Navjot Singh Sidhu: ಇಂಡಿಯಾ ಒಕ್ಕೂಟ ಛಿದ್ರ ಛಿದ್ರ..‘ಕೈ’ ಅಭದ್ರ..! ಕಮಲ ಪಾಳಯಕ್ಕೆ ಘರ್ ವಾಪ್ಸಿಯಾಗ್ತಾರಾ ಸಿಧು..?

Navjot Singh Sidhu: ಇಂಡಿಯಾ ಒಕ್ಕೂಟ ಛಿದ್ರ ಛಿದ್ರ..‘ಕೈ’ ಅಭದ್ರ..! ಕಮಲ ಪಾಳಯಕ್ಕೆ ಘರ್ ವಾಪ್ಸಿಯಾಗ್ತಾರಾ ಸಿಧು..?

Published : Feb 19, 2024, 12:01 PM ISTUpdated : Feb 19, 2024, 12:02 PM IST

ಕಾಂಗ್ರೆಸ್ ನಾಯಕತ್ವದಿಂದ ಬೇಸತ್ತರಾ ಕಮಲ್ ನಾಥ್?
ಕಮಲ ಪಾಳಯಕ್ಕೆ ಘರ್ ವಾಪ್ಸಿಯಾಗ್ತಾರಾ ಸಿಧು..?
ಶೀಘ್ರವೇ ಬಿಜೆಪಿ ಸೇರ್ತಾರಾ ಮಜಿ ಕ್ರಿಕೆಟಿಗ ಸಿಧು..? 

ಇಂಡಿಯಾ ಒಕ್ಕೂಟ ಲೋಕಸಭಾ ಚುನಾವಣೆಗೂ(Loksabha) ಮೊದಲೇ ಛಿದ್ರ ಛಿದ್ರವಾಗುವಂತೆ ಕಾಣುತ್ತಿದ್ದು, ಬಿರುಗಾಳಿಯಲ್ಲಿ ಸಿಲುಕಿ ತರಗೆಲೆಯಂತೆ ಕಾಂಗ್ರೆಸ್ ಆಗಿದೆ. ಅತಿರಥ ಮಹಾರಥ ನಾಯಕರೇ ಪಕ್ಷಕ್ಕೆ ಗುಡ್‌ಬೈ ಹೇಳುತ್ತಿದ್ದಾರೆ. ಕಾಂಗ್ರೆಸ್‌ಗೆ(Congress) ಗಾಯದ ಮೇಲೆ ಉಪ್ಪನ್ನು ಮನೀಶ್ ತಿವಾರಿ ಸುರಿದಿದ್ದಾರೆ. ಕಮಲನಾಥ್(Kamal Nath) ಬಳಿಕ ಕಾಂಗ್ರೆಸ್‌ನಿಂದ ತಿವಾರಿ(Manish Tiwari) ವಿಮುಖರಾಗುವ ಸಾಧ್ಯತೆ ಇದೆ. ಇತ್ತ ಕಾಂಗ್ರೆಸ್‌ಗೆ ಗುಡ್‌ಬೈ ಹೇಳುವತ್ತ ನವಜೋತ್ ಸಿಂಗ್ ಸಿಧು ಮುಂದಾಗಿದ್ದಾರೆ. ಕಾಂಗ್ರೆಸ್ ನಾಯಕತ್ವದಿಂದ ಬೇಸತ್ತರಾ ಕಮಲ್ ನಾಥ್ ಎಂಬ ಪ್ರಶ್ನೆ ಈಗ ಕಾಡುತ್ತಿದೆ. ಕಳೆದ ಚುನಾವಣೆಯಲ್ಲಿ ತಮ್ಮನ್ನು ಕಡೆಗಣಿಸಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದು, ಶೀಘ್ರವೇ ಕಮಲನಾಥ್ ಬಿಜೆಪಿ ಸೇರ್ಪಡೆ ಸಾಧ್ಯತೆ ಎನ್ನಲಾಗ್ತಿದೆ. ಇನ್ನೂ ಇತ್ತ ಪಂಜಾಬ್‌ನಲ್ಲಿ ಕಮಲ ಪಾಳಯಕ್ಕೆ ಸಿಧು(Navjot Singh Sidhu) ಘರ್ ವಾಪ್ಸಿಯಾಗ್ತಾರೆ ಎನ್ನಲಾಗ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಮಾತುಕತೆ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ:  ‘ದೋಸ್ತಿ’ಗಳಿಗೆ ಖಡಕ್ ಸಂದೇಶ ಕೊಟ್ರಾ ರೆಬೆಲ್ ಲೇಡಿ ?: ‘ಮಂಡ್ಯನ ಎಂದೆಂದಿಗೂ ಬಿಡಲ್ಲ’ ಎಂದು ಸುಮಲತಾ ಶಪಥ !

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more