Omicron variant: ಭಾರತದಲ್ಲಿ ತಲ್ಲಣ,  ವಿದೇಶದಿಂದ ಬಂದವರ ಮೇಲೆ ನಿಗಾ ವಹಿಸಲು ಮೋದಿ ಸೂಚನೆ

Omicron variant: ಭಾರತದಲ್ಲಿ ತಲ್ಲಣ, ವಿದೇಶದಿಂದ ಬಂದವರ ಮೇಲೆ ನಿಗಾ ವಹಿಸಲು ಮೋದಿ ಸೂಚನೆ

Published : Nov 28, 2021, 01:32 PM ISTUpdated : Nov 28, 2021, 01:37 PM IST

ಡೆಲ್ಟಾ ವೈರಸ್‌ಗಿಂತಲೂ ಅತ್ಯಂತ ಅಪಾಯಕಾರಿಯಾದ, ವೇಗವಾಗಿ ಹಬ್ಬುವ ಹಾಗೂ ಯಾವುದೇ ಲಸಿಕೆಗೂ ಬಗ್ಗದ ‘ಬೋಟ್ಸ್‌ವಾನಾ’ (ಒಮಿಕ್ರೋನ್‌) ಕೋವಿಡ್‌ ರೂಪಾಂತರಿ ಬಗ್ಗೆ (Omicron variant) ಭಾರತದಲ್ಲೂ ತಲ್ಲಣ ಕಾಣಿಸಿಕೊಂಡಿದೆ. 

ನವದೆಹಲಿ (ನ. 28): ಡೆಲ್ಟಾ ವೈರಸ್‌ಗಿಂತಲೂ (Delta Variant) ಅತ್ಯಂತ ಅಪಾಯಕಾರಿಯಾದ, ವೇಗವಾಗಿ ಹಬ್ಬುವ ಹಾಗೂ ಯಾವುದೇ ಲಸಿಕೆಗೂ ಬಗ್ಗದ ‘ಬೋಟ್ಸ್‌ವಾನಾ’ (ಒಮಿಕ್ರೋನ್‌) ಕೋವಿಡ್‌ ರೂಪಾಂತರಿ ಬಗ್ಗೆ (Omicron variant) ಭಾರತದಲ್ಲೂ ತಲ್ಲಣ ಕಾಣಿಸಿಕೊಂಡಿದೆ. 

ಈ ಹಿನ್ನೆಲೆಯಲ್ಲಿ ತಕ್ಷಣವೇ ಮುಂಜಾಗ್ರತಾ ಕ್ರಮ ಜರುಗಿಸಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ, (PM Modi) ‘ಈ ವಿಷಯದಲ್ಲಿ ಎಚ್ಚರಿಕೆ ಹೆಜ್ಜೆ ಇಡಬೇಕು. ವಿದೇಶದಿಂದ ಬರುವವರ ಮೇಲೆ ಕಟ್ಟುನಿಟ್ಟಿನ ನಿಗಾ ಇರಿಸಬೇಕು. ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಪುನಾರಂಭ ನಿರ್ಧಾರವನ್ನು ಮರುಪರಿಶೀಲಿಸಬೇಕು’ ಎಂದು ಮಹತ್ವದ ಸೂಚನೆ ನೀಡಿದ್ದಾರೆ. ‘ಒಮಿಕ್ರೋನ್‌’ ಸೇರಿ ವಿವಿಧ ಕೋವಿಡ್‌ ತಳಿಗಳು ತಾಂಡವವಾಡುತ್ತಿರುವ 12 ‘ಹೈರಿಸ್ಕ್‌’ ದೇಶಗಳಿಂದ ಬಂದವರ ಮೇಲೆ ನಿಗಾಗೆ ಕೇಂದ್ರ ನಿರ್ಧರಿಸಿದೆ.  ದಕ್ಷಿಣ ಆಫ್ರಿಕಾ, ಬ್ರೆಜಿಲ್‌, ಬಾಂಗ್ಲಾದೇಶ, ಬೋಟ್ಸ್‌ವಾನಾ, ಚೀನಾ, ಮಾರಿಷಸ್‌, ನ್ಯೂಜಿಲೆಂಡ್‌, ಜಿಂಬಾಬ್ವೆ, ಸಿಂಗಾಪುರ, ಹಾಂಕಾಂಗ್‌, ಇಸ್ರೇಲ್‌ ಹಾಗೂ ಬ್ರಿಟನ್‌ ಸೇರಿದಂತೆ ಐರೋಪ್ಯ ಒಕ್ಕೂಟವನ್ನು ಭಾರತ ‘ಹೈ ರಿಸ್ಕ್‌’ ದೇಶಗಳು ಎಂದು ಪಟ್ಟಿಮಾಡಿದೆ. ಈ ದೇಶಗಳಿಂದ ಕಳೆದ 2 ವಾರಗಳಿಂದ ಬಂದವರ ಮೇಲೆ ನಿಗಾ ಇಡಲಾಗುತ್ತದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?