ಗಣೇಶ ಹಬ್ಬಕ್ಕೂ ಕೊರೋನಾ ಸ್ಟ್ರಿಕ್ಟ್ ರೂಲ್ಸ್ ?

ಗಣೇಶ ಹಬ್ಬಕ್ಕೂ ಕೊರೋನಾ ಸ್ಟ್ರಿಕ್ಟ್ ರೂಲ್ಸ್ ?

Published : Aug 24, 2021, 10:07 AM ISTUpdated : Aug 24, 2021, 11:05 AM IST

ಕೊರೋನಾ ಕಾಟದ ನಡುವೆ ಸಿಂಪಲ್ ಗಣೇಶ ಹಬ್ಬ ನಡೆಯುವ ಸಾಧ್ಯತೆ ಇದೆ. ಕೊರೋನಾ ಅಪಾಯದಿಂದಾಗಿ ಗಣೇಶ ಹಬ್ಬ ಆಚರಣೆಗೆ ವಿಶೇಷವಾಗಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಬಿದ್ದಿದ್ದು, ಆದರೆ ಜನರ ಒತ್ತಾಯದ ಮೇರೆಗೆ ಷರತ್ತು ಹಾಕಿ ಹಬ್ಬಕ್ಕೆ ಅನುಮತಿ ನೀಡಲಾಗಿದೆ.

ಕೊರೋನಾ ಕಾಟದ ನಡುವೆ ಸಿಂಪಲ್ ಗಣೇಶ ಹಬ್ಬ ನಡೆಯುವ ಸಾಧ್ಯತೆ ಇದೆ. ಕೊರೋನಾ ಅಪಾಯದಿಂದಾಗಿ ಗಣೇಶ ಹಬ್ಬ ಆಚರಣೆಗೆ ವಿಶೇಷವಾಗಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಬಿದ್ದಿದ್ದು, ಆದರೆ ಜನರ ಒತ್ತಾಯದ ಮೇರೆಗೆ ಷರತ್ತು ಹಾಕಿ ಹಬ್ಬಕ್ಕೆ ಅನುಮತಿ ನೀಡಲಾಗಿದೆ.

ಹುಬ್ಬಳ್ಳಿ-ಧಾರವಾಡಕ್ಕೂ ಶೀಘ್ರ ಕ್ಯಾನ್ಸರ್‌ ಆಸ್ಪತ್ರೆ

ಹಬ್ಬದ ಆಚರಣೆಯ ಮಾರ್ಗಸೂಚಿಗಳನ್ನು ಬದಲಾಯಿಸಿ ಹಬ್ಬ ಆಚರಿಸುವ ನಿಟ್ಟಿನಲ್ಲಿ ಚಿಂತಿಸಲಾಗಿದೆ. ಗಣೇಶೋತ್ಸವ ಸಮೀತಿಗಳ ಒತ್ತಡದಿಂದ ಆಚರಣೆಗಾಗಿ ಮತ್ತೊಮ್ಮೆ ಮಾರ್ಗಸೂಚಿಗಳನ್ನು ತಯಾರಿಸಲು ಸಭೆ ನಡೆಯಲಿದೆ. ರಾಜಕೀಯ ಕಾರ್ಯಕ್ರಮ, ಮದುವೆ, ಚರ್ಚ್, ಮಸೀದಿ ಎಲ್ಲವೂ ನಡೆಯುತ್ತಿದ್ದರೂ ಗಣೇಶ ಹಬ್ಬ ಆಚರಣೆಗೆ ತಡೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?