ಶ್ರೀರಾಮ ಮಂದಿರ ನಿರ್ಮಾಣದ Exclusive ವರದಿ, ಆಯೋಧ್ಯೆಯಲ್ಲಿ ಸುವರ್ಣನ್ಯೂಸ್!

ಶ್ರೀರಾಮ ಮಂದಿರ ನಿರ್ಮಾಣದ Exclusive ವರದಿ, ಆಯೋಧ್ಯೆಯಲ್ಲಿ ಸುವರ್ಣನ್ಯೂಸ್!

Published : Oct 25, 2022, 11:40 PM ISTUpdated : Sep 07, 2023, 05:03 PM IST

ಈ ಬಾರಿಯ ದೀಪಾವಳಿ ಆಯೋಧ್ಯೆಗೆ ಹಲವು ಕಾರಣಗಳಿಂದ ವಿಶೇಷವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಆಯೋಧ್ಯೆಯಲ್ಲಿ ಹಾಜರಿದ್ದರು. ರಾಮ ಮಂದಿರ ನಿರ್ಮಾಣ ಕಾರ್ಯವನ್ನು ಪರಿಶೀಲಿಸಿದ್ದಾರೆ. ಇದೀಗ ಏಷ್ಯಾನೆಟ್ ಸುವರ್ಣನ್ಯೂಸ್ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಇಂಚಿಂಚು ಮಾಹಿತಿ ನೀಡುತ್ತಿದೆ. ಆಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಸ್ಥಳಕ್ಕೆ ತೆರಳಿ ನೀಡಿರುವ ವಸ್ತುನಿಷ್ಠ ವರದಿ ಇಲ್ಲಿದೆ.

ಆಯೋಧ್ಯೆಯಲ್ಲಿ ಭವ್ಯವಾದ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣವಾಗುತ್ತಿದೆ. 6 ತಿಂಗಳ ಹಿಂದೆ ಸುವರ್ಣನ್ಯೂಸ್ ರಾಮ ಮಂದಿರ ನಿರ್ಮಾಣ ಕಾರ್ಯದ ಸಂಪೂರ್ಣ ಮಾಹಿತಿ ನೀಡಿತ್ತು. ಇದೀಗ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕಾದ ದಿನಾಂಕ ಹತ್ತಿರ ಬರುತ್ತಿದೆ. ಹೀಗಾಗಿ ನಿರ್ಮಾಣ ಕಾರ್ಯ ಮಿಂಚಿನ ವೇಗ ಪಡೆದಿದೆ. ಏಷ್ಯಾನೆಟ್ ಸುವರ್ಣನ್ಯೂಸ್ ಎಕ್ಸ್‌ಕ್ಯೂಟೀವ್ ಚೇರ್ಮೆನ್ ರಾಜೇಶ್ ಕಾಲ್ರಾ ಇದೀಗ ಮತ್ತೆ ರಾಮ ಮಂದಿರ ನಿರ್ಮಾಣ ಕಾರ್ಯದ ಮಾಹಿತಿ ನೀಡಿದ್ದಾರೆ 2023ರ ಡಿಸೆಂಬರ್ ಒಳಗೆ ಮಂದಿ ನಿರ್ಮಾಣ ಕಾರ್ಯ ಮುಗಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಶ್ರೀರಾಮ ಪ್ರತಿಷ್ಠಾಪನೆಗೂ ದಿನಾಂಕ ನಿಗದಿಯಾಗಿದೆ. ಹೀಗಾಗಿ ಶರವೇಗದಲ್ಲಿ ಕೆಲಸಗಳು ನಡೆಯುತ್ತಿದೆ. ಆಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಐತಿಹಾಸಿಕ ಹಾಗೂ ಭಾರತದ ಅಸ್ಮಿತೆಯ ರಾಮ ಮಂದಿರ ನಿರ್ಮಾಣ ಕಾರ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more