವಿರಾಮ ಕೋರಿದ್ದರು

ನವದೆಹಲಿ (ಜೂ. 16): ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಶುಕ್ರವಾರ ನಡೆಯಬೇಕಿದ್ದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಎಂದು ಜಾರಿ ನಿರ್ದೇಶನಾಲಯಕ್ಕೆ ಮನವಿ ಮಾಡಿದ್ದಾರೆ. ಸೋಮವಾರದಿಂದ ಸತತ ಮೂರು ದಿನಗಳ ವಿಚಾರಣೆಗೆ ಗುರಿಯಾಗಿದ್ದ ರಾಹುಲ್‌, ಗುರುವಾರ ವಿರಾಮ ಕೋರಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಬರುವಂತೆ ರಾಹುಲ್‌ಗೆ ಸೂಚಿಸಲಾಗಿತ್ತು.

ಆದರೆ ಕೋವಿಡ್‌ ಬಳಿಕದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ತಾಯಿ ಸೋನಿಯಾ ಆರೈಕೆಗೆ ತೆರಳಬೇಕಿರುವ ಕಾರಣ ಶುಕ್ರವಾರದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಎಂದು ರಾಹುಲ್‌ ಗುರುವಾರ ಇಡಿಗೆ ಪತ್ರ ಬರೆದಿದ್ದಾರೆ. ಅವರು ಪತ್ರದ ಮೂಲಕ ಸಲ್ಲಿಸಿದ ಮನವಿಗೆ ಇಡಿ ಅಧಿಕಾರಿಗಳು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೋವಿಡ್‌ ನಂತರದ ಕಾಯಿಲೆಯಿಂದ ಬಳಲುತ್ತಿರುವ ಸೋನಿಯಾ ದೆಹಲಿಯ ಗಂಗಾರಾಮ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೂ.23 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅವರಿಗೆ ಸೂಚನೆ ನೀಡಿದೆ.

ಇದನ್ನೂ ನೋಡಿ: ನೂಪುರ್ ಹೇಳಿಕೆ ಖಂಡಿಸಿ 10 ರಾಜ್ಯಗಳಲ್ಲಿ ಹಿಂಸಾಚಾರ,ರಾಜ್ಯದಲ್ಲಿ ಭದ್ರತೆ ಹೆಚ್ಚಳ!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more