ಶ್ರೀರಾಮ ಮಂದಿರ ನಿರ್ಮಾಣದ Exclusive ವರದಿ, ಆಯೋಧ್ಯೆಯಲ್ಲಿ ಸುವರ್ಣನ್ಯೂಸ್!

ಶ್ರೀರಾಮ ಮಂದಿರ ನಿರ್ಮಾಣದ Exclusive ವರದಿ, ಆಯೋಧ್ಯೆಯಲ್ಲಿ ಸುವರ್ಣನ್ಯೂಸ್!

Published : Oct 25, 2022, 11:40 PM ISTUpdated : Sep 07, 2023, 05:03 PM IST

ಈ ಬಾರಿಯ ದೀಪಾವಳಿ ಆಯೋಧ್ಯೆಗೆ ಹಲವು ಕಾರಣಗಳಿಂದ ವಿಶೇಷವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಆಯೋಧ್ಯೆಯಲ್ಲಿ ಹಾಜರಿದ್ದರು. ರಾಮ ಮಂದಿರ ನಿರ್ಮಾಣ ಕಾರ್ಯವನ್ನು ಪರಿಶೀಲಿಸಿದ್ದಾರೆ. ಇದೀಗ ಏಷ್ಯಾನೆಟ್ ಸುವರ್ಣನ್ಯೂಸ್ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಇಂಚಿಂಚು ಮಾಹಿತಿ ನೀಡುತ್ತಿದೆ. ಆಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಸ್ಥಳಕ್ಕೆ ತೆರಳಿ ನೀಡಿರುವ ವಸ್ತುನಿಷ್ಠ ವರದಿ ಇಲ್ಲಿದೆ.

ಆಯೋಧ್ಯೆಯಲ್ಲಿ ಭವ್ಯವಾದ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣವಾಗುತ್ತಿದೆ. 6 ತಿಂಗಳ ಹಿಂದೆ ಸುವರ್ಣನ್ಯೂಸ್ ರಾಮ ಮಂದಿರ ನಿರ್ಮಾಣ ಕಾರ್ಯದ ಸಂಪೂರ್ಣ ಮಾಹಿತಿ ನೀಡಿತ್ತು. ಇದೀಗ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕಾದ ದಿನಾಂಕ ಹತ್ತಿರ ಬರುತ್ತಿದೆ. ಹೀಗಾಗಿ ನಿರ್ಮಾಣ ಕಾರ್ಯ ಮಿಂಚಿನ ವೇಗ ಪಡೆದಿದೆ. ಏಷ್ಯಾನೆಟ್ ಸುವರ್ಣನ್ಯೂಸ್ ಎಕ್ಸ್‌ಕ್ಯೂಟೀವ್ ಚೇರ್ಮೆನ್ ರಾಜೇಶ್ ಕಾಲ್ರಾ ಇದೀಗ ಮತ್ತೆ ರಾಮ ಮಂದಿರ ನಿರ್ಮಾಣ ಕಾರ್ಯದ ಮಾಹಿತಿ ನೀಡಿದ್ದಾರೆ 2023ರ ಡಿಸೆಂಬರ್ ಒಳಗೆ ಮಂದಿ ನಿರ್ಮಾಣ ಕಾರ್ಯ ಮುಗಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಶ್ರೀರಾಮ ಪ್ರತಿಷ್ಠಾಪನೆಗೂ ದಿನಾಂಕ ನಿಗದಿಯಾಗಿದೆ. ಹೀಗಾಗಿ ಶರವೇಗದಲ್ಲಿ ಕೆಲಸಗಳು ನಡೆಯುತ್ತಿದೆ. ಆಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಐತಿಹಾಸಿಕ ಹಾಗೂ ಭಾರತದ ಅಸ್ಮಿತೆಯ ರಾಮ ಮಂದಿರ ನಿರ್ಮಾಣ ಕಾರ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more