Navjot Singh Sidhu: ಇಂಡಿಯಾ ಒಕ್ಕೂಟ ಛಿದ್ರ ಛಿದ್ರ..‘ಕೈ’ ಅಭದ್ರ..! ಕಮಲ ಪಾಳಯಕ್ಕೆ ಘರ್ ವಾಪ್ಸಿಯಾಗ್ತಾರಾ ಸಿಧು..?

Navjot Singh Sidhu: ಇಂಡಿಯಾ ಒಕ್ಕೂಟ ಛಿದ್ರ ಛಿದ್ರ..‘ಕೈ’ ಅಭದ್ರ..! ಕಮಲ ಪಾಳಯಕ್ಕೆ ಘರ್ ವಾಪ್ಸಿಯಾಗ್ತಾರಾ ಸಿಧು..?

Published : Feb 19, 2024, 12:01 PM ISTUpdated : Feb 19, 2024, 12:02 PM IST

ಕಾಂಗ್ರೆಸ್ ನಾಯಕತ್ವದಿಂದ ಬೇಸತ್ತರಾ ಕಮಲ್ ನಾಥ್?
ಕಮಲ ಪಾಳಯಕ್ಕೆ ಘರ್ ವಾಪ್ಸಿಯಾಗ್ತಾರಾ ಸಿಧು..?
ಶೀಘ್ರವೇ ಬಿಜೆಪಿ ಸೇರ್ತಾರಾ ಮಜಿ ಕ್ರಿಕೆಟಿಗ ಸಿಧು..? 

ಇಂಡಿಯಾ ಒಕ್ಕೂಟ ಲೋಕಸಭಾ ಚುನಾವಣೆಗೂ(Loksabha) ಮೊದಲೇ ಛಿದ್ರ ಛಿದ್ರವಾಗುವಂತೆ ಕಾಣುತ್ತಿದ್ದು, ಬಿರುಗಾಳಿಯಲ್ಲಿ ಸಿಲುಕಿ ತರಗೆಲೆಯಂತೆ ಕಾಂಗ್ರೆಸ್ ಆಗಿದೆ. ಅತಿರಥ ಮಹಾರಥ ನಾಯಕರೇ ಪಕ್ಷಕ್ಕೆ ಗುಡ್‌ಬೈ ಹೇಳುತ್ತಿದ್ದಾರೆ. ಕಾಂಗ್ರೆಸ್‌ಗೆ(Congress) ಗಾಯದ ಮೇಲೆ ಉಪ್ಪನ್ನು ಮನೀಶ್ ತಿವಾರಿ ಸುರಿದಿದ್ದಾರೆ. ಕಮಲನಾಥ್(Kamal Nath) ಬಳಿಕ ಕಾಂಗ್ರೆಸ್‌ನಿಂದ ತಿವಾರಿ(Manish Tiwari) ವಿಮುಖರಾಗುವ ಸಾಧ್ಯತೆ ಇದೆ. ಇತ್ತ ಕಾಂಗ್ರೆಸ್‌ಗೆ ಗುಡ್‌ಬೈ ಹೇಳುವತ್ತ ನವಜೋತ್ ಸಿಂಗ್ ಸಿಧು ಮುಂದಾಗಿದ್ದಾರೆ. ಕಾಂಗ್ರೆಸ್ ನಾಯಕತ್ವದಿಂದ ಬೇಸತ್ತರಾ ಕಮಲ್ ನಾಥ್ ಎಂಬ ಪ್ರಶ್ನೆ ಈಗ ಕಾಡುತ್ತಿದೆ. ಕಳೆದ ಚುನಾವಣೆಯಲ್ಲಿ ತಮ್ಮನ್ನು ಕಡೆಗಣಿಸಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದು, ಶೀಘ್ರವೇ ಕಮಲನಾಥ್ ಬಿಜೆಪಿ ಸೇರ್ಪಡೆ ಸಾಧ್ಯತೆ ಎನ್ನಲಾಗ್ತಿದೆ. ಇನ್ನೂ ಇತ್ತ ಪಂಜಾಬ್‌ನಲ್ಲಿ ಕಮಲ ಪಾಳಯಕ್ಕೆ ಸಿಧು(Navjot Singh Sidhu) ಘರ್ ವಾಪ್ಸಿಯಾಗ್ತಾರೆ ಎನ್ನಲಾಗ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಮಾತುಕತೆ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ:  ‘ದೋಸ್ತಿ’ಗಳಿಗೆ ಖಡಕ್ ಸಂದೇಶ ಕೊಟ್ರಾ ರೆಬೆಲ್ ಲೇಡಿ ?: ‘ಮಂಡ್ಯನ ಎಂದೆಂದಿಗೂ ಬಿಡಲ್ಲ’ ಎಂದು ಸುಮಲತಾ ಶಪಥ !

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more