'ಮಹಾ' ದಲ್ಲಿ ಲಾಕ್‌ಡೌನ್, ಬಳ್ಳಾರಿಯಲ್ಲಿ ಆಫ್ರಿಕಾ ವೈರಸ್, ವ್ಯಾಕ್ಸಿನ್‌ಗೆ ಸವಾಲು..!

'ಮಹಾ' ದಲ್ಲಿ ಲಾಕ್‌ಡೌನ್, ಬಳ್ಳಾರಿಯಲ್ಲಿ ಆಫ್ರಿಕಾ ವೈರಸ್, ವ್ಯಾಕ್ಸಿನ್‌ಗೆ ಸವಾಲು..!

Suvarna News   | Asianet News
Published : Mar 13, 2021, 02:17 PM IST

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ನಿರ್ಬಂಧಗಳನ್ನು ಇನ್ನಷ್ಟು ತೀವ್ರಗೊಳಿಸಲಾಗಿದೆ. ಪುಣೆ, ಪರಭಣಿ, ಅಕೋಲಾದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ನಾಗಪುರದಲ್ಲಿ ಮಾ. 15 ರಿಂದ ಲಾಕ್‌ಡೌನ್ ಮಾಡುವ ಚಿಂತನೆ ನಡೆಸಲಾಗಿದೆ.

ಬೆಂಗಳೂರು (ಮಾ. 13): ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ನಿರ್ಬಂಧಗಳನ್ನು ಇನ್ನಷ್ಟು ತೀವ್ರಗೊಳಿಸಲಾಗಿದೆ. ಪುಣೆ, ಪರಭಣಿ, ಅಕೋಲಾದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ನಾಗಪುರದಲ್ಲಿ ಮಾ. 15 ರಿಂದ ಲಾಕ್‌ಡೌನ್ ಮಾಡುವ ಚಿಂತನೆ ನಡೆಸಲಾಗಿದೆ. ಇನ್ನು ದಕ್ಷಿಣ ಆಫ್ರಿಕಾದ ರೂಪಾಂತರಿ ವೈರಸ್ ಬಳ್ಳಾರಿಗೆ ಕಾಲಿಟ್ಟಿದೆ. ಶಿವಮೊಗ್ಗ ಆಯ್ತು, ಬಳ್ಳಾರಿಯಲ್ಲೂ ದಕ್ಷಿಣ ಆಫ್ರಿಕಾ ಸೋಂಕು ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ಒಟ್ಟಿನಲ್ಲಿ ರಾಜ್ಯಕ್ಕೆ 2 ನೇ ಅಲೆ ಭೀತಿ ಶುರುವಾಗಿದೆ. 


 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?