ಗಣೇಶ ಹಬ್ಬಕ್ಕೂ ಕೊರೋನಾ ಸ್ಟ್ರಿಕ್ಟ್ ರೂಲ್ಸ್ ?

ಗಣೇಶ ಹಬ್ಬಕ್ಕೂ ಕೊರೋನಾ ಸ್ಟ್ರಿಕ್ಟ್ ರೂಲ್ಸ್ ?

Published : Aug 24, 2021, 10:07 AM ISTUpdated : Aug 24, 2021, 11:05 AM IST

ಕೊರೋನಾ ಕಾಟದ ನಡುವೆ ಸಿಂಪಲ್ ಗಣೇಶ ಹಬ್ಬ ನಡೆಯುವ ಸಾಧ್ಯತೆ ಇದೆ. ಕೊರೋನಾ ಅಪಾಯದಿಂದಾಗಿ ಗಣೇಶ ಹಬ್ಬ ಆಚರಣೆಗೆ ವಿಶೇಷವಾಗಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಬಿದ್ದಿದ್ದು, ಆದರೆ ಜನರ ಒತ್ತಾಯದ ಮೇರೆಗೆ ಷರತ್ತು ಹಾಕಿ ಹಬ್ಬಕ್ಕೆ ಅನುಮತಿ ನೀಡಲಾಗಿದೆ.

ಕೊರೋನಾ ಕಾಟದ ನಡುವೆ ಸಿಂಪಲ್ ಗಣೇಶ ಹಬ್ಬ ನಡೆಯುವ ಸಾಧ್ಯತೆ ಇದೆ. ಕೊರೋನಾ ಅಪಾಯದಿಂದಾಗಿ ಗಣೇಶ ಹಬ್ಬ ಆಚರಣೆಗೆ ವಿಶೇಷವಾಗಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಬಿದ್ದಿದ್ದು, ಆದರೆ ಜನರ ಒತ್ತಾಯದ ಮೇರೆಗೆ ಷರತ್ತು ಹಾಕಿ ಹಬ್ಬಕ್ಕೆ ಅನುಮತಿ ನೀಡಲಾಗಿದೆ.

ಹುಬ್ಬಳ್ಳಿ-ಧಾರವಾಡಕ್ಕೂ ಶೀಘ್ರ ಕ್ಯಾನ್ಸರ್‌ ಆಸ್ಪತ್ರೆ

ಹಬ್ಬದ ಆಚರಣೆಯ ಮಾರ್ಗಸೂಚಿಗಳನ್ನು ಬದಲಾಯಿಸಿ ಹಬ್ಬ ಆಚರಿಸುವ ನಿಟ್ಟಿನಲ್ಲಿ ಚಿಂತಿಸಲಾಗಿದೆ. ಗಣೇಶೋತ್ಸವ ಸಮೀತಿಗಳ ಒತ್ತಡದಿಂದ ಆಚರಣೆಗಾಗಿ ಮತ್ತೊಮ್ಮೆ ಮಾರ್ಗಸೂಚಿಗಳನ್ನು ತಯಾರಿಸಲು ಸಭೆ ನಡೆಯಲಿದೆ. ರಾಜಕೀಯ ಕಾರ್ಯಕ್ರಮ, ಮದುವೆ, ಚರ್ಚ್, ಮಸೀದಿ ಎಲ್ಲವೂ ನಡೆಯುತ್ತಿದ್ದರೂ ಗಣೇಶ ಹಬ್ಬ ಆಚರಣೆಗೆ ತಡೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?