ಒಂದೆಡೆ ವ್ಯಾಕ್ಸಿನೇಷನ್, ಮತ್ತೊಂದೆಡೆ ರೂಪಾಂತರಿ ಕೊರೊನಾ ವೇಗ, ಎಲ್ಲೆಲ್ಲಿ, ಏನೇನು.?

ಒಂದೆಡೆ ವ್ಯಾಕ್ಸಿನೇಷನ್, ಮತ್ತೊಂದೆಡೆ ರೂಪಾಂತರಿ ಕೊರೊನಾ ವೇಗ, ಎಲ್ಲೆಲ್ಲಿ, ಏನೇನು.?

Suvarna News   | Asianet News
Published : Feb 24, 2021, 05:15 PM IST

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗ ತೊಡಗಿದೆ. ಅಮರಾವತಿ ಸೇರಿದಂತೆ 5 ಜಿಲ್ಲೆಗಳಲ್ಲಿ ಸೀಮಿತ ಲಾಕ್‌ಡೌನ್ ಘೋಷಿಸಲಾಗಿದೆ. ಸೋಂಕಿನ ಪ್ರಮಾಣ ಇಳಿಕೆಯಾಗದಿದ್ದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ಹೇರುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಿದೆ. 

ಬೆಂಗಳೂರು (ಫೆ. 24): ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗ ತೊಡಗಿದೆ. ಅಮರಾವತಿ ಸೇರಿದಂತೆ 5 ಜಿಲ್ಲೆಗಳಲ್ಲಿ ಸೀಮಿತ ಲಾಕ್‌ಡೌನ್ ಘೋಷಿಸಲಾಗಿದೆ. ಸೋಂಕಿನ ಪ್ರಮಾಣ ಇಳಿಕೆಯಾಗದಿದ್ದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ಹೇರುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಿದೆ. 

ಪ್ರತಿನಿತ್ಯ 7 ಸಾವಿರ ಹೊಸ ಪ್ರಕರಣಗಳು ದಾಖಲಾಗುತ್ತಿದೆಯಂತೆ. 10 ದಿನಗಳಲ್ಲಿ 70 ಸಾವಿರ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇನ್ನು ಬೆಂಗಳೂರಿಗೆ ಬಂದರೆ, ಇಲ್ಲಿನನ ಅಪಾರ್ಟ್‌ಮೆಂಟ್‌ವೊಂದು ಸೀಲ್‌ಡೌನ್ ಆಗಿದೆ. ಎಚ್ಚರ ವಹಿಸಬೇಕಾದ ಅನಿವಾರ್ಯತೆ ಎದುರಾಗಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!