5 State Election: ಹಣಕ್ಕಾಗಿ ತಾಯಿಯನ್ನೇ ತೊರೆದ'ಕ್ರೂರಿ ಸಿಧು';ಪಂಜಾಬ್ ಪಾಲಿಟಿಕ್ಸ್‌ನಲ್ಲಿ ಸಂಚಲನ

5 State Election: ಹಣಕ್ಕಾಗಿ ತಾಯಿಯನ್ನೇ ತೊರೆದ'ಕ್ರೂರಿ ಸಿಧು';ಪಂಜಾಬ್ ಪಾಲಿಟಿಕ್ಸ್‌ನಲ್ಲಿ ಸಂಚಲನ

Published : Jan 30, 2022, 05:45 PM IST

ಪಂಚರಾಜ್ಯ ಚುನಾವಣೆ ಘೋಷಣೆಯಾಗಿದ್ದು, ಎಲೆಕ್ಷನ್ ಭರಾಟೆ ಬಲು ಜೋರಾಗಿದೆ. ಏತನ್ಮಧ್ಯೆ  ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ‘ಕ್ರೂರ ವ್ಯಕ್ತಿ’ ಆತ ಹಣಕ್ಕಾಗಿ ವೃದ್ಧಾಪ್ಯದಲ್ಲಿ ಹೆತ್ತ ತಾಯಿಯನ್ನೇ ತೊರೆದಿದ್ದಾನೆ ಎಂದು ಎಂದು ಸಿಧು ಹಿರಿಯ ಸಹೋದರಿ ಸುಮನ್‌ ತುರ್‌ ಆರೋಪಿಸಿದ್ದಾರೆ. 

 

ಪಂಚರಾಜ್ಯ ಚುನಾವಣೆ ಘೋಷಣೆಯಾಗಿದ್ದು, ಎಲೆಕ್ಷನ್ ಭರಾಟೆ ಬಲು ಜೋರಾಗಿದೆ. ಏತನ್ಮಧ್ಯೆ  ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ‘ಕ್ರೂರ ವ್ಯಕ್ತಿ’ ಆತ ಹಣಕ್ಕಾಗಿ ವೃದ್ಧಾಪ್ಯದಲ್ಲಿ ಹೆತ್ತ ತಾಯಿಯನ್ನೇ ತೊರೆದಿದ್ದಾನೆ ಎಂದು ಎಂದು ಸಿಧು ಹಿರಿಯ ಸಹೋದರಿ ಸುಮನ್‌ ತುರ್‌ ಆರೋಪಿಸಿದ್ದಾರೆ. ಈ ಆರೋಪ ಪಂಜಾಬ್ ಪಾಲಿಟಿಕ್ಸ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. 

‘1986ರಲ್ಲಿ ಸಿಧು ತಂದೆಯ ನಿಧನದ ನಂತರ ಆಸ್ತಿಗಾಗಿ ಅವರ ತಾಯಿ ಹಾಗೂ ಸಹೋದರಿಯನ್ನು ಮನೆಯಿಂದ ಹೊರಹಾಕಿದರು. ನನ್ನ ತಂದೆಯ ಮನೆ, ಜಮೀನು, ಪಿಂಚಣಿಯ ಸಿಧು ಹಣವನ್ನೆಲ್ಲ ಕಬಳಿಸಿದರು. 1989ರಲ್ಲಿ ರೇಲ್ವೆ ನಿಲ್ದಾಣದಲ್ಲಿ ತಾಯಿ ಅಸುನೀಗಿದರು. ಆಸ್ತಿಗಾಗಿ ಮನೆಯಿಂದ ತಾವೇ ಹೊರಹಾಕಿದ ಸಿಧು ತನ್ನ ತಾಯಿಯು ತಂದೆಯಿಂದ ಕಾನೂನಾತ್ಮಕವಾಗಿ ಬೇರ್ಪಟ್ಟಿದ್ದರು ಎಂದು ಸಂದರ್ಶನದಲ್ಲಿ ಸುಳ್ಳು ಹೇಳಿದ್ದಾರೆ' ಎಂದು ಸುಮನ್ ತುರ್ ಆರೋಪಿಸಿದ್ದಾರೆ. 

 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more