ಶ್ರೀರಾಮ ಮಂದಿರ ನಿರ್ಮಾಣದ Exclusive ವರದಿ, ಆಯೋಧ್ಯೆಯಲ್ಲಿ ಸುವರ್ಣನ್ಯೂಸ್!

ಶ್ರೀರಾಮ ಮಂದಿರ ನಿರ್ಮಾಣದ Exclusive ವರದಿ, ಆಯೋಧ್ಯೆಯಲ್ಲಿ ಸುವರ್ಣನ್ಯೂಸ್!

Published : Oct 25, 2022, 11:40 PM ISTUpdated : Sep 07, 2023, 05:03 PM IST

ಈ ಬಾರಿಯ ದೀಪಾವಳಿ ಆಯೋಧ್ಯೆಗೆ ಹಲವು ಕಾರಣಗಳಿಂದ ವಿಶೇಷವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಆಯೋಧ್ಯೆಯಲ್ಲಿ ಹಾಜರಿದ್ದರು. ರಾಮ ಮಂದಿರ ನಿರ್ಮಾಣ ಕಾರ್ಯವನ್ನು ಪರಿಶೀಲಿಸಿದ್ದಾರೆ. ಇದೀಗ ಏಷ್ಯಾನೆಟ್ ಸುವರ್ಣನ್ಯೂಸ್ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಇಂಚಿಂಚು ಮಾಹಿತಿ ನೀಡುತ್ತಿದೆ. ಆಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಸ್ಥಳಕ್ಕೆ ತೆರಳಿ ನೀಡಿರುವ ವಸ್ತುನಿಷ್ಠ ವರದಿ ಇಲ್ಲಿದೆ.

ಆಯೋಧ್ಯೆಯಲ್ಲಿ ಭವ್ಯವಾದ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣವಾಗುತ್ತಿದೆ. 6 ತಿಂಗಳ ಹಿಂದೆ ಸುವರ್ಣನ್ಯೂಸ್ ರಾಮ ಮಂದಿರ ನಿರ್ಮಾಣ ಕಾರ್ಯದ ಸಂಪೂರ್ಣ ಮಾಹಿತಿ ನೀಡಿತ್ತು. ಇದೀಗ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕಾದ ದಿನಾಂಕ ಹತ್ತಿರ ಬರುತ್ತಿದೆ. ಹೀಗಾಗಿ ನಿರ್ಮಾಣ ಕಾರ್ಯ ಮಿಂಚಿನ ವೇಗ ಪಡೆದಿದೆ. ಏಷ್ಯಾನೆಟ್ ಸುವರ್ಣನ್ಯೂಸ್ ಎಕ್ಸ್‌ಕ್ಯೂಟೀವ್ ಚೇರ್ಮೆನ್ ರಾಜೇಶ್ ಕಾಲ್ರಾ ಇದೀಗ ಮತ್ತೆ ರಾಮ ಮಂದಿರ ನಿರ್ಮಾಣ ಕಾರ್ಯದ ಮಾಹಿತಿ ನೀಡಿದ್ದಾರೆ 2023ರ ಡಿಸೆಂಬರ್ ಒಳಗೆ ಮಂದಿ ನಿರ್ಮಾಣ ಕಾರ್ಯ ಮುಗಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಶ್ರೀರಾಮ ಪ್ರತಿಷ್ಠಾಪನೆಗೂ ದಿನಾಂಕ ನಿಗದಿಯಾಗಿದೆ. ಹೀಗಾಗಿ ಶರವೇಗದಲ್ಲಿ ಕೆಲಸಗಳು ನಡೆಯುತ್ತಿದೆ. ಆಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಐತಿಹಾಸಿಕ ಹಾಗೂ ಭಾರತದ ಅಸ್ಮಿತೆಯ ರಾಮ ಮಂದಿರ ನಿರ್ಮಾಣ ಕಾರ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more