5 State Election: ಹಣಕ್ಕಾಗಿ ತಾಯಿಯನ್ನೇ ತೊರೆದ'ಕ್ರೂರಿ ಸಿಧು';ಪಂಜಾಬ್ ಪಾಲಿಟಿಕ್ಸ್‌ನಲ್ಲಿ ಸಂಚಲನ

5 State Election: ಹಣಕ್ಕಾಗಿ ತಾಯಿಯನ್ನೇ ತೊರೆದ'ಕ್ರೂರಿ ಸಿಧು';ಪಂಜಾಬ್ ಪಾಲಿಟಿಕ್ಸ್‌ನಲ್ಲಿ ಸಂಚಲನ

Published : Jan 30, 2022, 05:45 PM IST

ಪಂಚರಾಜ್ಯ ಚುನಾವಣೆ ಘೋಷಣೆಯಾಗಿದ್ದು, ಎಲೆಕ್ಷನ್ ಭರಾಟೆ ಬಲು ಜೋರಾಗಿದೆ. ಏತನ್ಮಧ್ಯೆ  ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ‘ಕ್ರೂರ ವ್ಯಕ್ತಿ’ ಆತ ಹಣಕ್ಕಾಗಿ ವೃದ್ಧಾಪ್ಯದಲ್ಲಿ ಹೆತ್ತ ತಾಯಿಯನ್ನೇ ತೊರೆದಿದ್ದಾನೆ ಎಂದು ಎಂದು ಸಿಧು ಹಿರಿಯ ಸಹೋದರಿ ಸುಮನ್‌ ತುರ್‌ ಆರೋಪಿಸಿದ್ದಾರೆ. 

 

ಪಂಚರಾಜ್ಯ ಚುನಾವಣೆ ಘೋಷಣೆಯಾಗಿದ್ದು, ಎಲೆಕ್ಷನ್ ಭರಾಟೆ ಬಲು ಜೋರಾಗಿದೆ. ಏತನ್ಮಧ್ಯೆ  ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ‘ಕ್ರೂರ ವ್ಯಕ್ತಿ’ ಆತ ಹಣಕ್ಕಾಗಿ ವೃದ್ಧಾಪ್ಯದಲ್ಲಿ ಹೆತ್ತ ತಾಯಿಯನ್ನೇ ತೊರೆದಿದ್ದಾನೆ ಎಂದು ಎಂದು ಸಿಧು ಹಿರಿಯ ಸಹೋದರಿ ಸುಮನ್‌ ತುರ್‌ ಆರೋಪಿಸಿದ್ದಾರೆ. ಈ ಆರೋಪ ಪಂಜಾಬ್ ಪಾಲಿಟಿಕ್ಸ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. 

‘1986ರಲ್ಲಿ ಸಿಧು ತಂದೆಯ ನಿಧನದ ನಂತರ ಆಸ್ತಿಗಾಗಿ ಅವರ ತಾಯಿ ಹಾಗೂ ಸಹೋದರಿಯನ್ನು ಮನೆಯಿಂದ ಹೊರಹಾಕಿದರು. ನನ್ನ ತಂದೆಯ ಮನೆ, ಜಮೀನು, ಪಿಂಚಣಿಯ ಸಿಧು ಹಣವನ್ನೆಲ್ಲ ಕಬಳಿಸಿದರು. 1989ರಲ್ಲಿ ರೇಲ್ವೆ ನಿಲ್ದಾಣದಲ್ಲಿ ತಾಯಿ ಅಸುನೀಗಿದರು. ಆಸ್ತಿಗಾಗಿ ಮನೆಯಿಂದ ತಾವೇ ಹೊರಹಾಕಿದ ಸಿಧು ತನ್ನ ತಾಯಿಯು ತಂದೆಯಿಂದ ಕಾನೂನಾತ್ಮಕವಾಗಿ ಬೇರ್ಪಟ್ಟಿದ್ದರು ಎಂದು ಸಂದರ್ಶನದಲ್ಲಿ ಸುಳ್ಳು ಹೇಳಿದ್ದಾರೆ' ಎಂದು ಸುಮನ್ ತುರ್ ಆರೋಪಿಸಿದ್ದಾರೆ. 

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more