5 State Election: ಹಣಕ್ಕಾಗಿ ತಾಯಿಯನ್ನೇ ತೊರೆದ'ಕ್ರೂರಿ ಸಿಧು';ಪಂಜಾಬ್ ಪಾಲಿಟಿಕ್ಸ್‌ನಲ್ಲಿ ಸಂಚಲನ

5 State Election: ಹಣಕ್ಕಾಗಿ ತಾಯಿಯನ್ನೇ ತೊರೆದ'ಕ್ರೂರಿ ಸಿಧು';ಪಂಜಾಬ್ ಪಾಲಿಟಿಕ್ಸ್‌ನಲ್ಲಿ ಸಂಚಲನ

Published : Jan 30, 2022, 05:45 PM IST

ಪಂಚರಾಜ್ಯ ಚುನಾವಣೆ ಘೋಷಣೆಯಾಗಿದ್ದು, ಎಲೆಕ್ಷನ್ ಭರಾಟೆ ಬಲು ಜೋರಾಗಿದೆ. ಏತನ್ಮಧ್ಯೆ  ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ‘ಕ್ರೂರ ವ್ಯಕ್ತಿ’ ಆತ ಹಣಕ್ಕಾಗಿ ವೃದ್ಧಾಪ್ಯದಲ್ಲಿ ಹೆತ್ತ ತಾಯಿಯನ್ನೇ ತೊರೆದಿದ್ದಾನೆ ಎಂದು ಎಂದು ಸಿಧು ಹಿರಿಯ ಸಹೋದರಿ ಸುಮನ್‌ ತುರ್‌ ಆರೋಪಿಸಿದ್ದಾರೆ. 

 

ಪಂಚರಾಜ್ಯ ಚುನಾವಣೆ ಘೋಷಣೆಯಾಗಿದ್ದು, ಎಲೆಕ್ಷನ್ ಭರಾಟೆ ಬಲು ಜೋರಾಗಿದೆ. ಏತನ್ಮಧ್ಯೆ  ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ‘ಕ್ರೂರ ವ್ಯಕ್ತಿ’ ಆತ ಹಣಕ್ಕಾಗಿ ವೃದ್ಧಾಪ್ಯದಲ್ಲಿ ಹೆತ್ತ ತಾಯಿಯನ್ನೇ ತೊರೆದಿದ್ದಾನೆ ಎಂದು ಎಂದು ಸಿಧು ಹಿರಿಯ ಸಹೋದರಿ ಸುಮನ್‌ ತುರ್‌ ಆರೋಪಿಸಿದ್ದಾರೆ. ಈ ಆರೋಪ ಪಂಜಾಬ್ ಪಾಲಿಟಿಕ್ಸ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. 

‘1986ರಲ್ಲಿ ಸಿಧು ತಂದೆಯ ನಿಧನದ ನಂತರ ಆಸ್ತಿಗಾಗಿ ಅವರ ತಾಯಿ ಹಾಗೂ ಸಹೋದರಿಯನ್ನು ಮನೆಯಿಂದ ಹೊರಹಾಕಿದರು. ನನ್ನ ತಂದೆಯ ಮನೆ, ಜಮೀನು, ಪಿಂಚಣಿಯ ಸಿಧು ಹಣವನ್ನೆಲ್ಲ ಕಬಳಿಸಿದರು. 1989ರಲ್ಲಿ ರೇಲ್ವೆ ನಿಲ್ದಾಣದಲ್ಲಿ ತಾಯಿ ಅಸುನೀಗಿದರು. ಆಸ್ತಿಗಾಗಿ ಮನೆಯಿಂದ ತಾವೇ ಹೊರಹಾಕಿದ ಸಿಧು ತನ್ನ ತಾಯಿಯು ತಂದೆಯಿಂದ ಕಾನೂನಾತ್ಮಕವಾಗಿ ಬೇರ್ಪಟ್ಟಿದ್ದರು ಎಂದು ಸಂದರ್ಶನದಲ್ಲಿ ಸುಳ್ಳು ಹೇಳಿದ್ದಾರೆ' ಎಂದು ಸುಮನ್ ತುರ್ ಆರೋಪಿಸಿದ್ದಾರೆ. 

 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more