ಒಂದೆಡೆ ವ್ಯಾಕ್ಸಿನೇಷನ್, ಮತ್ತೊಂದೆಡೆ ರೂಪಾಂತರಿ ಕೊರೊನಾ ವೇಗ, ಎಲ್ಲೆಲ್ಲಿ, ಏನೇನು.?

ಒಂದೆಡೆ ವ್ಯಾಕ್ಸಿನೇಷನ್, ಮತ್ತೊಂದೆಡೆ ರೂಪಾಂತರಿ ಕೊರೊನಾ ವೇಗ, ಎಲ್ಲೆಲ್ಲಿ, ಏನೇನು.?

Suvarna News   | Asianet News
Published : Feb 24, 2021, 05:15 PM IST

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗ ತೊಡಗಿದೆ. ಅಮರಾವತಿ ಸೇರಿದಂತೆ 5 ಜಿಲ್ಲೆಗಳಲ್ಲಿ ಸೀಮಿತ ಲಾಕ್‌ಡೌನ್ ಘೋಷಿಸಲಾಗಿದೆ. ಸೋಂಕಿನ ಪ್ರಮಾಣ ಇಳಿಕೆಯಾಗದಿದ್ದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ಹೇರುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಿದೆ. 

ಬೆಂಗಳೂರು (ಫೆ. 24): ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗ ತೊಡಗಿದೆ. ಅಮರಾವತಿ ಸೇರಿದಂತೆ 5 ಜಿಲ್ಲೆಗಳಲ್ಲಿ ಸೀಮಿತ ಲಾಕ್‌ಡೌನ್ ಘೋಷಿಸಲಾಗಿದೆ. ಸೋಂಕಿನ ಪ್ರಮಾಣ ಇಳಿಕೆಯಾಗದಿದ್ದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ಹೇರುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಿದೆ. 

ಪ್ರತಿನಿತ್ಯ 7 ಸಾವಿರ ಹೊಸ ಪ್ರಕರಣಗಳು ದಾಖಲಾಗುತ್ತಿದೆಯಂತೆ. 10 ದಿನಗಳಲ್ಲಿ 70 ಸಾವಿರ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇನ್ನು ಬೆಂಗಳೂರಿಗೆ ಬಂದರೆ, ಇಲ್ಲಿನನ ಅಪಾರ್ಟ್‌ಮೆಂಟ್‌ವೊಂದು ಸೀಲ್‌ಡೌನ್ ಆಗಿದೆ. ಎಚ್ಚರ ವಹಿಸಬೇಕಾದ ಅನಿವಾರ್ಯತೆ ಎದುರಾಗಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?