ಗಣೇಶ ಹಬ್ಬಕ್ಕೂ ಕೊರೋನಾ ಸ್ಟ್ರಿಕ್ಟ್ ರೂಲ್ಸ್ ?

ಗಣೇಶ ಹಬ್ಬಕ್ಕೂ ಕೊರೋನಾ ಸ್ಟ್ರಿಕ್ಟ್ ರೂಲ್ಸ್ ?

Published : Aug 24, 2021, 10:07 AM ISTUpdated : Aug 24, 2021, 11:05 AM IST

ಕೊರೋನಾ ಕಾಟದ ನಡುವೆ ಸಿಂಪಲ್ ಗಣೇಶ ಹಬ್ಬ ನಡೆಯುವ ಸಾಧ್ಯತೆ ಇದೆ. ಕೊರೋನಾ ಅಪಾಯದಿಂದಾಗಿ ಗಣೇಶ ಹಬ್ಬ ಆಚರಣೆಗೆ ವಿಶೇಷವಾಗಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಬಿದ್ದಿದ್ದು, ಆದರೆ ಜನರ ಒತ್ತಾಯದ ಮೇರೆಗೆ ಷರತ್ತು ಹಾಕಿ ಹಬ್ಬಕ್ಕೆ ಅನುಮತಿ ನೀಡಲಾಗಿದೆ.

ಕೊರೋನಾ ಕಾಟದ ನಡುವೆ ಸಿಂಪಲ್ ಗಣೇಶ ಹಬ್ಬ ನಡೆಯುವ ಸಾಧ್ಯತೆ ಇದೆ. ಕೊರೋನಾ ಅಪಾಯದಿಂದಾಗಿ ಗಣೇಶ ಹಬ್ಬ ಆಚರಣೆಗೆ ವಿಶೇಷವಾಗಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಬಿದ್ದಿದ್ದು, ಆದರೆ ಜನರ ಒತ್ತಾಯದ ಮೇರೆಗೆ ಷರತ್ತು ಹಾಕಿ ಹಬ್ಬಕ್ಕೆ ಅನುಮತಿ ನೀಡಲಾಗಿದೆ.

ಹುಬ್ಬಳ್ಳಿ-ಧಾರವಾಡಕ್ಕೂ ಶೀಘ್ರ ಕ್ಯಾನ್ಸರ್‌ ಆಸ್ಪತ್ರೆ

ಹಬ್ಬದ ಆಚರಣೆಯ ಮಾರ್ಗಸೂಚಿಗಳನ್ನು ಬದಲಾಯಿಸಿ ಹಬ್ಬ ಆಚರಿಸುವ ನಿಟ್ಟಿನಲ್ಲಿ ಚಿಂತಿಸಲಾಗಿದೆ. ಗಣೇಶೋತ್ಸವ ಸಮೀತಿಗಳ ಒತ್ತಡದಿಂದ ಆಚರಣೆಗಾಗಿ ಮತ್ತೊಮ್ಮೆ ಮಾರ್ಗಸೂಚಿಗಳನ್ನು ತಯಾರಿಸಲು ಸಭೆ ನಡೆಯಲಿದೆ. ರಾಜಕೀಯ ಕಾರ್ಯಕ್ರಮ, ಮದುವೆ, ಚರ್ಚ್, ಮಸೀದಿ ಎಲ್ಲವೂ ನಡೆಯುತ್ತಿದ್ದರೂ ಗಣೇಶ ಹಬ್ಬ ಆಚರಣೆಗೆ ತಡೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!