5 State Election: ಹಣಕ್ಕಾಗಿ ತಾಯಿಯನ್ನೇ ತೊರೆದ'ಕ್ರೂರಿ ಸಿಧು';ಪಂಜಾಬ್ ಪಾಲಿಟಿಕ್ಸ್‌ನಲ್ಲಿ ಸಂಚಲನ

5 State Election: ಹಣಕ್ಕಾಗಿ ತಾಯಿಯನ್ನೇ ತೊರೆದ'ಕ್ರೂರಿ ಸಿಧು';ಪಂಜಾಬ್ ಪಾಲಿಟಿಕ್ಸ್‌ನಲ್ಲಿ ಸಂಚಲನ

Published : Jan 30, 2022, 05:45 PM IST

ಪಂಚರಾಜ್ಯ ಚುನಾವಣೆ ಘೋಷಣೆಯಾಗಿದ್ದು, ಎಲೆಕ್ಷನ್ ಭರಾಟೆ ಬಲು ಜೋರಾಗಿದೆ. ಏತನ್ಮಧ್ಯೆ  ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ‘ಕ್ರೂರ ವ್ಯಕ್ತಿ’ ಆತ ಹಣಕ್ಕಾಗಿ ವೃದ್ಧಾಪ್ಯದಲ್ಲಿ ಹೆತ್ತ ತಾಯಿಯನ್ನೇ ತೊರೆದಿದ್ದಾನೆ ಎಂದು ಎಂದು ಸಿಧು ಹಿರಿಯ ಸಹೋದರಿ ಸುಮನ್‌ ತುರ್‌ ಆರೋಪಿಸಿದ್ದಾರೆ. 

 

ಪಂಚರಾಜ್ಯ ಚುನಾವಣೆ ಘೋಷಣೆಯಾಗಿದ್ದು, ಎಲೆಕ್ಷನ್ ಭರಾಟೆ ಬಲು ಜೋರಾಗಿದೆ. ಏತನ್ಮಧ್ಯೆ  ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ‘ಕ್ರೂರ ವ್ಯಕ್ತಿ’ ಆತ ಹಣಕ್ಕಾಗಿ ವೃದ್ಧಾಪ್ಯದಲ್ಲಿ ಹೆತ್ತ ತಾಯಿಯನ್ನೇ ತೊರೆದಿದ್ದಾನೆ ಎಂದು ಎಂದು ಸಿಧು ಹಿರಿಯ ಸಹೋದರಿ ಸುಮನ್‌ ತುರ್‌ ಆರೋಪಿಸಿದ್ದಾರೆ. ಈ ಆರೋಪ ಪಂಜಾಬ್ ಪಾಲಿಟಿಕ್ಸ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. 

‘1986ರಲ್ಲಿ ಸಿಧು ತಂದೆಯ ನಿಧನದ ನಂತರ ಆಸ್ತಿಗಾಗಿ ಅವರ ತಾಯಿ ಹಾಗೂ ಸಹೋದರಿಯನ್ನು ಮನೆಯಿಂದ ಹೊರಹಾಕಿದರು. ನನ್ನ ತಂದೆಯ ಮನೆ, ಜಮೀನು, ಪಿಂಚಣಿಯ ಸಿಧು ಹಣವನ್ನೆಲ್ಲ ಕಬಳಿಸಿದರು. 1989ರಲ್ಲಿ ರೇಲ್ವೆ ನಿಲ್ದಾಣದಲ್ಲಿ ತಾಯಿ ಅಸುನೀಗಿದರು. ಆಸ್ತಿಗಾಗಿ ಮನೆಯಿಂದ ತಾವೇ ಹೊರಹಾಕಿದ ಸಿಧು ತನ್ನ ತಾಯಿಯು ತಂದೆಯಿಂದ ಕಾನೂನಾತ್ಮಕವಾಗಿ ಬೇರ್ಪಟ್ಟಿದ್ದರು ಎಂದು ಸಂದರ್ಶನದಲ್ಲಿ ಸುಳ್ಳು ಹೇಳಿದ್ದಾರೆ' ಎಂದು ಸುಮನ್ ತುರ್ ಆರೋಪಿಸಿದ್ದಾರೆ. 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more