ಶ್ರೀರಾಮ ಮಂದಿರ ನಿರ್ಮಾಣದ Exclusive ವರದಿ, ಆಯೋಧ್ಯೆಯಲ್ಲಿ ಸುವರ್ಣನ್ಯೂಸ್!

ಶ್ರೀರಾಮ ಮಂದಿರ ನಿರ್ಮಾಣದ Exclusive ವರದಿ, ಆಯೋಧ್ಯೆಯಲ್ಲಿ ಸುವರ್ಣನ್ಯೂಸ್!

Published : Oct 25, 2022, 11:40 PM ISTUpdated : Sep 07, 2023, 05:03 PM IST

ಈ ಬಾರಿಯ ದೀಪಾವಳಿ ಆಯೋಧ್ಯೆಗೆ ಹಲವು ಕಾರಣಗಳಿಂದ ವಿಶೇಷವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಆಯೋಧ್ಯೆಯಲ್ಲಿ ಹಾಜರಿದ್ದರು. ರಾಮ ಮಂದಿರ ನಿರ್ಮಾಣ ಕಾರ್ಯವನ್ನು ಪರಿಶೀಲಿಸಿದ್ದಾರೆ. ಇದೀಗ ಏಷ್ಯಾನೆಟ್ ಸುವರ್ಣನ್ಯೂಸ್ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಇಂಚಿಂಚು ಮಾಹಿತಿ ನೀಡುತ್ತಿದೆ. ಆಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಸ್ಥಳಕ್ಕೆ ತೆರಳಿ ನೀಡಿರುವ ವಸ್ತುನಿಷ್ಠ ವರದಿ ಇಲ್ಲಿದೆ.

ಆಯೋಧ್ಯೆಯಲ್ಲಿ ಭವ್ಯವಾದ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣವಾಗುತ್ತಿದೆ. 6 ತಿಂಗಳ ಹಿಂದೆ ಸುವರ್ಣನ್ಯೂಸ್ ರಾಮ ಮಂದಿರ ನಿರ್ಮಾಣ ಕಾರ್ಯದ ಸಂಪೂರ್ಣ ಮಾಹಿತಿ ನೀಡಿತ್ತು. ಇದೀಗ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕಾದ ದಿನಾಂಕ ಹತ್ತಿರ ಬರುತ್ತಿದೆ. ಹೀಗಾಗಿ ನಿರ್ಮಾಣ ಕಾರ್ಯ ಮಿಂಚಿನ ವೇಗ ಪಡೆದಿದೆ. ಏಷ್ಯಾನೆಟ್ ಸುವರ್ಣನ್ಯೂಸ್ ಎಕ್ಸ್‌ಕ್ಯೂಟೀವ್ ಚೇರ್ಮೆನ್ ರಾಜೇಶ್ ಕಾಲ್ರಾ ಇದೀಗ ಮತ್ತೆ ರಾಮ ಮಂದಿರ ನಿರ್ಮಾಣ ಕಾರ್ಯದ ಮಾಹಿತಿ ನೀಡಿದ್ದಾರೆ 2023ರ ಡಿಸೆಂಬರ್ ಒಳಗೆ ಮಂದಿ ನಿರ್ಮಾಣ ಕಾರ್ಯ ಮುಗಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಶ್ರೀರಾಮ ಪ್ರತಿಷ್ಠಾಪನೆಗೂ ದಿನಾಂಕ ನಿಗದಿಯಾಗಿದೆ. ಹೀಗಾಗಿ ಶರವೇಗದಲ್ಲಿ ಕೆಲಸಗಳು ನಡೆಯುತ್ತಿದೆ. ಆಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಐತಿಹಾಸಿಕ ಹಾಗೂ ಭಾರತದ ಅಸ್ಮಿತೆಯ ರಾಮ ಮಂದಿರ ನಿರ್ಮಾಣ ಕಾರ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more