ಒಂದೆಡೆ ವ್ಯಾಕ್ಸಿನೇಷನ್, ಮತ್ತೊಂದೆಡೆ ರೂಪಾಂತರಿ ಕೊರೊನಾ ವೇಗ, ಎಲ್ಲೆಲ್ಲಿ, ಏನೇನು.?

ಒಂದೆಡೆ ವ್ಯಾಕ್ಸಿನೇಷನ್, ಮತ್ತೊಂದೆಡೆ ರೂಪಾಂತರಿ ಕೊರೊನಾ ವೇಗ, ಎಲ್ಲೆಲ್ಲಿ, ಏನೇನು.?

Published : Feb 24, 2021, 05:15 PM IST

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗ ತೊಡಗಿದೆ. ಅಮರಾವತಿ ಸೇರಿದಂತೆ 5 ಜಿಲ್ಲೆಗಳಲ್ಲಿ ಸೀಮಿತ ಲಾಕ್‌ಡೌನ್ ಘೋಷಿಸಲಾಗಿದೆ. ಸೋಂಕಿನ ಪ್ರಮಾಣ ಇಳಿಕೆಯಾಗದಿದ್ದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ಹೇರುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಿದೆ. 

ಬೆಂಗಳೂರು (ಫೆ. 24): ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗ ತೊಡಗಿದೆ. ಅಮರಾವತಿ ಸೇರಿದಂತೆ 5 ಜಿಲ್ಲೆಗಳಲ್ಲಿ ಸೀಮಿತ ಲಾಕ್‌ಡೌನ್ ಘೋಷಿಸಲಾಗಿದೆ. ಸೋಂಕಿನ ಪ್ರಮಾಣ ಇಳಿಕೆಯಾಗದಿದ್ದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ಹೇರುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಿದೆ. 

ಪ್ರತಿನಿತ್ಯ 7 ಸಾವಿರ ಹೊಸ ಪ್ರಕರಣಗಳು ದಾಖಲಾಗುತ್ತಿದೆಯಂತೆ. 10 ದಿನಗಳಲ್ಲಿ 70 ಸಾವಿರ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇನ್ನು ಬೆಂಗಳೂರಿಗೆ ಬಂದರೆ, ಇಲ್ಲಿನನ ಅಪಾರ್ಟ್‌ಮೆಂಟ್‌ವೊಂದು ಸೀಲ್‌ಡೌನ್ ಆಗಿದೆ. ಎಚ್ಚರ ವಹಿಸಬೇಕಾದ ಅನಿವಾರ್ಯತೆ ಎದುರಾಗಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?