Narendra Modi: ಮೋದಿ ಜನಪ್ರಿಯತೆ ಹಿಂದಿದೆಯಾ ರಾಮ ರಹಸ್ಯ..? ಉತ್ತರಪಥೇಶ್ವರನಿಗೆ ದಕ್ಷಿಣದಲ್ಲೂ ದಕ್ಕುತ್ತಾ ವಿಜಯಮಾಲೆ..?

Narendra Modi: ಮೋದಿ ಜನಪ್ರಿಯತೆ ಹಿಂದಿದೆಯಾ ರಾಮ ರಹಸ್ಯ..? ಉತ್ತರಪಥೇಶ್ವರನಿಗೆ ದಕ್ಷಿಣದಲ್ಲೂ ದಕ್ಕುತ್ತಾ ವಿಜಯಮಾಲೆ..?

Published : Mar 07, 2024, 05:45 PM IST

ಮೂರು ಸಮೀಕ್ಷೆಗಳು ಹೇಳಿದ ಭವಿಷ್ಯವೇನು ಗೊತ್ತಾ..?
ಮೋದಿ ಪಾಲಿಗೆ ವರವಾದವರು ಆ ‘ಪಂಚ’ ಕಾರಣಗಳು!
ವಿಪಕ್ಷಗಳ ಟೆನ್ಷನ್ ಹೆಚ್ಚಿಸಿದ್ದೇಕೆ ಸಾಲು ಸಾಲು ಸಮೀಕ್ಷೆಗಳು?

ರಾಷ್ಟ್ರ ರಾಜಕಾರಣ ಈಗ ಮಿಂಚಿನ ವೇಗದಲ್ಲಿ ಬದಲಾಗ್ತಾ ಇದೆ. ಒಂದು ಕಡೆ ಮಹಾಚುನಾವಣೆಗೆ ಪಿಚ್ ರೆಡಿ ಆಗ್ತಾ ಇದ್ರೆ, ಇನ್ನೊಂದು ಕಡೆ ಸೆಂಚುರಿ ಸ್ಟಾರ್‌ಗಳೆಲ್ಲಾ ಶತಕ, ದ್ವಿಶತಕ, ತ್ರಿಶತಕ ಬಾರಿಸೋ ಕನಸು ಕಾಣ್ತಿದ್ದಾರೆ. ಆ ಪೈಕಿ ಪ್ರಧಾನಿ ಮೋದಿ(Narendra Modi), ಚತುರ್ ಶತಕ ಬಾರಿಸೋ ಅತಿ ದೊಡ್ಡ ಕನಸು ಕಂಡಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ನಾವೂ ನೀವೆಲ್ಲರೂ ಮತ್ತೊಂದು ಮಹಾ ಚುನಾವಣಾ(Loksabha) ಸಂಗ್ರಾಮಕ್ಕೆ  ಸಾಕ್ಷಿಯಾಗಲಿದ್ದೇವೆ. ಆದ್ರೆ, ಈ ಸಂಗ್ರಾಮದಲ್ಲಿ ಗೆಲುವು ತನಗೇ ದಕ್ಕಲಿದೆ ಅನ್ನೋ ಗುಂಗಿನಲ್ಲಿ ಬಿಜೆಪಿ(BJP) ಇದೆ. 2014ರಲ್ಲಿ, 2019ರಲ್ಲಿ, ಎರಡು ಬಾರಿ ಗೆದ್ದಿದ್ದಕ್ಕಿಂತಲೂ ಹೆಚ್ಚಿನ ಸಂಖ್ಯೆಗಳ ಜೊತೆಗೆ, ಹೊಸ ದಾಖಲೆಯನ್ನೇ ಸೃಷ್ಟಿಸೋ ಮೂಲಕ, ಮೋದಿ ಪಟ್ಟವೇರಲಿದ್ದಾರೆ ಅನ್ನೋ ಮಾತು, ಮೋದಿ ಪಾಳಯದಿಂದ ಮಾರ್ದನಿಸ್ತಾ ಇದೆ. ಈ ಮಾತು ಸತ್ಯವಾಗೋ ಸಾಧ್ಯತೆ ದಟ್ಟವಾಗಿದೆ ಅಂತ ಸಮೀಕ್ಷೆಗಳು ಹೇಳ್ತಿದ್ದಾವೆ. ಮೋದಿ ಅವರಂತೂ ಈ ಬಾರಿ ಗೆದ್ದೇ ಗೆಲ್ಲುವ ಅಗಾಧ ವಿಶ್ವಾಸದಿಂದ್ದಾರೆ. ಕಳೆದ ಪಂಚರಾಜ್ಯ ಚುನಾವಣೆಗಳ ಫಲಿತಾಂಶದ ಬಳಿಕ, ಮೋದಿ ಪಡೆಗೆ ಇದ್ದ ಅಲ್ಪಸ್ವಲ್ಪ ಚಿಂತೆ ಕೂಡ ದೂರವಾಗಿತ್ತು.. ಕರ್ನಾಟಕ(Karnataka) ಕೈತಪ್ಪಿದಾಗಿನಿಂದಲೂ ಪರಿತಪಿಸುತ್ತಿದ್ದ ಕಮಲ ಪಡೆ, ಪಂಚರಾಜ್ಯಗಳನ್ನ ಗೆದ್ದ ಬಳಿಕ, ಮತ್ತಷ್ಟು ಪುಟಿದೆದ್ದಿತ್ತು.. ಅಲ್ಲಿಂದ ಮುಂದೆ ಮೋದಿ ಸೇನೆ ಹಿಂದಿರುಗಿ ನೋಡಿದ್ದೇ ಇಲ್ಲ.. ಅವರ ಕಣ್ಣಿದ್ದದ್ದು, ಮುಂದೆ ಇದ್ದ ಲೋಕಸಭೆಯ ಮೇಲೆ.

ಇದನ್ನೂ ವೀಕ್ಷಿಸಿ:  ಲವ್‌ನಲ್ಲಿ ಬಿದ್ದ ಫಸ್ಟ್ ರ‍್ಯಾಂಕ್ ಭೂಮಿಕಾ.. ಅವಳ ಕಥೆ ಮುಗಿಸಿ ರೈಲಿಗೆ ತಲೆ ಕೊಟ್ಟ ಪಾಗಲ್‌..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more